<p><strong>ಸಂತ ಜ್ಞಾನೇಶ್ವರ ಮಹಾರಾಜರ ಜನ್ಮೋತ್ಸವ, ಸಂತ ತುಕಾರಾಮ ಮಹಾರಾಜರ ಸದೇಹ ವೈಕುಂಠ ಗಮನದ ಮಹೋತ್ಸವ ಜ್ಞಾನೇಶ್ವರಿ ಪಾರಾಯಣ,</strong> ಆಯೋಜನೆ ಮತ್ತು ಸ್ಥಳ: ವಿಠೋಬಾ (ಪಾಂಡುರಂಗ) ದೇವಸ್ಥಾನ, ಬಸೆಟ್ಟಿಪೇಟೆ, ಬೆಳಿಗ್ಗೆ 6.30ರಿಂದ</p>.<p><strong>‘ಪರೀಕ್ಷೆ ಭಯ ಬೇಡ’ ಒಂದು ಸಂವಾದ</strong>: ಭಾಗವಹಿಸುವವರು: ಡಾ.ಸಿ.ಆರ್. ಚಂದ್ರಶೇಖರ್, ಲತಾ, ಕೃಷ್ಣಪ್ಪ, ಡಾ. ವಸುಂಧರಾ ಭೂಪತಿ, ಆಯೋಜನೆ: ಯು ಭೂಪತಿ ಸ್ಮಾರಕ ಟ್ರಸ್ಟ್, ಸ್ಥಳ: ಸರ್ಕಾರಿ ಪ್ರೌಢಶಾಲೆ, ಪ್ಯಾಲೆಸ್ ಗುಟ್ಟಹಳ್ಳಿ, ಮಧ್ಯಾಹ್ನ 2</p>.<p><strong>ಗಸ್ತು ಅರಣ್ಯ ಪಾಲಕರ ನೇರ ನೇಮಕಾತಿ ಆದೇಶ ಪ್ರತ ವಿತರಣೆ</strong>: ಸಿದ್ದರಾಮಯ್ಯ, ಅತಿಥಿಗಳು: ಡಿ.ಕೆ. ಶಿವಕುಮಾರ್, ಈಶ್ವರ ಬಿ. ಖಂಡ್ರೆ, ಆಯೋಜನೆ: ಅರಣ್ಯ ಇಲಾಖೆ, ಸ್ಥಳ: ಬ್ಯಾಂಕ್ವೆಟ್ ಹಾಲ್, ವಿಧಾನಸೌಧ, ಸಂಜೆ 4</p>.<p><strong>ಪ್ರಸನ್ನ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ, ಕುಂಭಾಭಿಷೇಕ:</strong> ಕಲಶಗಳ ಮೆರವಣಿಗೆ, ಗುರು ಪ್ರಾರ್ಥನೆ, ಗಣಪತಿ ಪೂಜೆ, ಸಂಕಷ್ಟಹರ ಪೂಜೆ, ಮಹಾಮಂಗಳಾರತಿ, ಆಯೋಜನೆ: ಚಂದ್ರಾ ಬಡಾವಣೆ ನಿವಾಸಿಗಳ ಸಂಘ, ಸ್ಥಳ: ಪ್ರಸನ್ನ ಗಣಪತಿ ದೇವಸ್ಥಾನ, ಚಂದ್ರಾ ಬಡಾವಣೆ, ಸಂಜೆ 4ರಿಂದ </p>.<p><strong>ಪುರಂದರದಾಸರ ಮತ್ತು ತ್ಯಾಗರಾಜರ ಆರಾಧನಾ ಮಹೋತ್ಸವ</strong>: ಉದ್ಘಾಟನೆ: ಟಿ.ಎಸ್. ಸತ್ಯವತಿ, ಕಾವ್ಯ ಗಾಯನ: ಎಂ.ಆರ್. ಸತ್ಯನಾರಾಯಣ, ವ್ಯಾಖ್ಯಾನ: ಕಬ್ಬಿನಾಲೆ ವಸಂತ ಭಾರದ್ವಾಜ್, ಕೊಳಲು: ಶಶಾಂಕ ಚಿನ್ಯ, ಕರ್ನಾಟಕ ಸಂಗೀತ ಕಛೇರಿ: ಗಾಯನ: ಕಲಾವತಿ ಅವಧೂತ್, ಪಿಟೀಲು: ಬಿ.ಕೆ. ರಘು, ಮೃದಂಗ: ಎಚ್.ಎಸ್. ಸುಧೀಂದ್ರ, ಘಟ: ಓಂಕಾರ್ ರಾವ್, ಆಯೋಜನೆ: ಗಿರಿನಗರ ಸಂಗೀತ ಸಭಾ, ಸ್ಥಳ: ಅಕ್ಷರಂ ಸಭಾಂಗಣ, ರಾಘವೇಂದ್ರಸ್ವಾಮಿ ಮಠದ ಪಕ್ಕ, ಎಂಟನೇ ಕ್ರಾಸ್, ಎರಡನೇ ಹಂತ, ಗಿರಿನಗರ, ಸಂಜೆ 4.30ರಿಂದ </p>.