<p><strong>ಬೆಂಗಳೂರು</strong>: ಉತ್ತರ ನಗರಪಾಲಿಕೆ ವ್ಯಾಪ್ತಿಯಲ್ಲಿ ಬೀಗ ಹಾಕಿರುವ ಹಾಗೂ ಖಾಲಿ ಮನೆಗಳಿಗೆ ಮತ್ತೊಮ್ಮೆ ಭೇಟಿ ನೀಡಿ ಜನಗಣತಿ ಮಾಡಲು ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಸೂಚನೆ ನೀಡಿದ್ದಾರೆ.</p>.<p>‘ಪ್ರತಿದಿನ ಸಂಜೆ ಹಾಗೂ ರಜಾದಿನಗಳಲ್ಲಿ ವಿಶೇಷ ಮಾಪ್ ಅಪ್ ರೌಂಡ್ ಕಾರ್ಯಾಚರಣೆ ಕೈಗೊಳ್ಳಲಾ ಗುತ್ತಿದ್ದು, ಯಾವುದೇ ಮನೆಗಳು ಗಣತಿಯಿಂದ ಹೊರತಾಗ ದಂತೆ ಕ್ರಮವಹಿಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.</p>.<p>ಎಲ್ಲ ಚಾರ್ಜ್ ಅಧಿಕಾರಿಗಳು, ಸಹಾಯಕ ಚಾರ್ಜ್ ಅಧಿಕಾರಿಗಳು, ಮೇಲ್ವಿಚಾರಕರು, ಗಣತಿದಾರರು ಭಾಗವಹಿಸಿ ಎನ್ಯೂಮರೇಷನ್ ಬ್ಲಾಕ್ ಗಡಿಗಳಲ್ಲಿ ಮರುಪರಿಶೀಲನಾ ಕಾರ್ಯಾಚರಣೆ ನಡೆಸಿದ್ದಾರೆ. ಮೊದಲ ಹಂತದ ಮನೆ ಪಟ್ಟಿ, ಮನೆ ಗಣತಿ ಕಾರ್ಯವನ್ನು ಶೇ 100 ರಷ್ಟು ಪೂರ್ಣ ಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-4-961124260</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಉತ್ತರ ನಗರಪಾಲಿಕೆ ವ್ಯಾಪ್ತಿಯಲ್ಲಿ ಬೀಗ ಹಾಕಿರುವ ಹಾಗೂ ಖಾಲಿ ಮನೆಗಳಿಗೆ ಮತ್ತೊಮ್ಮೆ ಭೇಟಿ ನೀಡಿ ಜನಗಣತಿ ಮಾಡಲು ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಸೂಚನೆ ನೀಡಿದ್ದಾರೆ.</p>.<p>‘ಪ್ರತಿದಿನ ಸಂಜೆ ಹಾಗೂ ರಜಾದಿನಗಳಲ್ಲಿ ವಿಶೇಷ ಮಾಪ್ ಅಪ್ ರೌಂಡ್ ಕಾರ್ಯಾಚರಣೆ ಕೈಗೊಳ್ಳಲಾ ಗುತ್ತಿದ್ದು, ಯಾವುದೇ ಮನೆಗಳು ಗಣತಿಯಿಂದ ಹೊರತಾಗ ದಂತೆ ಕ್ರಮವಹಿಸಲಾಗುತ್ತಿದೆ’ ಎಂದು ತಿಳಿಸಿದ್ದಾರೆ.</p>.<p>ಎಲ್ಲ ಚಾರ್ಜ್ ಅಧಿಕಾರಿಗಳು, ಸಹಾಯಕ ಚಾರ್ಜ್ ಅಧಿಕಾರಿಗಳು, ಮೇಲ್ವಿಚಾರಕರು, ಗಣತಿದಾರರು ಭಾಗವಹಿಸಿ ಎನ್ಯೂಮರೇಷನ್ ಬ್ಲಾಕ್ ಗಡಿಗಳಲ್ಲಿ ಮರುಪರಿಶೀಲನಾ ಕಾರ್ಯಾಚರಣೆ ನಡೆಸಿದ್ದಾರೆ. ಮೊದಲ ಹಂತದ ಮನೆ ಪಟ್ಟಿ, ಮನೆ ಗಣತಿ ಕಾರ್ಯವನ್ನು ಶೇ 100 ರಷ್ಟು ಪೂರ್ಣ ಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-4-961124260</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>