<p><strong>ಎಫ್ಕೆಸಿಸಿಐ ಇಂಡಿಯಾ ಸಿಎಸ್ಆರ್ ಆ್ಯಂಡ್ ಸಸ್ಟೈನೆಬಲ್ ಕಾನ್ಫಿರೆನ್ಸ್ ಆವಾರ್ಡ್ಸ್–2025:</strong> ಅತಿಥಿಗಳು: ರತ್ನೇಶ್, ಎನ್. ಅಶೋಕ್ ಬಾಬು, ಅಧ್ಯಕ್ಷತೆ: ಎಂ.ಜಿ. ಬಾಲಕೃಷ್ಣ, ಆಯೋಜನೆ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಸ್ಥಳ: ಸರ್ ಎಂ.ವಿ. ಸಭಾಂಗಣ, ಎಫ್ಕೆಸಿಸಿಐ, ಕೆ.ಜಿ. ರಸ್ತೆ, ಬೆಳಿಗ್ಗೆ 10</p><p><strong>ಪದವಿ ಪ್ರದಾನ ದಿನ: ಅತಿಥಿಗಳು:</strong> ರಾಮಲಿಂಗಾರೆಡ್ಡಿ, ಮಹಮ್ಮದ್ ರಿಜ್ವಾನ್ ನವಾಬ್, ಅಧ್ಯಕ್ಷತೆ: ಫಾರೂಕ್ ಮಹಮ್ಮದ್, ಆಯೋಜನೆ ಮತ್ತು ಸ್ಥಳ: ಅಬ್ಬಾಸ್ ಖಾನ್ ಕಾಲೇಜ್ ಫಾರ್ ವುಮೆನ್, ಕಬ್ಬನ್ ಪೇಟೆ, ಬೆಳಿಗ್ಗೆ 11.30 </p><p><strong>ಸಮಾಜ ಸೇವಕರಿಗೆ, ಸಾಹಿತಿಗಳಿಗೆ, ದಕ್ಷ ಪ್ರತಿಭಾವಂತ ಅಧಿಕಾರಿಗಳಿಗೆ, ಮಾಜಿ ಸೈನಿಕರಿಗೆ, ಕಲಾವಿದರಿಗೆ ಅಭಿನಂದನಾ ಸಮಾರಂಭ:</strong> ಸಾನ್ನಿಧ್ಯ: ಸೌಮ್ಯನಾಥ ಸ್ವಾಮೀಜಿ, ಶಿವರುದ್ರ ಸ್ವಾಮೀಜಿ, ಆರೂಢ ಭಾರತೀ ಸ್ವಾಮೀಜಿ, ಉದ್ಘಾಟನೆ: ಸಿ. ಸೋಮಶೇಖರ್, ವೂಡೇ ಪಿ. ಕೃಷ್ಣ, ಪಿ.ಸಿ. ಮೋಹನ್, ಆಯೋಜನೆ: ಸಂದೇಶ್ ಯುವ ವೇದಿಕೆ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 5 </p><p><strong>ಭ್ರಷ್ಟಾಚಾರ ರಹಿತ ಭಾರತದಲ್ಲಿ ಯುವ ಸಮುದಾಯದ ಪಾತ್ರ:</strong> ಅತಿಥಿ: ಎನ್. ಸಂತೋಷ್ ಹೆಗ್ಡೆ, ಅಧ್ಯಕ್ಷತೆ: ಆರ್. ಉಪೇಂದ್ರ ಶೆಟ್ಟಿ, ಆಯೋಜನೆ ಮತ್ತು ಸ್ಥಳ: ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್, ಕೋಳೂರು, ತಾವರೇಕೆರೆ, ಸಂಜೆ 5</p><p><strong>ಭರತನಾಟ್ಯ ಪ್ರದರ್ಶನ:</strong> ಕಲಾ ಸಂಸ್ಕೃತಿ ಅಕಾಡೆಮಿಯ ವಿದ್ಯಾರ್ಥಿಗಳ ತಂಡ, ನಿರ್ದೇಶನ: ಬಿ.