<p><strong>ಏಕತ್ವಂ ಹೋಳಿ ಮ್ಯೂಸಿಕ್ ಫೆಸ್ಟ್</strong>: ಗಾಯನ: ಕೀರ್ತನ್ ಹೊಳ್ಳ, ಶ್ರೀಹರಿ ಕುಲಕರ್ಣಿ, ಆಯೋಜನೆ: ಏಕತ್ವಂ, ಸ್ಥಳ: ಬೆಂಗಳೂರು ಗಾಯನ ಸಮಾಜ, ಸಂಜೆ 5ರಿಂದ </p>.<p><strong>‘ಬಭ್ರುವಾಹನ ಕಾಳಗ’ ಯಕ್ಷಗಾನ ಪ್ರದರ್ಶನ:</strong> ಅತಿಥಿಗಳು: ಶುಭಾ ಧನಂಜಯ್, ಆರ್. ಚಂದ್ರಶೇಖರ್, ಎಚ್. ಮಂಜುನಾಥ್, ಆಯೋಜನೆ: ಯಕ್ಷಕಲಾ ಅಕಾಡೆಮಿ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 6</p>.<p><strong>‘ಪಾಲಕತ್ವದ ಜವಾಬ್ದಾರಿ’ ಉಪನ್ಯಾಸ:</strong> ಗುರುರಾಜ ಕರಜಗಿ, ಆಯೋಜನೆ ಮತ್ತು ಸ್ಥಳ: ವಿದ್ಯಾ ಸಂಸ್ಕೃತಿ ಶಾಲೆ, 16ನೇ ಅಡ್ಡರಸ್ತೆ, ಗಾಯತ್ರಿದೇವಿ ಪಾರ್ಕ್ (ಎಕ್ಸಟೆನ್ಶನ್), ವೈಯಾಲಿ ಕಾವಲ್, ಸಂಜೆ 6ರಿಂದ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತ ಜ್ಞಾನೇಶ್ವರ ಮಹಾರಾಜರ ಜನ್ಮೋತ್ಸವ, ಸಂತ ತುಕಾರಾಮ ಮಹಾರಾಜರ ಸದೇಹ ವೈಕುಂಠ ಗಮನದ ಮಹೋತ್ಸವ ಜ್ಞಾನೇಶ್ವರಿ ಪಾರಾಯಣ,</strong> ಆಯೋಜನೆ ಮತ್ತು ಸ್ಥಳ: ವಿಠೋಬಾ (ಪಾಂಡುರಂಗ) ದೇವಸ್ಥಾನ, ಬಸೆಟ್ಟಿಪೇಟೆ, ಬೆಳಿಗ್ಗೆ 6.30ರಿಂದ</p>.<p><strong>‘ಪರೀಕ್ಷೆ ಭಯ ಬೇಡ’ ಒಂದು ಸಂವಾದ</strong>: ಭಾಗವಹಿಸುವವರು: ಡಾ.ಸಿ.ಆರ್. ಚಂದ್ರಶೇಖರ್, ಲತಾ, ಕೃಷ್ಣಪ್ಪ, ಡಾ. ವಸುಂಧರಾ ಭೂಪತಿ, ಆಯೋಜನೆ: ಯು ಭೂಪತಿ ಸ್ಮಾರಕ ಟ್ರಸ್ಟ್, ಸ್ಥಳ: ಸರ್ಕಾರಿ ಪ್ರೌಢಶಾಲೆ, ಪ್ಯಾಲೆಸ್ ಗುಟ್ಟಹಳ್ಳಿ, ಮಧ್ಯಾಹ್ನ 2</p>.<p><strong>ಗಸ್ತು ಅರಣ್ಯ ಪಾಲಕರ ನೇರ ನೇಮಕಾತಿ ಆದೇಶ ಪ್ರತ ವಿತರಣೆ</strong>: ಸಿದ್ದರಾಮಯ್ಯ, ಅತಿಥಿಗಳು: ಡಿ.ಕೆ. ಶಿವಕುಮಾರ್, ಈಶ್ವರ ಬಿ. ಖಂಡ್ರೆ, ಆಯೋಜನೆ: ಅರಣ್ಯ ಇಲಾಖೆ, ಸ್ಥಳ: ಬ್ಯಾಂಕ್ವೆಟ್ ಹಾಲ್, ವಿಧಾನಸೌಧ, ಸಂಜೆ 4</p>.