<p>ವಿಶ್ವಸಂಭ್ರಮ: ನ್ಯಾಯಸುಧಾ ಪರೀಕ್ಷೆ, ಭಾಗವತ ಪಾರಾಯಣ, ವಿಶ್ವೇಶತೀರ್ಥ ಸ್ವಾಮೀಜಿ ಅವರ 6ನೇ ಮಹಾಸಮಾರಾಧನೆ, ಬೆಳಿಗ್ಗೆ 8ರಿಂದ ಭಜನೆ, ಬೆಳಿಗ್ಗೆ 9ರಿಂದ ನ್ಯಾಯಸುಧಾ ಪರೀಕ್ಷೆ, ಉಪಸ್ಥಿತಿ: ವಿಶ್ವತೀರ್ಥಪ್ರಸನ್ನ ಸ್ವಾಮೀಜಿ, ವಿಶ್ವವಲ್ಲಭತೀರ್ಥ ಸ್ವಾಮೀಜಿ, ಸಂಜೆ 6.30ಕ್ಕೆ ಪಂಡಿತರ ಉಪನ್ಯಾಸ, ಸಂಜೆ 7.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಆಯೋಜನೆ ಹಾಗೂ ಸ್ಥಳ: ಪೂರ್ಣಪ್ರಜ್ಞಾ ವಿದ್ಯಾಪೀಠ</p><p>ಸ್ಮಾರ್ಟ್ ಕೃಷಿಯ ಬಗ್ಗೆ ಸಲಹೆ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಆಧರಿಸಿ ಬೆಳೆ ವಿಶ್ಲೇಷಣೆ ನಡೆಸುವ ಬಗ್ಗೆ ಕೃಷಿ ವಿಜ್ಞಾನಿಗಳಿಗೆ ತರಬೇತಿ, ಉದ್ಘಾಟನೆ: ಎಸ್.ವಿ. ಸುರೇಶ್, ಮುಖ್ಯ ಅತಿಥಿ: ಕರುಣಾಕರ್ ಜೆ., ಸುಮಾ, ಅಧ್ಯಕ್ಷತೆ: ವೈ.ಎನ್. ಶಿವಲಿಂಗಯ್ಯ, ಆಯೋಜನೆ ಹಾಗೂ ಸ್ಥಳ: ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಳಿಗ್ಗೆ 11</p><p>‘ಭಾಗವತ ಸಾರೋದ್ಧಾರ’ ಧಾರ್ಮಿಕ ಪ್ರವಚನ: ಹೊಳವನಹಳ್ಳಿ ಶ್ರೀನಿವಾಸಾಚಾರ್ಯ, ಆಯೋಜನೆ ಹಾಗೂ ಸ್ಥಳ: ಸೀತಾರಾಮ ಮಂದಿರ (ರಾಘವೇಂದ್ರ ಸ್ವಾಮಿಗಳ ಮಠದ ಪಕ್ಕ), ಬೆಮೆಲ್ ಬಡಾವಣೆ, ರಾಜರಾಜೇಶ್ವರಿನಗರ, ಸಂಜೆ 6.45 </p><p>ಸಿಜಿಕೆ 75: ರಂಗಭೂಮಿಯ ಒಡಲಾಳ ನಾಟಕೋತ್ಸವ, ಚಾಲನೆ: ಎನ್. ಮಂಗಳಾ, ಅಧ್ಯಕ್ಷತೆ: ಶ್ರೀನಿವಾಸ ಜಿ. ಕಪ್ಪಣ್ಣ, ಉಪಸ್ಥಿತಿ: ಸಾಂಬಶಿವ ದಳವಾಯಿ, ಸಂಸ ಸುರೇಶ್, ರಂಗಗೌರವ: ಜನಾರ್ದನ (ಜನ್ನಿ), ನಾಟಕ ಪ್ರದರ್ಶನ: ನವರಸಂ ರಂಗತಂಡದಿಂದ ‘ಬೆರಳ್ಗೆ ಕೊರಳ್’ ನಾಟಕ ಪ್ರದರ್ಶನ, ಆಯೋಜನೆ: ಕರ್ನಾಟಕ ಬೀದಿನಾಟಕ ಅಕಾಡೆಮಿ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ.ರಸ್ತೆ, ಸಂಜೆ 6.45 </p><p>***</p><p><strong>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></p><p><strong>nagaradalli_indu@prajavani.co.in</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಶ್ವಸಂಭ್ರಮ: ನ್ಯಾಯಸುಧಾ ಪರೀಕ್ಷೆ, ಭಾಗವತ ಪಾರಾಯಣ, ವಿಶ್ವೇಶತೀರ್ಥ ಸ್ವಾಮೀಜಿ ಅವರ 6ನೇ ಮಹಾಸಮಾರಾಧನೆ, ಬೆಳಿಗ್ಗೆ 8ರಿಂದ ಭಜನೆ, ಬೆಳಿಗ್ಗೆ 9ರಿಂದ ನ್ಯಾಯಸುಧಾ ಪರೀಕ್ಷೆ, ಉಪಸ್ಥಿತಿ: ವಿಶ್ವತೀರ್ಥಪ್ರಸನ್ನ ಸ್ವಾಮೀಜಿ, ವಿಶ್ವವಲ್ಲಭತೀರ್ಥ ಸ್ವಾಮೀಜಿ, ಸಂಜೆ 6.30ಕ್ಕೆ ಪಂಡಿತರ ಉಪನ್ಯಾಸ, ಸಂಜೆ 7.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಆಯೋಜನೆ ಹಾಗೂ ಸ್ಥಳ: ಪೂರ್ಣಪ್ರಜ್ಞಾ ವಿದ್ಯಾಪೀಠ</p><p>ಸ್ಮಾರ್ಟ್ ಕೃಷಿಯ ಬಗ್ಗೆ ಸಲಹೆ: ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಆಧರಿಸಿ ಬೆಳೆ ವಿಶ್ಲೇಷಣೆ ನಡೆಸುವ ಬಗ್ಗೆ ಕೃಷಿ ವಿಜ್ಞಾನಿಗಳಿಗೆ ತರಬೇತಿ, ಉದ್ಘಾಟನೆ: ಎಸ್.ವಿ. ಸುರೇಶ್, ಮುಖ್ಯ ಅತಿಥಿ: ಕರುಣಾಕರ್ ಜೆ., ಸುಮಾ, ಅಧ್ಯಕ್ಷತೆ: ವೈ.ಎನ್. ಶಿವಲಿಂಗಯ್ಯ, ಆಯೋಜನೆ ಹಾಗೂ ಸ್ಥಳ: ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಳಿಗ್ಗೆ 11</p><p>‘ಭಾಗವತ ಸಾರೋದ್ಧಾರ’ ಧಾರ್ಮಿಕ ಪ್ರವಚನ: ಹೊಳವನಹಳ್ಳಿ ಶ್ರೀನಿವಾಸಾಚಾರ್ಯ, ಆಯೋಜನೆ ಹಾಗೂ ಸ್ಥಳ: ಸೀತಾರಾಮ ಮಂದಿರ (ರಾಘವೇಂದ್ರ ಸ್ವಾಮಿಗಳ ಮಠದ ಪಕ್ಕ), ಬೆಮೆಲ್ ಬಡಾವಣೆ, ರಾಜರಾಜೇಶ್ವರಿನಗರ, ಸಂಜೆ 6.45 </p><p>ಸಿಜಿಕೆ 75: ರಂಗಭೂಮಿಯ ಒಡಲಾಳ ನಾಟಕೋತ್ಸವ, ಚಾಲನೆ: ಎನ್. ಮಂಗಳಾ, ಅಧ್ಯಕ್ಷತೆ: ಶ್ರೀನಿವಾಸ ಜಿ. ಕಪ್ಪಣ್ಣ, ಉಪಸ್ಥಿತಿ: ಸಾಂಬಶಿವ ದಳವಾಯಿ, ಸಂಸ ಸುರೇಶ್, ರಂಗಗೌರವ: ಜನಾರ್ದನ (ಜನ್ನಿ), ನಾಟಕ ಪ್ರದರ್ಶನ: ನವರಸಂ ರಂಗತಂಡದಿಂದ ‘ಬೆರಳ್ಗೆ ಕೊರಳ್’ ನಾಟಕ ಪ್ರದರ್ಶನ, ಆಯೋಜನೆ: ಕರ್ನಾಟಕ ಬೀದಿನಾಟಕ ಅಕಾಡೆಮಿ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ.ರಸ್ತೆ, ಸಂಜೆ 6.45 </p><p>***</p><p><strong>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></p><p><strong>nagaradalli_indu@prajavani.co.in</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>