ಯು. ಓಜಸ್ವಿನಿ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ ಐದನೇ ಬಡಾವಣೆ, ಸಂಜೆ 5.15</p><p><strong>ದಾಸ ವೈಭವ: ಸ್ರೋತಸ್ವಿನಿ ಹೊಸಹಳ್ಳಿ, ಕೀ–ಬೋರ್ಡ್:</strong> ಅಮಿತ್ ಶರ್ಮಾ, ತಬಲಾ: ಅನಂತಕೃಷ್ಣ ಪ್ಯಾಟಿ, ಆಯೋಜನೆ ಮತ್ತು ಸ್ಥಳ: ಪವಮಾನಪುರದ ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಪವಮಾನಪುರ, ಬನಶಂಕರಿ ಆರನೇ ಹಂತ, ಸಂಜೆ 7</p><p><strong>‘ಚಿತ್ರಪಟ’ ನಾಟಕ ಪ್ರದರ್ಶನ: ರಚನೆ:</strong> ಎಚ್.ಎಸ್. ವೆಂಕಟೇಶಮೂರ್ತಿ, ನಿರ್ದೇಶನ: ಮಂಜುನಾಥ ಎಲ್. ಬಡಿಗೇರ್, ಸಂಗೀತ: ಗಜಾನನ ಹೆಗಡೆ, ಆಯೋಜನೆ: ಸಮಷ್ಟಿ, ಸ್ಥಳ: ರಂಗಶಂಕರ, ಜೆ.ಪಿ. ನಗರ, ಸಂಜೆ 7.30</p>.<p><strong>ಸದ್ಗುರು ಜಗ್ಗಿವಾಸುದೇವ್ ಅವರೊಂದಿಗೆ ಸಂವಾದ:</strong> ಆಯೋಜನೆ: ನ್ಯಾಷನಲ್ ಹಿಲ್ ವೀವ್ ಪಬ್ಲಿಕ್ ಸ್ಕೂಲ್, ಸ್ಥಳ: ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಕ್ರಿಕೆಟ್ ಮೈದಾನ, ರಾಜರಾಜೇಶ್ವರಿನಗರ, ಸಂಜೆ 4</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಫ್ಕೆಸಿಸಿಐ ಇಂಡಿಯಾ ಸಿಎಸ್ಆರ್ ಆ್ಯಂಡ್ ಸಸ್ಟೈನೆಬಲ್ ಕಾನ್ಫಿರೆನ್ಸ್ ಆವಾರ್ಡ್ಸ್–2025:</strong> ಅತಿಥಿಗಳು: ರತ್ನೇಶ್, ಎನ್. ಅಶೋಕ್ ಬಾಬು, ಅಧ್ಯಕ್ಷತೆ: ಎಂ.ಜಿ. ಬಾಲಕೃಷ್ಣ, ಆಯೋಜನೆ: ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಸ್ಥಳ: ಸರ್ ಎಂ.ವಿ. ಸಭಾಂಗಣ, ಎಫ್ಕೆಸಿಸಿಐ, ಕೆ.ಜಿ. ರಸ್ತೆ, ಬೆಳಿಗ್ಗೆ 10</p><p><strong>ಪದವಿ ಪ್ರದಾನ ದಿನ: ಅತಿಥಿಗಳು:</strong> ರಾಮಲಿಂಗಾರೆಡ್ಡಿ, ಮಹಮ್ಮದ್ ರಿಜ್ವಾನ್ ನವಾಬ್, ಅಧ್ಯಕ್ಷತೆ: ಫಾರೂಕ್ ಮಹಮ್ಮದ್, ಆಯೋಜನೆ ಮತ್ತು ಸ್ಥಳ: ಅಬ್ಬಾಸ್ ಖಾನ್ ಕಾಲೇಜ್ ಫಾರ್ ವುಮೆನ್, ಕಬ್ಬನ್ ಪೇಟೆ, ಬೆಳಿಗ್ಗೆ 11.30 </p><p><strong>ಸಮಾಜ ಸೇವಕರಿಗೆ, ಸಾಹಿತಿಗಳಿಗೆ, ದಕ್ಷ ಪ್ರತಿಭಾವಂತ ಅಧಿಕಾರಿಗಳಿಗೆ, ಮಾಜಿ ಸೈನಿಕರಿಗೆ, ಕಲಾವಿದರಿಗೆ ಅಭಿನಂದನಾ ಸಮಾರಂಭ:</strong> ಸಾನ್ನಿಧ್ಯ: ಸೌಮ್ಯನಾಥ ಸ್ವಾಮೀಜಿ, ಶಿವರುದ್ರ ಸ್ವಾಮೀಜಿ, ಆರೂಢ ಭಾರತೀ ಸ್ವಾಮೀಜಿ, ಉದ್ಘಾಟನೆ: ಸಿ. ಸೋಮಶೇಖರ್, ವೂಡೇ ಪಿ. ಕೃಷ್ಣ, ಪಿ.