<p><strong>ಶ್ರೀ ಸ್ಪೂರ್ತಿ ವಿನಾಯಕ ಸಹಿತ ಸತ್ಯನಾರಾಯಣ ಸ್ವಾಮಿ ದೇವಸ್ಥಾನ ವಾರ್ಷಿಕೋತ್ಸವ, ಬ್ರಹ್ಮ ರಥೋತ್ಸವ:</strong> ಹನುಮಂತೋತ್ಸವ ಅಲಂಕಾರ ಸೇವೆ, ಆಯೋಜನೆ ಮತ್ತು ಸ್ಥಳ: ಶ್ರೀ ಸ್ಪೂರ್ತಿ ವಿನಾಯಕ ಸಹಿತ ಸತ್ಯನಾರಾಯಣ ಸ್ವಾಮಿ ದೇವಸ್ಥಾನ, ಹುಳಿಮಾವು, ಬನ್ನೇರುಘಟ್ಟ ರಸ್ತೆ, ಬೆಳಿಗ್ಗೆ 7</p>.<p><strong>ಕಥಾ ಕಮ್ಮಟ:</strong> ಸಂಪನ್ಮೂಲ ವ್ಯಕ್ತಿಗಳು: ಬೈರಮಂಗಲ ರಾಮೇಗೌಡ, ಅಮರೇಂದ್ರ ಹೊಲ್ಲಂಬಳ್ಳಿ, ಅಧ್ಯಕ್ಷತೆ: ಐ. ಆನಂದಪ್ಪ, ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರಂ ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 10.30</p>.<p><strong>ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹ ರಕ್ಷಕ ದಳ, ಪೌರ ರಕ್ಷಣೆ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ:</strong> ಜಿ.ಪರಮೇಶ್ವರ, ಸ್ಥಳ: ಆರ್.ಎ. ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ, ಬನ್ನೇರುಘಟ್ಟ ರಸ್ತೆ, ಬೆಳಿಗ್ಗೆ 11</p>.<p><strong>ಕದಳಿ ಪ್ರಶಸ್ತಿ ಪ್ರದಾನ, ಸನ್ಮಾನ ಸಮಾರಂಭ: ಸಾನ್ನಿಧ್ಯ:</strong> ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉದ್ಘಾಟನೆ: ಗೊ.ರು. ಚನ್ನಬಸಪ್ಪ, ಪ್ರಶಸ್ತಿ ಸ್ವೀಕರಿಸುವವರು: ಗೀತಾ ಮಹಾದೇವ ಪ್ರಸಾದ್, ಸನ್ಮಾನ ಸ್ವೀಕರಿಸುವವರು: ಎಸ್.ಜಿ. ಸುಶೀಲಮ್ಮ, ಎಲ್. ರೇವಣಸಿದ್ಧಯ್ಯ, ಸಿ. ಸೋಮಶೇಖರ್, ಅತಿಥಿಗಳು: ಎಂ.ಎಸ್. ಆಶಾದೇವಿ, ಪ್ರಮೀಳಾ ಗರಡಿ, ಅಧ್ಯಕ್ಷತೆ: ಕೆ.ವಿ. ನಾಗರಾಜಮೂರ್ತಿ, ಆಯೋಜನೆ: ಕದಳಿ ಮಹಿಳಾ ವೇದಿಕೆ, ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಮಧ್ಯಾಹ್ನ 2ರಿಂದ</p>.<p><strong>ಸಂವಾದ ಸಭೆ:</strong> ಭಾಗವಹಿಸುವವರು: ಪಿ.ಎಂ. ನರೇಂದ್ರಸ್ವಾಮಿ, ಅತಿಥಿ: ಆರ್. ಗೋಕುಲ್, ಅಧ್ಯಕ್ಷತೆ: ಬಿ.ಆರ್. ಗಣೇಶರಾವ್, ಆಯೋಜನೆ ಮತ್ತು ಸ್ಥಳ: ಕಾಸಿಯಾ, ವಿಜಯನಗರ, ಮಧ್ಯಾಹ್ನ 3</p>.