<p><strong>ಪ್ರಸನ್ನ ಗಣಪತಿ ದೇವಸ್ಥಾನದ ವಾರ್ಷಿಕೋತ್ಸವ, ಕುಂಭಾಭಿಷೇಕ:</strong> ಕಲಶಗಳ ಮೆರವಣಿಗೆ, ಗುರು ಪ್ರಾರ್ಥನೆ, ಗಣಪತಿ ಪೂಜೆ, ಸಂಕಷ್ಟಹರ ಪೂಜೆ, ಮಹಾಮಂಗಳಾರತಿ, ಆಯೋಜನೆ: ಚಂದ್ರಾ ಬಡಾವಣೆ ನಿವಾಸಿಗಳ ಸಂಘ, ಸ್ಥಳ: ಪ್ರಸನ್ನ ಗಣಪತಿ ದೇವಸ್ಥಾನ, ಚಂದ್ರಾ ಬಡಾವಣೆ, ಸಂಜೆ 4ರಿಂದ </p>.<p><strong>ಪುರಂದರದಾಸರ ಮತ್ತು ತ್ಯಾಗರಾಜರ ಆರಾಧನಾ ಮಹೋತ್ಸವ</strong>: ಉದ್ಘಾಟನೆ: ಟಿ.ಎಸ್. ಸತ್ಯವತಿ, ಕಾವ್ಯ ಗಾಯನ: ಎಂ.ಆರ್. ಸತ್ಯನಾರಾಯಣ, ವ್ಯಾಖ್ಯಾನ: ಕಬ್ಬಿನಾಲೆ ವಸಂತ ಭಾರದ್ವಾಜ್, ಕೊಳಲು: ಶಶಾಂಕ ಚಿನ್ಯ, ಕರ್ನಾಟಕ ಸಂಗೀತ ಕಛೇರಿ: ಗಾಯನ: ಕಲಾವತಿ ಅವಧೂತ್, ಪಿಟೀಲು: ಬಿ.ಕೆ. ರಘು, ಮೃದಂಗ: ಎಚ್.ಎಸ್. ಸುಧೀಂದ್ರ, ಘಟ: ಓಂಕಾರ್ ರಾವ್, ಆಯೋಜನೆ: ಗಿರಿನಗರ ಸಂಗೀತ ಸಭಾ, ಸ್ಥಳ: ಅಕ್ಷರಂ ಸಭಾಂಗಣ, ರಾಘವೇಂದ್ರಸ್ವಾಮಿ ಮಠದ ಪಕ್ಕ, ಎಂಟನೇ ಕ್ರಾಸ್, ಎರಡನೇ ಹಂತ, ಗಿರಿನಗರ, ಸಂಜೆ 4.30ರಿಂದ </p>.<p><strong>ಏಕತ್ವಂ ಹೋಳಿ ಮ್ಯೂಸಿಕ್ ಫೆಸ್ಟ್</strong>: ಗಾಯನ: ಕೀರ್ತನ್ ಹೊಳ್ಳ, ಶ್ರೀಹರಿ ಕುಲಕರ್ಣಿ, ಆಯೋಜನೆ: ಏಕತ್ವಂ, ಸ್ಥಳ: ಬೆಂಗಳೂರು ಗಾಯನ ಸಮಾಜ, ಸಂಜೆ 5ರಿಂದ </p>.<p><strong>‘ಬಭ್ರುವಾಹನ ಕಾಳಗ’ ಯಕ್ಷಗಾನ ಪ್ರದರ್ಶನ:</strong> ಅತಿಥಿಗಳು: ಶುಭಾ ಧನಂಜಯ್, ಆರ್. ಚಂದ್ರಶೇಖರ್, ಎಚ್. ಮಂಜುನಾಥ್, ಆಯೋಜನೆ: ಯಕ್ಷಕಲಾ ಅಕಾಡೆಮಿ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 6</p>.<p><strong>‘ಪಾಲಕತ್ವದ ಜವಾಬ್ದಾರಿ’ ಉಪನ್ಯಾಸ:</strong> ಗುರುರಾಜ ಕರಜಗಿ, ಆಯೋಜನೆ ಮತ್ತು ಸ್ಥಳ: ವಿದ್ಯಾ ಸಂಸ್ಕೃತಿ ಶಾಲೆ, 16ನೇ ಅಡ್ಡರಸ್ತೆ, ಗಾಯತ್ರಿದೇವಿ ಪಾರ್ಕ್ (ಎಕ್ಸಟೆನ್ಶನ್), ವೈಯಾಲಿ ಕಾವಲ್, ಸಂಜೆ 6ರಿಂದ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>