ಸಿ. ಮೋಹನ್, ಆಯೋಜನೆ: ಸಂದೇಶ್ ಯುವ ವೇದಿಕೆ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 5 </p><p><strong>ಭ್ರಷ್ಟಾಚಾರ ರಹಿತ ಭಾರತದಲ್ಲಿ ಯುವ ಸಮುದಾಯದ ಪಾತ್ರ:</strong> ಅತಿಥಿ: ಎನ್. ಸಂತೋಷ್ ಹೆಗ್ಡೆ, ಅಧ್ಯಕ್ಷತೆ: ಆರ್. ಉಪೇಂದ್ರ ಶೆಟ್ಟಿ, ಆಯೋಜನೆ ಮತ್ತು ಸ್ಥಳ: ಯುನಿವರ್ಸಲ್ ಸ್ಕೂಲ್ ಆಫ್ ಅಡ್ಮಿನಿಸ್ಟ್ರೇಷನ್, ಕೋಳೂರು, ತಾವರೇಕೆರೆ, ಸಂಜೆ 5</p><p><strong>ಭರತನಾಟ್ಯ ಪ್ರದರ್ಶನ:</strong> ಕಲಾ ಸಂಸ್ಕೃತಿ ಅಕಾಡೆಮಿಯ ವಿದ್ಯಾರ್ಥಿಗಳ ತಂಡ, ನಿರ್ದೇಶನ: ಬಿ.ಯು. ಓಜಸ್ವಿನಿ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ ಐದನೇ ಬಡಾವಣೆ, ಸಂಜೆ 5.15</p><p><strong>ದಾಸ ವೈಭವ: ಸ್ರೋತಸ್ವಿನಿ ಹೊಸಹಳ್ಳಿ, ಕೀ–ಬೋರ್ಡ್:</strong> ಅಮಿತ್ ಶರ್ಮಾ, ತಬಲಾ: ಅನಂತಕೃಷ್ಣ ಪ್ಯಾಟಿ, ಆಯೋಜನೆ ಮತ್ತು ಸ್ಥಳ: ಪವಮಾನಪುರದ ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಪವಮಾನಪುರ, ಬನಶಂಕರಿ ಆರನೇ ಹಂತ, ಸಂಜೆ 7</p><p><strong>‘ಚಿತ್ರಪಟ’ ನಾಟಕ ಪ್ರದರ್ಶನ: ರಚನೆ:</strong> ಎಚ್.ಎಸ್. ವೆಂಕಟೇಶಮೂರ್ತಿ, ನಿರ್ದೇಶನ: ಮಂಜುನಾಥ ಎಲ್. ಬಡಿಗೇರ್, ಸಂಗೀತ: ಗಜಾನನ ಹೆಗಡೆ, ಆಯೋಜನೆ: ಸಮಷ್ಟಿ, ಸ್ಥಳ: ರಂಗಶಂಕರ, ಜೆ.ಪಿ. ನಗರ, ಸಂಜೆ 7.30</p>.<p><strong>ಸದ್ಗುರು ಜಗ್ಗಿವಾಸುದೇವ್ ಅವರೊಂದಿಗೆ ಸಂವಾದ:</strong> ಆಯೋಜನೆ: ನ್ಯಾಷನಲ್ ಹಿಲ್ ವೀವ್ ಪಬ್ಲಿಕ್ ಸ್ಕೂಲ್, ಸ್ಥಳ: ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿ ಕ್ರಿಕೆಟ್ ಮೈದಾನ, ರಾಜರಾಜೇಶ್ವರಿನಗರ, ಸಂಜೆ 4</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>