ಯಾತ್ರೆ ಕೈಗೊಳ್ಳುವ ಅನುಯಾಯಿಗಳು ಆನ್ಲೈನ್ ಮೂಲಕ ಹೆಸರು ನೋಂದಣಿ ಮಾಡಿದ್ದು, ಆಯಾ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಯಾತ್ರಿಗಳನ್ನು ಸುರಕ್ಷಿತವಾಗಿ ನಾಗಪುರ ದೀಕ್ಷಾಯಾತ್ರೆಗೆ ಕರೆದೊಯ್ಯಲು ಬಸ್ ವ್ಯವಸ್ಥೆ ಕಲ್ಪಿಸಲು ಆದೇಶಿಸಲಾಗಿದೆ. ಈ ಯೋಜನೆಗೆ ಸುಮಾರು ₹2.5 ಕೋಟಿ ವೆಚ್ಚ ಮಾಡಲಾಗುತ್ತಿದೆ ಎಂದು ಪೂಜಾರಿ ತಿಳಿಸಿದರು.