‘ವನಜಾಕ್ಷಿ ಅವರು ಹೆಚ್ಚು ಮೊಬೈಲ್ ಬಳಸುತ್ತಿದ್ದರು. ಸ್ನೇಹಿತರ ಜೊತೆ ನಿರಂತರವಾಗಿ ಮಾತನಾಡುತ್ತಿದ್ದರು. ಇದನ್ನು ಪ್ರಶ್ನಿಸಿದ್ದ ಅಶೋಕ, ಹಲವು ಬಾರಿ ಜಗಳ ತೆಗೆದಿದ್ದ. ಪತ್ನಿ ಮೊಬೈಲ್ಗೆ ಬರುತ್ತಿದ್ದ ಕರೆಗಳನ್ನು ನೋಡಿ, ಯಾರ ಜೊತೆ ಮಾತನಾಡುತ್ತಿದ್ದಿಯಾ? ಎಂಬುದಾಗಿ ಶೀಲ ಶಂಕಿಸಿ ಹಲ್ಲೆ ಸಹ ಮಾಡುತ್ತಿದ್ದ.’