<p>ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅನಿಕೇತನ–ದೃಷ್ಟಿಕೋನ ಕಾರ್ಯಕ್ರಮ: ಆಯೋಜನೆ: ಆಂತರಿಕ ಗುಣಮಟ್ಟ ಖಾತ್ರಿ ಘಟಕ, ಬೆಂಗಳೂರು ನಗರ ವಿಶ್ವವಿದ್ಯಾಲಯ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಸಭಾಂಗಣ, ಬೆಳಿಗ್ಗೆ 10.30</p><p>ನೂತನ ಶೈಕ್ಷಣಿಕ ಕಟ್ಟಡದ ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಡಾ.ಎಂ.ಸಿ. ಸುಧಾಕರ್, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ ಮತ್ತು ಸ್ಥಳ: ನೃಪತುಂಗ ವಿಶ್ವವಿದ್ಯಾಲಯ, ನೃಪತುಂಗ ರಸ್ತೆ, ಬೆಳಿಗ್ಗೆ 11</p><p>ಶಿಕ್ಷಕರ ದಿನಾಚರಣೆ: ಅತಿಥಿಗಳು: ರಮೇಶ್ ಬಿ., ಎ. ನವೀನ್ ಜೋಸೆಫ್, ಜಲಜಾ ಕೆ.ಆರ್., ವಿಜಯಲಕ್ಷ್ಮಿ ಎಂ.ವಿ., ಆಯೋಜನೆ: ಬೆಂಗಳೂರು ನಗರ ವಿಶ್ವವಿದ್ಯಾಲಯ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಆವರಣ, ಮಧ್ಯಾಹ್ನ 2</p><p>‘ಸಾಹಿತ್ಯ ಮತ್ತು ವೈದ್ಯಲೋಕ’ ದತ್ತಿ ಉಪನ್ಯಾಸ: ಡಾ.ಸಿ. ನಂದಿನಿ, ಅಧ್ಯಕ್ಷತೆ: ಬೈರಮಂಗಲ ರಾಮೇಗೌಡ, ಆಯೋಜನೆ ಮತ್ತು ಸ್ಥಳ: ಬಿ.ಎಂ.ಶ್ರೀ ಪ್ರತಿಷ್ಠಾನ, ಎನ್.ಆರ್. ಕಾಲೊನಿ, ಸಂಜೆ 5</p><p>ಒಡನಾಡಿ ಬಂಧು ಸಿಜಿಕೆ–75 ಮಾಸದ ನೆನಪು ಸರಣಿ ಕಾರ್ಯಕ್ರಮ–5 ‘ದಾಳ’ ನಾಟಕ ಪ್ರದರ್ಶನ: ಅತಿಥಿಗಳು: ಕೆ.ವಿ. ನಾಗರಾಜ ಮೂರ್ತಿ, ಎಸ್.ಜಿ. ಸಿದ್ಧರಾಮಯ್ಯ, ನಾಟಕದ ನಿರ್ದೇಶನ: ಮೈಕೊ ಶಿವಶಂಕರ್, ಆಯೋಜನೆ: ರಂಗದರ್ಶನ ಪ್ರದರ್ಶನ ಕಲಾ ಕೇಂದ್ರ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 6.45</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅನಿಕೇತನ–ದೃಷ್ಟಿಕೋನ ಕಾರ್ಯಕ್ರಮ: ಆಯೋಜನೆ: ಆಂತರಿಕ ಗುಣಮಟ್ಟ ಖಾತ್ರಿ ಘಟಕ, ಬೆಂಗಳೂರು ನಗರ ವಿಶ್ವವಿದ್ಯಾಲಯ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಸಭಾಂಗಣ, ಬೆಳಿಗ್ಗೆ 10.30</p><p>ನೂತನ ಶೈಕ್ಷಣಿಕ ಕಟ್ಟಡದ ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಡಾ.ಎಂ.ಸಿ. ಸುಧಾಕರ್, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ ಮತ್ತು ಸ್ಥಳ: ನೃಪತುಂಗ ವಿಶ್ವವಿದ್ಯಾಲಯ, ನೃಪತುಂಗ ರಸ್ತೆ, ಬೆಳಿಗ್ಗೆ 11</p><p>ಶಿಕ್ಷಕರ ದಿನಾಚರಣೆ: ಅತಿಥಿಗಳು: ರಮೇಶ್ ಬಿ., ಎ. ನವೀನ್ ಜೋಸೆಫ್, ಜಲಜಾ ಕೆ.ಆರ್., ವಿಜಯಲಕ್ಷ್ಮಿ ಎಂ.ವಿ., ಆಯೋಜನೆ: ಬೆಂಗಳೂರು ನಗರ ವಿಶ್ವವಿದ್ಯಾಲಯ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಆವರಣ, ಮಧ್ಯಾಹ್ನ 2</p><p>‘ಸಾಹಿತ್ಯ ಮತ್ತು ವೈದ್ಯಲೋಕ’ ದತ್ತಿ ಉಪನ್ಯಾಸ: ಡಾ.ಸಿ. ನಂದಿನಿ, ಅಧ್ಯಕ್ಷತೆ: ಬೈರಮಂಗಲ ರಾಮೇಗೌಡ, ಆಯೋಜನೆ ಮತ್ತು ಸ್ಥಳ: ಬಿ.ಎಂ.ಶ್ರೀ ಪ್ರತಿಷ್ಠಾನ, ಎನ್.ಆರ್. ಕಾಲೊನಿ, ಸಂಜೆ 5</p><p>ಒಡನಾಡಿ ಬಂಧು ಸಿಜಿಕೆ–75 ಮಾಸದ ನೆನಪು ಸರಣಿ ಕಾರ್ಯಕ್ರಮ–5 ‘ದಾಳ’ ನಾಟಕ ಪ್ರದರ್ಶನ: ಅತಿಥಿಗಳು: ಕೆ.ವಿ. ನಾಗರಾಜ ಮೂರ್ತಿ, ಎಸ್.ಜಿ. ಸಿದ್ಧರಾಮಯ್ಯ, ನಾಟಕದ ನಿರ್ದೇಶನ: ಮೈಕೊ ಶಿವಶಂಕರ್, ಆಯೋಜನೆ: ರಂಗದರ್ಶನ ಪ್ರದರ್ಶನ ಕಲಾ ಕೇಂದ್ರ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 6.45</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>