<p><strong>‘ಸಂತವಾಣಿ’– ಚಲನಚಿತ್ರಗಳು, ಪುಸ್ತಕಗಳು, ಉಪನ್ಯಾಸಗಳು, ಸಂಗೀತ, ನೃತ್ಯ, ನಾಟಕ ಮತ್ತು ವಿಚಾರಗೋಷ್ಠಿಗಳು</strong>: ‘ಸಂತ ಶಿಶುನಾಳ ಶರೀಫ’ ಚಲನಚಿತ್ರ ಪ್ರದರ್ಶನ, ಆಯೋಜನೆ: ಭಾರತೀಯ ವಿದ್ಯಾಭವನ, ಸ್ಥಳ: ಖಿಂಚಾ ಸಭಾಂಗಣ, ಭಾರತೀಯ ವಿದ್ಯಾಭವನ, ರೇಸ್ಕೋರ್ಸ್ ರಸ್ತೆ, ಸಂಜೆ 4</p>.<p><strong>ಆರ್. ಸುನಂದಮ್ಮ ಅವರ ‘ಎದೆಯ ಪದ’ ಪುಸ್ತಕ ಬಿಡುಗಡೆ:</strong> ಹೇಮಲತಾ ಮಹಿಷಿ, ಪುಸ್ತಕದ ಕುರಿತು: ಎನ್. ಗಾಯತ್ರಿ, ಅಧ್ಯಕ್ಷತೆ: ಆರ್. ಪೂರ್ಣಿಮಾ, ಆಯೋಜನೆ: ಹಿತೈಷಿಣಿ ಮಹಿಳಾ ಅಧ್ಯಯನ ಕೇಂದ್ರ, ಮಹಿಳಾ ದೌರ್ಜನ್ಯ ವಿರೋಧ ಒಕ್ಕೂಟ, ಸಮತಾ ಅಧ್ಯಯನ ಕೇಂದ್ರ, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಸಂಜೆ 4.30</p>.<p><strong>ಪೌರಾಣಿಕ ನಾಟಕೋತ್ಸವ: ‘ಬುನಾದಿ’ ಮತ್ತು ‘ಬೆರಳ್ಗೆ ಕೊರಳ್’ ನಾಟಕ ಪ್ರದರ್ಶನ, ಆಯೋಜನೆ:</strong> ಕಲಾಸಾಗರ, ಸ್ಥಳ: ನಯನ ಸಭಾಂಗಣ, ಜೆ.ಸಿ. ರಸ್ತೆ, ಸಂಜೆ 5</p>.<p><strong>ದಾಸವಾಣಿ:</strong> ಪ್ರಾಣೇಶ್ ಪಿ. ಭಾರದ್ವಾಜ್, ರಾಜೇಂದ್ರ ಬೆಂಡೆ, ಶ್ರೀನಿವಾಸ ಕಾಖಂಡಕಿ, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಸಂಜೆ 5.15</p>.<p><strong>37 ದಿನಗಳ ಸಾಹಿತ್ಯ–ಸಂಸ್ಕೃತಿ ಉತ್ಸವ:</strong> <strong>ನೃತ್ಯವೈಭವ</strong>: ಭರತಾಂಜಲಿ ನಾಟ್ಯ ಶಾಲೆ, ಆಯೋಜನೆ: ರಾಷ್ಟ್ರೋತ್ಥಾನ ಸಾಹಿತ್ಯ, ಸ್ಥಳ: ಕೇಶವ ಶಿಲ್ಪ ಸಭಾಂಗಣ, ರಾಷ್ಟ್ರೋತ್ಥಾನ ಪರಿಷತ್ ಆವರಣ, ಕೆಂಪೇಗೌಡನಗರ, ಸಂಜೆ 6</p>.<p><strong>ದಾಸ ವೈಭವ</strong>: ಸಂಗೀತಾ ಬಾಲು, ಶ್ರೀಹರಿ, ಬಾಲಸುಬ್ರಹ್ಮಣ್ಯಂ, ಅಭಿಜಿತ್, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ ಬನಶಂಕರಿ 6ನೇ ಹಂತ, ಸಂಜೆ 7 </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>‘ಸಂತವಾಣಿ’– ಚಲನಚಿತ್ರಗಳು, ಪುಸ್ತಕಗಳು, ಉಪನ್ಯಾಸಗಳು, ಸಂಗೀತ, ನೃತ್ಯ, ನಾಟಕ ಮತ್ತು ವಿಚಾರಗೋಷ್ಠಿಗಳು</strong>: ‘ಸಂತ ಶಿಶುನಾಳ ಶರೀಫ’ ಚಲನಚಿತ್ರ ಪ್ರದರ್ಶನ, ಆಯೋಜನೆ: ಭಾರತೀಯ ವಿದ್ಯಾಭವನ, ಸ್ಥಳ: ಖಿಂಚಾ ಸಭಾಂಗಣ, ಭಾರತೀಯ ವಿದ್ಯಾಭವನ, ರೇಸ್ಕೋರ್ಸ್ ರಸ್ತೆ, ಸಂಜೆ 4</p>.<p><strong>ಆರ್. ಸುನಂದಮ್ಮ ಅವರ ‘ಎದೆಯ ಪದ’ ಪುಸ್ತಕ ಬಿಡುಗಡೆ:</strong> ಹೇಮಲತಾ ಮಹಿಷಿ, ಪುಸ್ತಕದ ಕುರಿತು: ಎನ್. ಗಾಯತ್ರಿ, ಅಧ್ಯಕ್ಷತೆ: ಆರ್. ಪೂರ್ಣಿಮಾ, ಆಯೋಜನೆ: ಹಿತೈಷಿಣಿ ಮಹಿಳಾ ಅಧ್ಯಯನ ಕೇಂದ್ರ, ಮಹಿಳಾ ದೌರ್ಜನ್ಯ ವಿರೋಧ ಒಕ್ಕೂಟ, ಸಮತಾ ಅಧ್ಯಯನ ಕೇಂದ್ರ, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಸಂಜೆ 4.30</p>.<p><strong>ಪೌರಾಣಿಕ ನಾಟಕೋತ್ಸವ: ‘ಬುನಾದಿ’ ಮತ್ತು ‘ಬೆರಳ್ಗೆ ಕೊರಳ್’ ನಾಟಕ ಪ್ರದರ್ಶನ, ಆಯೋಜನೆ:</strong> ಕಲಾಸಾಗರ, ಸ್ಥಳ: ನಯನ ಸಭಾಂಗಣ, ಜೆ.ಸಿ. ರಸ್ತೆ, ಸಂಜೆ 5</p>.<p><strong>ದಾಸವಾಣಿ:</strong> ಪ್ರಾಣೇಶ್ ಪಿ. ಭಾರದ್ವಾಜ್, ರಾಜೇಂದ್ರ ಬೆಂಡೆ, ಶ್ರೀನಿವಾಸ ಕಾಖಂಡಕಿ, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಸಂಜೆ 5.15</p>.<p><strong>37 ದಿನಗಳ ಸಾಹಿತ್ಯ–ಸಂಸ್ಕೃತಿ ಉತ್ಸವ:</strong> <strong>ನೃತ್ಯವೈಭವ</strong>: ಭರತಾಂಜಲಿ ನಾಟ್ಯ ಶಾಲೆ, ಆಯೋಜನೆ: ರಾಷ್ಟ್ರೋತ್ಥಾನ ಸಾಹಿತ್ಯ, ಸ್ಥಳ: ಕೇಶವ ಶಿಲ್ಪ ಸಭಾಂಗಣ, ರಾಷ್ಟ್ರೋತ್ಥಾನ ಪರಿಷತ್ ಆವರಣ, ಕೆಂಪೇಗೌಡನಗರ, ಸಂಜೆ 6</p>.<p><strong>ದಾಸ ವೈಭವ</strong>: ಸಂಗೀತಾ ಬಾಲು, ಶ್ರೀಹರಿ, ಬಾಲಸುಬ್ರಹ್ಮಣ್ಯಂ, ಅಭಿಜಿತ್, ಆಯೋಜನೆ ಹಾಗೂ ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ ಬನಶಂಕರಿ 6ನೇ ಹಂತ, ಸಂಜೆ 7 </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>