<p><strong>ಹನುಮ ಜಯಂತಿ ಮಹೋತ್ಸವ:</strong> ಅಭಿಷೇಕ, ಮಹಾಮಂಗಳಾರತಿ, ಆಯೋಜನೆ ಮತ್ತು ಸ್ಥಳ: ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನ, ಕೃಷ್ಣರಾಜೇಂದ್ರ ರಸ್ತೆ, ಬೆಳಿಗ್ಗೆ 7.30ರಿಂದ </p>.<p><strong>‘ಬಸವಗೀತೆ ಸತ್ಯಸಂವಾದ’ ಪುಸ್ತಕ ಬಿಡುಗಡೆ:</strong> ಎನ್.ಎಸ್. ಬೋಸರಾಜು, ಉದ್ಘಾಟನೆ: ಶಿವರಾಜ ತಂಗಡಗಿ, ಪುಸ್ತಕದ ಬಗ್ಗೆ ಮಾತು: ಮಲ್ಲೇಪುರಂ ಜಿ. ವೆಂಕಟೇಶ್, ಅಧ್ಯಕ್ಷತೆ: ಲಕ್ಷ್ಮೀಶ ತೋಳ್ಪಾಡಿ, ಉಪಸ್ಥಿತಿ: ಬಸವರಾಜ ಸ್ವಾಮಿ, ಉಪಸ್ಥಿತಿ: ವಿಶ್ವನಾಥ ಬಸವರಾಜ ಸ್ವಾಮಿ, ಆಯೋಜನೆ: ಬಸವ ಸೇವಾ ಪ್ರತಿಷ್ಠಾನ, ಸುದ್ದಿಮೂಲ ದಿನಪತ್ರಿಕೆ, ಸ್ಥಳ: ಬಾಪು ಸಭಾಂಗಣ, ಗಾಂಧಿ ಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 10.30</p>.<p><strong>‘ಓವರ್ಸೀಸ್ ಟ್ರಾವೆಲಾಗ್’ ಪುಸ್ತಕ ಬಿಡುಗಡೆ:</strong> ಅನು ಶಿವರಾಮನ್, ಅತಿಥಿ: ಬಿ. ವೀರಪ್ಪ, ಎಂ.ಟಿ. ನಾಣಯ್ಯ, ಲೇಖಕ: ಶಂಕರಪ್ಪ (ಪ್ರೇಮಶಂಕರ), ಅಧ್ಯಕ್ಷತೆ: ವಿವೇಕ ಸುಬ್ಬಾರೆಡ್ಡಿ, ಆಯೋಜನೆ: ಬೆಂಗಳೂರು ವಕೀಲರ ಸಂಘ, ಸ್ಥಳ: ಹಾಲ್ ಸಂಖ್ಯೆ 1, ಹೈಕೋರ್ಟ್, ಮಧ್ಯಾಹ್ನ 1.45</p>.<p><strong>ರಂಗ ಸಂಭ್ರಮ:</strong> ರಂಗಶಾಲಾದಿಂದ ‘ಮಿಸ್ ಅಂಡರ್ಸ್ಟ್ರ್ಯಾಂಡಿಂಗ್’ ನಾಟಕ ಪ್ರದರ್ಶನ, ನಿರ್ದೇಶನ: ವಿನಯ್ ನೀನಾಸಂ, ಆಯೋಜನೆ: ನಾಟಕ ಬೆಂಗ್ಳೂರು, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 6</p>.<p><strong>‘ಮಾರುತಿ ಪ್ರತಾಪ’ ಯಕ್ಷಗಾನ ಪ್ರದರ್ಶನ:</strong> ಹಿಮ್ಮೇಳ: ಸುಧೀರ್ ಭಟ್ ಪೆರ್ಡೂರು, ಪ್ರಭಾಕರ್ ಹೆಗಡೆ ಸಾಣ್ಮನೆ, ಸುಬ್ರಹ್ಮಣ್ಯ ಹೆಗಡೆ ಮೂರೂರು, ಗುರುದತ್ತ ಪರಿಯಾರ್, ಮುಮ್ಮೇಳ: ಮಾರುತಿ ನಾಯ್ಕ ಚಿಕ್ಕನಕೋಡು, ಶ್ರೀಕಾಂತ ಪೂಜಾರಿ ರಟ್ಟಾಡಿ, ಯೋಗೀಶ್ ಪೂಜಾರಿ ನೇರಳಕಟ್ಟೆ, ಪ್ರವೀಣ್ ಬಲ್ಯಾಯ ಅಮ್ಮುಂಜೆ, ರಮೇಶ್ ಭಂಡಾರಿ ಮೂರೂರು, ಸುಬ್ರಹ್ಮಣ್ಯ ಎನ್.