<p><strong>ಬೆಂಗಳೂರು</strong>: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಣಗಿದ ಮರ–ರೆಂಬೆಗಳನ್ನು ತೆರವುಗೊಳಿಸಲಾಯಿತು.</p><p>ಆಯುಕ್ತ ರಾಜೇಂದ್ರ ಚೋಳನ್ ಅವರ ನಿರ್ದೇಶನದಲ್ಲಿ ರಸ್ತೆ, ಉದ್ಯಾನ, ಕೆರೆಗಳಲ್ಲಿ ಕೇಂದ್ರ ನಗರ ಪಾಲಿಕೆಯ ಅರಣ್ಯ ಘಟಕದಿಂದ ನಾಲ್ಕು ತಿಂಗಳಿನಿಂದಲೂ<br>ತೆರವುಗೊಳಿಸುವ ಕಾರ್ಯಾಚರಣೆಯನ್ನು<br>ನಡೆಸಲಾಗುತ್ತಿದೆ.</p><p>42 ಒಣಗಿದ ಮರಗಳು, 395 ಒಣಗಿದ ರೆಂಬೆ-ಕೊಂಬೆಗಳು, 15 ಅಪಾಯಕಾರಿ ಮರಗಳು, 369 ಅಪಾಯಕಾರಿ ಕೊಂಬೆಗಳನ್ನು ತೆರವು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಣಗಿದ ಮರ–ರೆಂಬೆಗಳನ್ನು ತೆರವುಗೊಳಿಸಲಾಯಿತು.</p><p>ಆಯುಕ್ತ ರಾಜೇಂದ್ರ ಚೋಳನ್ ಅವರ ನಿರ್ದೇಶನದಲ್ಲಿ ರಸ್ತೆ, ಉದ್ಯಾನ, ಕೆರೆಗಳಲ್ಲಿ ಕೇಂದ್ರ ನಗರ ಪಾಲಿಕೆಯ ಅರಣ್ಯ ಘಟಕದಿಂದ ನಾಲ್ಕು ತಿಂಗಳಿನಿಂದಲೂ<br>ತೆರವುಗೊಳಿಸುವ ಕಾರ್ಯಾಚರಣೆಯನ್ನು<br>ನಡೆಸಲಾಗುತ್ತಿದೆ.</p><p>42 ಒಣಗಿದ ಮರಗಳು, 395 ಒಣಗಿದ ರೆಂಬೆ-ಕೊಂಬೆಗಳು, 15 ಅಪಾಯಕಾರಿ ಮರಗಳು, 369 ಅಪಾಯಕಾರಿ ಕೊಂಬೆಗಳನ್ನು ತೆರವು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>