<p><strong>ಪ್ರೊ. ಸುಕನ್ಯಾ ಮಾರುತಿ ಅವರ ಬದುಕು ಬರಹ, ಸಾಂಸ್ಕೃತಿಕ ಚಿಂತನೆ, ರಾಜ್ಯಮಟ್ಟದ ವಿಚಾರಸಂಕಿರಣ: ಉದ್ಘಾಟನೆ</strong>: ಹಂ.ಪ. ನಾಗರಾಜಯ್ಯ, ಅಧ್ಯಕ್ಷತೆ: ಬಂಜಗೆರೆ ಜಯಪ್ರಕಾಶ್, ಪುಸ್ತಕ ಬಿಡುಗಡೆ: ಕೆ.ಎ. ದಯಾನಂದ, ಪುಸ್ತಕದ ಕುರಿತು: ದೇವು ಪತ್ತಾರ, ಆಯೋಜನೆ: ಪದ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಳಿಗ್ಗೆ 9.30ರಿಂದ</p>. <p><strong>ಬ್ಲ್ಯೂ ಫೆಸ್ಟಿವಲ್–2026, ಇಂಡಿಯಾ ಡೆಫ್ ಎಕ್ಸ್ಪೊ:</strong> ಅತಿಥಿಗಳು: ಪ್ರಿಯ ಕೃಷ್ಣ, ಅಭಿನಯಾ, ಬಸ್ರೂರು ರಾಜೀವ್ ಶೆಟ್ಟಿ, ದಾಸ ಸೂರ್ಯವಂಶಿ, ಎಂ. ಅಲ್ಬಿನಾ, ಚಾರ್ಲ್ಸ್ ಜುನ್ಸ್, ಸ್ಥಳ: ಮೌಂಟ್ ಕಾರ್ಮೆಲ್ ಕಾಲೇಜಿನ ಸಭಾಂಗಣ, ವಸಂತನಗರ, ಬೆಳಿಗ್ಗೆ 10.30</p>. <p><strong>‘ರಾಷ್ಟ್ರಮಟ್ಟದ ಕ್ಲಾರೆಟ್ ಕಾವ್ಯ ಪ್ರಶಸ್ತಿ–2026’ ಪ್ರದಾನ, ‘ನವ ಕುಸುಮದ ಪರಿಮಳ’ ಪುಸ್ತಕ ಬಿಡುಗಡೆ:</strong> ಎಚ್. ದಂಡಪ್ಪ, ಅಧ್ಯಕ್ಷತೆ: ಥಾಮಸ್ ವಿ. ತೆನೆಡಿಯಲ್, ಅತಿಥಿಗಳು: ಮನೋಜ್, ಜೋಸೆಫ್ ಎಸ್., ಪ್ರಶಸ್ತಿ ಪ್ರದಾನ: ಮನೋಜ್ ಕುಮಾರ್ ಯಾದವ್ ಆರ್., ಉಪಸ್ಥಿತಿ: ಮಾದೇಶ್ ಎನ್., ಕುಮಾರ್ ಇಂದ್ರಬೆಟ್ಟ, ಆಯೋಜನೆ ಮತ್ತು ಸ್ಥಳ: ಸೇಂಟ್ ಕ್ಲಾರೆಟ್ ಕಾಲೇಜು, ಬೆಳಿಗ್ಗೆ 11</p>. <p><strong>27ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ:</strong> ಸಾನ್ನಿಧ್ಯ: ಬಾಲಯೋಗಿ ಸಾಯಿ ಮಂಜುನಾಥ್ ಮಹಾರಾಜ್ ಸ್ವಾಮೀಜಿ, ಅತಿಥಿಗಳು: ರಾಮಲಿಂಗಾರೆಡ್ಡಿ, ಆರ್. ಅಶೋಕ, ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಎಂ. ಕೃಷ್ಣಪ್ಪ, ತಾರಾ ಅನೂರಾಧಾ, ಎಲ್.ಎ. ರವಿಸುಬ್ರಮಣ್ಯ, ಸಿ.ಕೆ. ರಾಮಮೂರ್ತಿ, ಬಿ.ಟಿ. ಲಲಿತಾ ನಾಯಕ್, ಆಯೋಜನೆ: ಶ್ರೀ ಬನಶಂಕರಿ ಸಾಮೂಹಿಕ ವಿವಾಹ ವೇದಿಕೆ, ಸ್ಥಳ: ಬನಶಂಕರಿ ದೇವಸ್ಥಾನದ ಆವರಣ, ಕನಕಪುರ ಮುಖ್ಯರಸ್ತೆ, ಬೆಳಿಗ್ಗೆ 11.23</p>. <p><strong>ನೂತನ ದೇವಾಲಯದ ಪ್ರತಿಷ್ಠಾಪನೆ, ಕುಂಭಾಭಿಷೇಕ ಮಹೋತ್ಸವ:</strong> ನೂತನ ವಿಗ್ರಹಗಳಿಗೆ ಮೂಲ ಸ್ವಾಮಿಗೆ ಕುಂಭಾಭಿಷೇಕ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಆಯೋಜನೆ ಮತ್ತು ಸ್ಥಳ: ಶ್ರೀರುಕ್ಮಿಣಿ ಸತ್ಯಭಾಮ ಸಮೇತ ವೇಣುಗೋಪಾಲಸ್ವಾಮಿ ಆಂಜನೇಯಸ್ವಾಮಿ ಮತ್ತು ಗಣಪತಿಯ ನೂತನ ದೇವಾಲಯ ಹಾಗೂ ಪ್ರತಿಷ್ಠಾಪನಾ ಮಹೋತ್ಸವ, ಅಂಜನಾಪುರ, ಬಿಡಿಎ ಲೇಔಟ್ ಮೂರನೇ ಹಂತ, ಬೆಳಿಗ್ಗೆ 11.35</p>. <p><strong>ರಾಷ್ಟ್ರಕವಿ ಕುವೆಂಪು ನಾಟಕೋತ್ಸವ:</strong> ‘ಶ್ಮಶಾನ ಕುರುಕ್ಷೇತ್ರಂ’, ‘ಜಲಗಾರ’ ನಾಟಕ ಪ್ರದರ್ಶನ: ಆಯೋಜನೆ: ನಾಟ್ಯ ಸರಸ್ವತಿ ಶಾಂತಲಾ ಕನ್ನಡ ಕಲಾ ಸಂಘ, ಸ್ಥಳ: ಕಲಾ ಗ್ರಾಮ, ಮಲ್ಲತ್ತಹಳ್ಳಿ, ಸಂಜೆ 6</p>. <p><strong>ಹೊನ್ನಾರು ರಂಗೋತ್ಸವ ಸಮಾರೋಪ ಸಮಾರಂಭ:</strong> ಅತಿಥಿಗಳು: ಶಿವರಾಜ ಎಸ್. ತಂಗಡಗಿ, ಕೆ.ವಿ. ನಾಗರಾಜಮೂರ್ತಿ, ಬಿ.ಎಸ್. ಮಂಜುನಾಥಸ್ವಾಮಿ, ಸಿ. ಬಸವಲಿಂಗಯ್ಯ, ಶ್ರೀನಿವಾಸ್ ಜಿ. ಕಪ್ಪಣ್ಣ, ವಿ.ಎಂ. ನಾಗೇಶ್, ಅಧ್ಯಕ್ಷತೆ: ಉಮಾಶ್ರೀ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6.30</p><p><strong> </strong></p><p><strong>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></p><p><strong>nagaradalli_indu@prajavani.co.in</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪ್ರೊ. ಸುಕನ್ಯಾ ಮಾರುತಿ ಅವರ ಬದುಕು ಬರಹ, ಸಾಂಸ್ಕೃತಿಕ ಚಿಂತನೆ, ರಾಜ್ಯಮಟ್ಟದ ವಿಚಾರಸಂಕಿರಣ: ಉದ್ಘಾಟನೆ</strong>: ಹಂ.ಪ. ನಾಗರಾಜಯ್ಯ, ಅಧ್ಯಕ್ಷತೆ: ಬಂಜಗೆರೆ ಜಯಪ್ರಕಾಶ್, ಪುಸ್ತಕ ಬಿಡುಗಡೆ: ಕೆ.ಎ. ದಯಾನಂದ, ಪುಸ್ತಕದ ಕುರಿತು: ದೇವು ಪತ್ತಾರ, ಆಯೋಜನೆ: ಪದ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಳಿಗ್ಗೆ 9.30ರಿಂದ</p>. <p><strong>ಬ್ಲ್ಯೂ ಫೆಸ್ಟಿವಲ್–2026, ಇಂಡಿಯಾ ಡೆಫ್ ಎಕ್ಸ್ಪೊ:</strong> ಅತಿಥಿಗಳು: ಪ್ರಿಯ ಕೃಷ್ಣ, ಅಭಿನಯಾ, ಬಸ್ರೂರು ರಾಜೀವ್ ಶೆಟ್ಟಿ, ದಾಸ ಸೂರ್ಯವಂಶಿ, ಎಂ. ಅಲ್ಬಿನಾ, ಚಾರ್ಲ್ಸ್ ಜುನ್ಸ್, ಸ್ಥಳ: ಮೌಂಟ್ ಕಾರ್ಮೆಲ್ ಕಾಲೇಜಿನ ಸಭಾಂಗಣ, ವಸಂತನಗರ, ಬೆಳಿಗ್ಗೆ 10.30</p>. <p><strong>‘ರಾಷ್ಟ್ರಮಟ್ಟದ ಕ್ಲಾರೆಟ್ ಕಾವ್ಯ ಪ್ರಶಸ್ತಿ–2026’ ಪ್ರದಾನ, ‘ನವ ಕುಸುಮದ ಪರಿಮಳ’ ಪುಸ್ತಕ ಬಿಡುಗಡೆ:</strong> ಎಚ್. ದಂಡಪ್ಪ, ಅಧ್ಯಕ್ಷತೆ: ಥಾಮಸ್ ವಿ. ತೆನೆಡಿಯಲ್, ಅತಿಥಿಗಳು: ಮನೋಜ್, ಜೋಸೆಫ್ ಎಸ್., ಪ್ರಶಸ್ತಿ ಪ್ರದಾನ: ಮನೋಜ್ ಕುಮಾರ್ ಯಾದವ್ ಆರ್., ಉಪಸ್ಥಿತಿ: ಮಾದೇಶ್ ಎನ್., ಕುಮಾರ್ ಇಂದ್ರಬೆಟ್ಟ, ಆಯೋಜನೆ ಮತ್ತು ಸ್ಥಳ: ಸೇಂಟ್ ಕ್ಲಾರೆಟ್ ಕಾಲೇಜು, ಬೆಳಿಗ್ಗೆ 11</p>. <p><strong>27ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ:</strong> ಸಾನ್ನಿಧ್ಯ: ಬಾಲಯೋಗಿ ಸಾಯಿ ಮಂಜುನಾಥ್ ಮಹಾರಾಜ್ ಸ್ವಾಮೀಜಿ, ಅತಿಥಿಗಳು: ರಾಮಲಿಂಗಾರೆಡ್ಡಿ, ಆರ್. ಅಶೋಕ, ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಎಂ. ಕೃಷ್ಣಪ್ಪ, ತಾರಾ ಅನೂರಾಧಾ, ಎಲ್.ಎ. ರವಿಸುಬ್ರಮಣ್ಯ, ಸಿ.ಕೆ. ರಾಮಮೂರ್ತಿ, ಬಿ.ಟಿ. ಲಲಿತಾ ನಾಯಕ್, ಆಯೋಜನೆ: ಶ್ರೀ ಬನಶಂಕರಿ ಸಾಮೂಹಿಕ ವಿವಾಹ ವೇದಿಕೆ, ಸ್ಥಳ: ಬನಶಂಕರಿ ದೇವಸ್ಥಾನದ ಆವರಣ, ಕನಕಪುರ ಮುಖ್ಯರಸ್ತೆ, ಬೆಳಿಗ್ಗೆ 11.23</p>. <p><strong>ನೂತನ ದೇವಾಲಯದ ಪ್ರತಿಷ್ಠಾಪನೆ, ಕುಂಭಾಭಿಷೇಕ ಮಹೋತ್ಸವ:</strong> ನೂತನ ವಿಗ್ರಹಗಳಿಗೆ ಮೂಲ ಸ್ವಾಮಿಗೆ ಕುಂಭಾಭಿಷೇಕ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ, ಆಯೋಜನೆ ಮತ್ತು ಸ್ಥಳ: ಶ್ರೀರುಕ್ಮಿಣಿ ಸತ್ಯಭಾಮ ಸಮೇತ ವೇಣುಗೋಪಾಲಸ್ವಾಮಿ ಆಂಜನೇಯಸ್ವಾಮಿ ಮತ್ತು ಗಣಪತಿಯ ನೂತನ ದೇವಾಲಯ ಹಾಗೂ ಪ್ರತಿಷ್ಠಾಪನಾ ಮಹೋತ್ಸವ, ಅಂಜನಾಪುರ, ಬಿಡಿಎ ಲೇಔಟ್ ಮೂರನೇ ಹಂತ, ಬೆಳಿಗ್ಗೆ 11.35</p>. <p><strong>ರಾಷ್ಟ್ರಕವಿ ಕುವೆಂಪು ನಾಟಕೋತ್ಸವ:</strong> ‘ಶ್ಮಶಾನ ಕುರುಕ್ಷೇತ್ರಂ’, ‘ಜಲಗಾರ’ ನಾಟಕ ಪ್ರದರ್ಶನ: ಆಯೋಜನೆ: ನಾಟ್ಯ ಸರಸ್ವತಿ ಶಾಂತಲಾ ಕನ್ನಡ ಕಲಾ ಸಂಘ, ಸ್ಥಳ: ಕಲಾ ಗ್ರಾಮ, ಮಲ್ಲತ್ತಹಳ್ಳಿ, ಸಂಜೆ 6</p>. <p><strong>ಹೊನ್ನಾರು ರಂಗೋತ್ಸವ ಸಮಾರೋಪ ಸಮಾರಂಭ:</strong> ಅತಿಥಿಗಳು: ಶಿವರಾಜ ಎಸ್. ತಂಗಡಗಿ, ಕೆ.ವಿ. ನಾಗರಾಜಮೂರ್ತಿ, ಬಿ.ಎಸ್. ಮಂಜುನಾಥಸ್ವಾಮಿ, ಸಿ. ಬಸವಲಿಂಗಯ್ಯ, ಶ್ರೀನಿವಾಸ್ ಜಿ. ಕಪ್ಪಣ್ಣ, ವಿ.ಎಂ. ನಾಗೇಶ್, ಅಧ್ಯಕ್ಷತೆ: ಉಮಾಶ್ರೀ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6.30</p><p><strong> </strong></p><p><strong>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></p><p><strong>nagaradalli_indu@prajavani.co.in</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>