ಜಿ., ಆಯೋಜನೆ: ನಂದಿಕೇಶ್ವರ ಪ್ರಸಾದಿತ ಯಕ್ಷಗಾನ ಮಂಡಳಿ ಮೆಕ್ಕೆಕಟ್ಟು ಶಿರಿಯಾರ, ಸ್ಥಳ: ಕಾಶಿವಿಶ್ವನಾಥ ದೇವಸ್ಥಾನ ವಠಾರ, ನ್ಯಾಯಾಂಗ ಬಡಾವಣೆ, ಯಲಹಂಕ, ಸಂಜೆ 6</p>.<p><strong>‘ಹಿಮಾಲಯದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಸವಾಲುಗಳು’ ವಿಷಯದ ಬಗ್ಗೆ ಉಪನ್ಯಾಸ:</strong> ನಾಗೇಶ್ ಪುಟ್ಟಸ್ವಾಮಿ, ಆಯೋಜನೆ ಹಾಗೂ ಸ್ಥಳ: ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವಿ.ವಿ ಪುರ, ಸಂಜೆ 6</p>.<p><strong>‘ಎಷ್ಟು ಕಾಡತಾವ ಕಬ್ಬಕ್ಕೀ...’</strong> ನಾಟಕ ಪ್ರದರ್ಶನ: ರಚನೆ: ರಾಘವೇಂದ್ರ ಪಾಟೀಲ, ನಿರ್ದೇಶನ: ಬಸವರಾಜ ಎಮ್ಮಿಯವರ, ತಂಡ: ಕಲಾವಿಲಾಸಿ, ಸ್ಥಳ: ರಂಗಶಂಕರ, ಜೆಪಿ ನಗರ, ಸಂಜೆ 7.30</p>.<p>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನುಮ ಜಯಂತಿ ಮಹೋತ್ಸವ:</strong> ಅಭಿಷೇಕ, ಮಹಾಮಂಗಳಾರತಿ, ಆಯೋಜನೆ ಮತ್ತು ಸ್ಥಳ: ಕೋಟೆ ಶ್ರೀ ಆಂಜನೇಯಸ್ವಾಮಿ ದೇವಸ್ಥಾನ, ಕೃಷ್ಣರಾಜೇಂದ್ರ ರಸ್ತೆ, ಬೆಳಿಗ್ಗೆ 7.30ರಿಂದ </p>.<p><strong>‘ಬಸವಗೀತೆ ಸತ್ಯಸಂವಾದ’ ಪುಸ್ತಕ ಬಿಡುಗಡೆ:</strong> ಎನ್.ಎಸ್. ಬೋಸರಾಜು, ಉದ್ಘಾಟನೆ: ಶಿವರಾಜ ತಂಗಡಗಿ, ಪುಸ್ತಕದ ಬಗ್ಗೆ ಮಾತು: ಮಲ್ಲೇಪುರಂ ಜಿ. ವೆಂಕಟೇಶ್, ಅಧ್ಯಕ್ಷತೆ: ಲಕ್ಷ್ಮೀಶ ತೋಳ್ಪಾಡಿ, ಉಪಸ್ಥಿತಿ: ಬಸವರಾಜ ಸ್ವಾಮಿ, ಉಪಸ್ಥಿತಿ: ವಿಶ್ವನಾಥ ಬಸವರಾಜ ಸ್ವಾಮಿ, ಆಯೋಜನೆ: ಬಸವ ಸೇವಾ ಪ್ರತಿಷ್ಠಾನ, ಸುದ್ದಿಮೂಲ ದಿನಪತ್ರಿಕೆ, ಸ್ಥಳ: ಬಾಪು ಸಭಾಂಗಣ, ಗಾಂಧಿ ಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 10.30</p>.<p><strong>‘ಓವರ್ಸೀಸ್ ಟ್ರಾವೆಲಾಗ್’ ಪುಸ್ತಕ ಬಿಡುಗಡೆ:</strong> ಅನು ಶಿವರಾಮನ್, ಅತಿಥಿ: ಬಿ. ವೀರಪ್ಪ, ಎಂ.