ಶನಿವಾರ, 11 ಅಕ್ಟೋಬರ್ 2025
×
ADVERTISEMENT
ADVERTISEMENT

Bengaluru Cyber Crime: ‘ಗಂಟು’ ಸುಲಿಗೆಗೆ ಮುಂಬೈ ನಂಟು

Published : 11 ಅಕ್ಟೋಬರ್ 2025, 0:02 IST
Last Updated : 11 ಅಕ್ಟೋಬರ್ 2025, 0:02 IST
ಫಾಲೋ ಮಾಡಿ
Comments
ಸಾಲ ಮರುಪಾವತಿಯಲ್ಲಿ ‘ಆಫರ್’ ನೀಡುವುದಾಗಿ ಹೇಳಿ ಬರುವ ವಾಟ್ಸ್‌ಆ್ಯಪ್‌ ಸಂದೇಶಗಳಿಗೆ ಪ್ರತಿಕ್ರಿಯಿಸುವುದು ಬೇಡ. ಆ ಸಂದೇಶವನ್ನು ನಂಬಿ ಆನ್‌ಲೈನ್‌ನಲ್ಲಿ ಪಾವತಿಸಿದರೆ ಹಣ ಕಳೆದುಕೊಳ್ಳುವ ಸಾಧ್ಯತೆ ಇದೆ
–ಎಂ.ಎ.ಸಲೀಂ ರಾಜ್ಯ ಪೊಲೀಸ್ ಮಹಾನಿರ್ದೇಶಕ
‘ಡಿಜಿಟಲ್‌ ಅರೆಸ್ಟ್‌’ ಹೆಸರಿನಲ್ಲಿ ಬೆದರಿಸಿ ವಂಚಿಸುತ್ತಿದ್ದ ಪ್ರಕರಣಗಳು ಆರು ತಿಂಗಳ ಅವಧಿಯಲ್ಲಿ ಕಡಿಮೆ ಆಗಿದ್ದವು. ಈಗ ಅದೇ ಮಾದರಿಯಲ್ಲಿ ವಂಚಿಸುತ್ತಿರುವ ಪ್ರಕರಣಗಳು ಹೆಚ್ಚು ವರದಿ ಆಗುತ್ತಿವೆ
–ಸಿ.ವಂಶಿಕೃಷ್ಣ ಹೆಚ್ಚುವರಿ ಪೊಲೀಸ್‌ ಕಮಿಷನರ್‌ (ಪಶ್ಚಿಮ ವಿಭಾಗ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT