‘ನಗರದ ನಿವಾಸಿ ವಸಂತ್ ಎಂಬು ವವರನ್ನು ಇತ್ತೀಚೆಗೆ ಅಪಹರಣ ಮಾಡಲಾಗಿತ್ತು. ಈ ಸಂಬಂಧ ಆರೋಪಿಗಳಾದ ಪ್ರಸಾದ್, ಸಿದ್ದಾರ್ಥ್, ನಾಗು, ಕಿರಣ ಹಾಗೂ ಬಾನು ಎಂಬು ವವರನ್ನು ಹೈದರಾಬಾದ್ನಲ್ಲಿ ವಶಕ್ಕೆ ಪಡೆಯಲಾಗಿದೆ. ಇವರ ಬಳಿ ನಗದು ಹಾಗೂ ಪೊಲೀಸರ ಹೆಸರಿನ ನಕಲಿ ಗುರುತಿನ ಚೀಟಿಗಳು ಸಿಕ್ಕಿವೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.