<p><strong>ಬೆಂಗಳೂರು:</strong> ಚಾಮರಾಜಪೇಟೆ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಮತ್ತು ಸಹೋದರಿಗೆ ಸಚಿವ ಜಮೀರ್ ಅಹಮದ್ ಖಾನ್ ಮೂರು ಹಸು ಕೊಡಿಸಿದ್ದಾರೆ.</p><p>ಕರ್ಣ ಅವರು ಹಸು ಪಡೆಯಲು ಮೊದಲು ಒಪ್ಪಿಕೊಂಡಿದ್ದರೂ ಅನಂತರ ನಿರಾಕರಿಸಿದ್ದರು. ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಹಸು ಪಡೆಯಲು ಒಪ್ಪಿದ್ದರಿಂದ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಸುಮಾರು ₹3 ಲಕ್ಷ ವೆಚ್ಚದಲ್ಲಿ ಮೂರು ಹಸು ಖರೀದಿಸಿ ಹಸ್ತಾಂತರಿಸಿದರು.</p><p>ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.</p><p>ಈ ಸಂದರ್ಭದಲ್ಲಿ ಅಮುದಾ ಮಾತನಾಡಿ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ನಾವು ಶಾಸಕರ ಜತೆ ಇದ್ದೇವೆ' ಎಂದು ತಿಳಿಸಿದರು.</p>.ಸಂಪಾದಕೀಯ: ಹಸು ಕೆಚ್ಚಲು ಕತ್ತರಿಸಿದ್ದು ಹೇಯಕೃತ್ಯ;ಕ್ಷುಲ್ಲಕ ರಾಜಕೀಯವೂ ಖಂಡನಾರ್ಹ.ಕೆಚ್ಚಲು ಕೊಯ್ದ ಪ್ರಕರಣ | ಮಾನಸಿಕ ಅಸ್ವಸ್ಥ ಕೃತ್ಯ ಎಸಗಲು ಸಾಧ್ಯವೇ: ಮಾಲೀಕ.ಹಸುಗಳ ಕೆಚ್ಚಲು ಕೊಯ್ದ ಘಟನೆ: ಪ್ರಾಣಿ ಹಿಂಸೆ ಮಾಡುವವರಿಗೆ ಶಿಕ್ಷೆ: ಸಿದ್ದರಾಮಯ್ಯ.ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವರ ಮನೆಗೆ ಸಗಣಿ ಎರಚಲು ಬಿಜೆಪಿ ಯತ್ನ.ಹಸುಗಳ ಕೆಚ್ಚಲು ಕತ್ತರಿಸಿದ ಘಟನೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಚಾಮರಾಜಪೇಟೆ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಮತ್ತು ಸಹೋದರಿಗೆ ಸಚಿವ ಜಮೀರ್ ಅಹಮದ್ ಖಾನ್ ಮೂರು ಹಸು ಕೊಡಿಸಿದ್ದಾರೆ.</p><p>ಕರ್ಣ ಅವರು ಹಸು ಪಡೆಯಲು ಮೊದಲು ಒಪ್ಪಿಕೊಂಡಿದ್ದರೂ ಅನಂತರ ನಿರಾಕರಿಸಿದ್ದರು. ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಹಸು ಪಡೆಯಲು ಒಪ್ಪಿದ್ದರಿಂದ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಸುಮಾರು ₹3 ಲಕ್ಷ ವೆಚ್ಚದಲ್ಲಿ ಮೂರು ಹಸು ಖರೀದಿಸಿ ಹಸ್ತಾಂತರಿಸಿದರು.</p><p>ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.</p><p>ಈ ಸಂದರ್ಭದಲ್ಲಿ ಅಮುದಾ ಮಾತನಾಡಿ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ನಾವು ಶಾಸಕರ ಜತೆ ಇದ್ದೇವೆ' ಎಂದು ತಿಳಿಸಿದರು.</p>.ಸಂಪಾದಕೀಯ: ಹಸು ಕೆಚ್ಚಲು ಕತ್ತರಿಸಿದ್ದು ಹೇಯಕೃತ್ಯ;ಕ್ಷುಲ್ಲಕ ರಾಜಕೀಯವೂ ಖಂಡನಾರ್ಹ.ಕೆಚ್ಚಲು ಕೊಯ್ದ ಪ್ರಕರಣ | ಮಾನಸಿಕ ಅಸ್ವಸ್ಥ ಕೃತ್ಯ ಎಸಗಲು ಸಾಧ್ಯವೇ: ಮಾಲೀಕ.ಹಸುಗಳ ಕೆಚ್ಚಲು ಕೊಯ್ದ ಘಟನೆ: ಪ್ರಾಣಿ ಹಿಂಸೆ ಮಾಡುವವರಿಗೆ ಶಿಕ್ಷೆ: ಸಿದ್ದರಾಮಯ್ಯ.ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಸಚಿವರ ಮನೆಗೆ ಸಗಣಿ ಎರಚಲು ಬಿಜೆಪಿ ಯತ್ನ.ಹಸುಗಳ ಕೆಚ್ಚಲು ಕತ್ತರಿಸಿದ ಘಟನೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>