<p><strong>ದಾಸ ತರಂಗಿಣಿ ಗಾಯನ:</strong> ಅನಂತ ಮಿಸ್ತ್ರಿ, ಕಿ–ಬೋರ್ಡ್: ವಸಂತರಾವ್ ಕುಂಬ್ಳೆ, ತಬಲಾ: ರೂಪಕ್ ಕಲ್ಲೂರುಕರ್, ತಾಳ: ಸುಧೀಂದ್ರ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, ತ್ಯಾಗರಾಜನಗರ, ಸಂಜೆ 6</p>.<p><strong>ಹೊನ್ನಾರು ರಂಗೋತ್ಸವ:</strong> ‘ಮನಿಯೇ ದೇವರು’ ನಾಟಕ ಪ್ರದರ್ಶನ: ನಿರ್ದೇಶನ: ಬಿ.ವಿ. ರಾಜಾರಾಂ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6.30</p>.<p><strong>ರಂಗಗೀತೆಗಳು, ಜನಪದ ಗೀತೆಗಳ ಗಾಯನ:</strong> ಪ್ರಸ್ತುತಿ: ಆದಿಮೂಲ ರಂಗತಂಡ, ಸ್ಥಳ: ಕಲಾ ಗ್ರಾಮ, ಮಲ್ಲತ್ತಹಳ್ಳಿ, ಸಂಜೆ 7</p>.<p><strong>ದಾಸ ಗಾನ ವೈಭವ: ಗಾಯನ:</strong> ಅವನಿ ಭಟ್, ಕಿ–ಬೋರ್ಡ್: ರಾಜೇಂದ್ರ ಬೆಂಡೆ, ತಬಲಾ: ಸರ್ವೋತ್ತಮ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, ಪ್ರಕಾಶನಗರ, ಸಂಜೆ 7</p>.<p>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p><strong>nagaradalli_indu@prajavani.co.in</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀ ಸ್ಪೂರ್ತಿ ವಿನಾಯಕ ಸಹಿತ ಸತ್ಯನಾರಾಯಣ ಸ್ವಾಮಿ ದೇವಸ್ಥಾನ ವಾರ್ಷಿಕೋತ್ಸವ, ಬ್ರಹ್ಮ ರಥೋತ್ಸವ:</strong> ಹನುಮಂತೋತ್ಸವ ಅಲಂಕಾರ ಸೇವೆ, ಆಯೋಜನೆ ಮತ್ತು ಸ್ಥಳ: ಶ್ರೀ ಸ್ಪೂರ್ತಿ ವಿನಾಯಕ ಸಹಿತ ಸತ್ಯನಾರಾಯಣ ಸ್ವಾಮಿ ದೇವಸ್ಥಾನ, ಹುಳಿಮಾವು, ಬನ್ನೇರುಘಟ್ಟ ರಸ್ತೆ, ಬೆಳಿಗ್ಗೆ 7</p>.<p><strong>ಕಥಾ ಕಮ್ಮಟ:</strong> ಸಂಪನ್ಮೂಲ ವ್ಯಕ್ತಿಗಳು: ಬೈರಮಂಗಲ ರಾಮೇಗೌಡ, ಅಮರೇಂದ್ರ ಹೊಲ್ಲಂಬಳ್ಳಿ, ಅಧ್ಯಕ್ಷತೆ: ಐ. ಆನಂದಪ್ಪ, ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರಂ ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 10.30</p>.<p><strong>ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹ ರಕ್ಷಕ ದಳ, ಪೌರ ರಕ್ಷಣೆ ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭ:</strong> ಜಿ.ಪರಮೇಶ್ವರ, ಸ್ಥಳ: ಆರ್.ಎ. ಮುಂಡ್ಕುರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ, ಬನ್ನೇರುಘಟ್ಟ ರಸ್ತೆ, ಬೆಳಿಗ್ಗೆ 11</p>.