‘ಬೆಂಗಳೂರಿನಲ್ಲಿ ರಸ್ತೆ ಬದಿ ಎಳನೀರು ಮಾರಾಟ ಮಾಡುವವರು, ಆಟೊರಿಕ್ಷಾ ಚಾಲಕರು, ಪೌರ ಕಾರ್ಮಿಕರು, ಕಾರ್ಖಾನೆಗಳ ಕಾರ್ಮಿಕರು, ಕೂಲಿ ಕಾರ್ಮಿಕರು, ರಾಜಕಾರಣಿಗಳು, ಅಧಿಕಾರಿಗಳು, ಉದ್ಯಮಿಗಳು ಹೀಗಿ ಹಲವು ವರ್ಗದ ಜನರಿದ್ದಾರೆ. ಆದರೆ, ಎಲ್ಲರಿಗೂ ಕುಡಿಯುವ ನೀರು ಸೇರಿ ಮೂಲ ಸೌಕರ್ಯ ದೊರೆತಿದೆಯೇ’ ಎಂದು ಪ್ರಶ್ನಿಸಿದರು.