ಟಿ. ನಾಣಯ್ಯ, ಲೇಖಕ: ಶಂಕರಪ್ಪ (ಪ್ರೇಮಶಂಕರ), ಅಧ್ಯಕ್ಷತೆ: ವಿವೇಕ ಸುಬ್ಬಾರೆಡ್ಡಿ, ಆಯೋಜನೆ: ಬೆಂಗಳೂರು ವಕೀಲರ ಸಂಘ, ಸ್ಥಳ: ಹಾಲ್ ಸಂಖ್ಯೆ 1, ಹೈಕೋರ್ಟ್, ಮಧ್ಯಾಹ್ನ 1.45</p>.<p><strong>ರಂಗ ಸಂಭ್ರಮ:</strong> ರಂಗಶಾಲಾದಿಂದ ‘ಮಿಸ್ ಅಂಡರ್ಸ್ಟ್ರ್ಯಾಂಡಿಂಗ್’ ನಾಟಕ ಪ್ರದರ್ಶನ, ನಿರ್ದೇಶನ: ವಿನಯ್ ನೀನಾಸಂ, ಆಯೋಜನೆ: ನಾಟಕ ಬೆಂಗ್ಳೂರು, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 6</p>.<p><strong>‘ಮಾರುತಿ ಪ್ರತಾಪ’ ಯಕ್ಷಗಾನ ಪ್ರದರ್ಶನ:</strong> ಹಿಮ್ಮೇಳ: ಸುಧೀರ್ ಭಟ್ ಪೆರ್ಡೂರು, ಪ್ರಭಾಕರ್ ಹೆಗಡೆ ಸಾಣ್ಮನೆ, ಸುಬ್ರಹ್ಮಣ್ಯ ಹೆಗಡೆ ಮೂರೂರು, ಗುರುದತ್ತ ಪರಿಯಾರ್, ಮುಮ್ಮೇಳ: ಮಾರುತಿ ನಾಯ್ಕ ಚಿಕ್ಕನಕೋಡು, ಶ್ರೀಕಾಂತ ಪೂಜಾರಿ ರಟ್ಟಾಡಿ, ಯೋಗೀಶ್ ಪೂಜಾರಿ ನೇರಳಕಟ್ಟೆ, ಪ್ರವೀಣ್ ಬಲ್ಯಾಯ ಅಮ್ಮುಂಜೆ, ರಮೇಶ್ ಭಂಡಾರಿ ಮೂರೂರು, ಸುಬ್ರಹ್ಮಣ್ಯ ಎನ್.ಜಿ., ಆಯೋಜನೆ: ನಂದಿಕೇಶ್ವರ ಪ್ರಸಾದಿತ ಯಕ್ಷಗಾನ ಮಂಡಳಿ ಮೆಕ್ಕೆಕಟ್ಟು ಶಿರಿಯಾರ, ಸ್ಥಳ: ಕಾಶಿವಿಶ್ವನಾಥ ದೇವಸ್ಥಾನ ವಠಾರ, ನ್ಯಾಯಾಂಗ ಬಡಾವಣೆ, ಯಲಹಂಕ, ಸಂಜೆ 6</p>.<p><strong>‘ಹಿಮಾಲಯದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಸವಾಲುಗಳು’ ವಿಷಯದ ಬಗ್ಗೆ ಉಪನ್ಯಾಸ:</strong> ನಾಗೇಶ್ ಪುಟ್ಟಸ್ವಾಮಿ, ಆಯೋಜನೆ ಹಾಗೂ ಸ್ಥಳ: ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವಿ.ವಿ ಪುರ, ಸಂಜೆ 6</p>.<p><strong>‘ಎಷ್ಟು ಕಾಡತಾವ ಕಬ್ಬಕ್ಕೀ...’</strong> ನಾಟಕ ಪ್ರದರ್ಶನ: ರಚನೆ: ರಾಘವೇಂದ್ರ ಪಾಟೀಲ, ನಿರ್ದೇಶನ: ಬಸವರಾಜ ಎಮ್ಮಿಯವರ, ತಂಡ: ಕಲಾವಿಲಾಸಿ, ಸ್ಥಳ: ರಂಗಶಂಕರ, ಜೆಪಿ ನಗರ, ಸಂಜೆ 7.30</p>.<p>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>