<p><strong>ಕದಳಿ ಪ್ರಶಸ್ತಿ ಪ್ರದಾನ, ಸನ್ಮಾನ ಸಮಾರಂಭ: ಸಾನ್ನಿಧ್ಯ:</strong> ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉದ್ಘಾಟನೆ: ಗೊ.ರು. ಚನ್ನಬಸಪ್ಪ, ಪ್ರಶಸ್ತಿ ಸ್ವೀಕರಿಸುವವರು: ಗೀತಾ ಮಹಾದೇವ ಪ್ರಸಾದ್, ಸನ್ಮಾನ ಸ್ವೀಕರಿಸುವವರು: ಎಸ್.ಜಿ. ಸುಶೀಲಮ್ಮ, ಎಲ್. ರೇವಣಸಿದ್ಧಯ್ಯ, ಸಿ. ಸೋಮಶೇಖರ್, ಅತಿಥಿಗಳು: ಎಂ.ಎಸ್. ಆಶಾದೇವಿ, ಪ್ರಮೀಳಾ ಗರಡಿ, ಅಧ್ಯಕ್ಷತೆ: ಕೆ.ವಿ. ನಾಗರಾಜಮೂರ್ತಿ, ಆಯೋಜನೆ: ಕದಳಿ ಮಹಿಳಾ ವೇದಿಕೆ, ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಮಧ್ಯಾಹ್ನ 2ರಿಂದ</p>.<p><strong>ಸಂವಾದ ಸಭೆ:</strong> ಭಾಗವಹಿಸುವವರು: ಪಿ.ಎಂ. ನರೇಂದ್ರಸ್ವಾಮಿ, ಅತಿಥಿ: ಆರ್. ಗೋಕುಲ್, ಅಧ್ಯಕ್ಷತೆ: ಬಿ.ಆರ್. ಗಣೇಶರಾವ್, ಆಯೋಜನೆ ಮತ್ತು ಸ್ಥಳ: ಕಾಸಿಯಾ, ವಿಜಯನಗರ, ಮಧ್ಯಾಹ್ನ 3</p>.<p><strong>ದಾಸ ತರಂಗಿಣಿ ಗಾಯನ:</strong> ಅನಂತ ಮಿಸ್ತ್ರಿ, ಕಿ–ಬೋರ್ಡ್: ವಸಂತರಾವ್ ಕುಂಬ್ಳೆ, ತಬಲಾ: ರೂಪಕ್ ಕಲ್ಲೂರುಕರ್, ತಾಳ: ಸುಧೀಂದ್ರ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, ತ್ಯಾಗರಾಜನಗರ, ಸಂಜೆ 6</p>.<p><strong>ಹೊನ್ನಾರು ರಂಗೋತ್ಸವ:</strong> ‘ಮನಿಯೇ ದೇವರು’ ನಾಟಕ ಪ್ರದರ್ಶನ: ನಿರ್ದೇಶನ: ಬಿ.ವಿ. ರಾಜಾರಾಂ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6.30</p>.<p><strong>ರಂಗಗೀತೆಗಳು, ಜನಪದ ಗೀತೆಗಳ ಗಾಯನ:</strong> ಪ್ರಸ್ತುತಿ: ಆದಿಮೂಲ ರಂಗತಂಡ, ಸ್ಥಳ: ಕಲಾ ಗ್ರಾಮ, ಮಲ್ಲತ್ತಹಳ್ಳಿ, ಸಂಜೆ 7</p>.<p><strong>ದಾಸ ಗಾನ ವೈಭವ: ಗಾಯನ:</strong> ಅವನಿ ಭಟ್, ಕಿ–ಬೋರ್ಡ್: ರಾಜೇಂದ್ರ ಬೆಂಡೆ, ತಬಲಾ: ಸರ್ವೋತ್ತಮ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, ಪ್ರಕಾಶನಗರ, ಸಂಜೆ 7</p>.<p>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p><strong>nagaradalli_indu@prajavani.co.in</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>