<p><strong>ರಾಜ್ಯ ಮಟ್ಟದ ಚರ್ಚಾ ಮತ್ತು ಭಾಷಣ ಸ್ಪರ್ಧೆಯ ಫೈನಲ್ಸ್:</strong> ಆಯೋಜನೆ: ವರ್ಬ್ಯಾಟಲ್ ಕರ್ನಾಟಕ, ಸ್ಥಳ: ಗಾಂಧಿ ಭವನ, ಕುಮಾರ ಕೃಪಾ ರಸ್ತೆ, ಬೆಳಿಗ್ಗೆ 10ರಿಂದ </p><p><strong>‘ಭಾರತದ ಮೂವರು ಮಹಾನ್ ಮಹಿಳಾ ಯೋಧರು’ ಉಪನ್ಯಾಸ:</strong> ಉದ್ಘಾಟನೆ: ಗುಂಟಾ ಲಕ್ಷ್ಮಣ, ಸಂಪನ್ಮೂಲ ವ್ಯಕ್ತಿ: ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ, ಪ್ರಾಸ್ತಾವಿಕ ನುಡಿ: ತಿಪ್ಪೇಸ್ವಾಮಿ ಎನ್.ಎ., ಅತಿಥಿಗಳು: ಛಲವಾದಿ ನಾರಾಯಣಸ್ವಾಮಿ, ಕೆ. ಲತಾ ನರಸಿಂಹಮೂರ್ತಿ, ನಿರ್ಮಲಾ ಕೆ., ಅಧ್ಯಕ್ಷತೆ: ರಾಗಿಣಿ ಎನ್., ಆಯೋಜನೆ ಮತ್ತು ಸ್ಥಳ: ಸರ್ಕಾರಿ ಕಲಾ ಕಾಲೇಜು, ಎಚ್ಎಸ್ಆರ್ ಲೇಔಟ್, ಬೆಳಿಗ್ಗೆ 11</p><p><strong>ಸಂತಾನ ಸಾಫಲ್ಯ ಚಿಕಿತ್ಸೆಯಲ್ಲಿ 50 ವರ್ಷಗಳು:</strong> ಅತಿಥಿಗಳು: ದಿನೇಶ್ ಗುಂಡೂರಾವ್, ರವಿ ಸುಬ್ರಮಣ್ಯ, ಡಾ. ದೇವಿಕಾ ಗುಣಶೀಲ, ಡಾ. ರಾಜಶೇಖರ ನಾಯಕ್, ಆಯೋಜನೆ ಮತ್ತು ಸ್ಥಳ: ಗುಣಶೀಲ ಸರ್ಜಿಕಲ್ ಮತ್ತು ಮೆಟರ್ನಿಟಿ ಆಸ್ಪತ್ರೆ, ಬಸವನಗುಡಿ, ಬೆಳಿಗ್ಗೆ 11.30</p><p><strong>ಐತಿಹಾಸಿಕ ನೆಲೆ ಹಿರೇಬೆಣಕಲ್ನ ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆ:</strong> ಎಚ್.ಕೆ. ಪಾಟೀಲ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ, ಸ್ಥಳ: ವೆಂಕಟಪ್ಪ ಚಿತ್ರಶಾಲೆ, ಕಸ್ತೂರಬಾ ರಸ್ತೆ, ಸಂಜೆ 6</p><p><strong>ಪ್ರವಚನ ವಾಹಿನಿ: ‘ವಾಮನ–ತ್ರಿವಿಕ್ರಮನ ಕಥೆ’ ಉಪನ್ಯಾಸ:</strong> ಗುರುಪ್ರಸಾದ್ ಆಚಾರ್ಯ, ಆಯೋಜನೆ ಮತ್ತು ಸ್ಥಳ: ರಾಗಿಗುಡ್ಡದ ಪ್ರಸನ್ನ ಆಂಜನೇಯ ಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಒಂಬತ್ತನೇ ಬಡಾವಣೆ, ಜಯನಗರ, ಸಂಜೆ 6.30</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜ್ಯ ಮಟ್ಟದ ಚರ್ಚಾ ಮತ್ತು ಭಾಷಣ ಸ್ಪರ್ಧೆಯ ಫೈನಲ್ಸ್:</strong> ಆಯೋಜನೆ: ವರ್ಬ್ಯಾಟಲ್ ಕರ್ನಾಟಕ, ಸ್ಥಳ: ಗಾಂಧಿ ಭವನ, ಕುಮಾರ ಕೃಪಾ ರಸ್ತೆ, ಬೆಳಿಗ್ಗೆ 10ರಿಂದ </p><p><strong>‘ಭಾರತದ ಮೂವರು ಮಹಾನ್ ಮಹಿಳಾ ಯೋಧರು’ ಉಪನ್ಯಾಸ:</strong> ಉದ್ಘಾಟನೆ: ಗುಂಟಾ ಲಕ್ಷ್ಮಣ, ಸಂಪನ್ಮೂಲ ವ್ಯಕ್ತಿ: ಡಾ. ವಿಜಯಲಕ್ಷ್ಮಿ ಬಾಳೇಕುಂದ್ರಿ, ಪ್ರಾಸ್ತಾವಿಕ ನುಡಿ: ತಿಪ್ಪೇಸ್ವಾಮಿ ಎನ್.ಎ., ಅತಿಥಿಗಳು: ಛಲವಾದಿ ನಾರಾಯಣಸ್ವಾಮಿ, ಕೆ. ಲತಾ ನರಸಿಂಹಮೂರ್ತಿ, ನಿರ್ಮಲಾ ಕೆ., ಅಧ್ಯಕ್ಷತೆ: ರಾಗಿಣಿ ಎನ್., ಆಯೋಜನೆ ಮತ್ತು ಸ್ಥಳ: ಸರ್ಕಾರಿ ಕಲಾ ಕಾಲೇಜು, ಎಚ್ಎಸ್ಆರ್ ಲೇಔಟ್, ಬೆಳಿಗ್ಗೆ 11</p><p><strong>ಸಂತಾನ ಸಾಫಲ್ಯ ಚಿಕಿತ್ಸೆಯಲ್ಲಿ 50 ವರ್ಷಗಳು:</strong> ಅತಿಥಿಗಳು: ದಿನೇಶ್ ಗುಂಡೂರಾವ್, ರವಿ ಸುಬ್ರಮಣ್ಯ, ಡಾ. ದೇವಿಕಾ ಗುಣಶೀಲ, ಡಾ. ರಾಜಶೇಖರ ನಾಯಕ್, ಆಯೋಜನೆ ಮತ್ತು ಸ್ಥಳ: ಗುಣಶೀಲ ಸರ್ಜಿಕಲ್ ಮತ್ತು ಮೆಟರ್ನಿಟಿ ಆಸ್ಪತ್ರೆ, ಬಸವನಗುಡಿ, ಬೆಳಿಗ್ಗೆ 11.30</p><p><strong>ಐತಿಹಾಸಿಕ ನೆಲೆ ಹಿರೇಬೆಣಕಲ್ನ ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆ:</strong> ಎಚ್.ಕೆ. ಪಾಟೀಲ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ, ಸ್ಥಳ: ವೆಂಕಟಪ್ಪ ಚಿತ್ರಶಾಲೆ, ಕಸ್ತೂರಬಾ ರಸ್ತೆ, ಸಂಜೆ 6</p><p><strong>ಪ್ರವಚನ ವಾಹಿನಿ: ‘ವಾಮನ–ತ್ರಿವಿಕ್ರಮನ ಕಥೆ’ ಉಪನ್ಯಾಸ:</strong> ಗುರುಪ್ರಸಾದ್ ಆಚಾರ್ಯ, ಆಯೋಜನೆ ಮತ್ತು ಸ್ಥಳ: ರಾಗಿಗುಡ್ಡದ ಪ್ರಸನ್ನ ಆಂಜನೇಯ ಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಒಂಬತ್ತನೇ ಬಡಾವಣೆ, ಜಯನಗರ, ಸಂಜೆ 6.30</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>