ಬುಧವಾರ, 25 ಫೆಬ್ರುವರಿ 2026
×
ADVERTISEMENT

Bengaluru Flood: ಜಲಾವೃತ ಪರಿಸ್ಥಿತಿ ತಡೆಗಟ್ಟಲು ‘ಪ್ರವಾಹ ನಿರ್ವಹಣಾ ಸಮಿತಿ’

Published : 25 ಫೆಬ್ರುವರಿ 2026, 19:22 IST
Last Updated : 25 ಫೆಬ್ರುವರಿ 2026, 19:22 IST
ADVERTISEMENT
ಫಾಲೋ ಮಾಡಿ
Comments
ರಸ್ತೆ ಪುನಃಸ್ಥಾಪನೆ:
ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ಯುಟಿಲಿಟಿ ಸಂಸ್ಥೆಗಳು ವಿದ್ಯುತ್ ಕೇಬಲ್, ನೀರಿನ ಕೊಳವೆಮಾರ್ಗ, ಒಳಚರಂಡಿ, ಟೆಲಿಕಾಂ ಮಾರ್ಗ ಸೇರಿದಂತೆ ವಿವಿಧ ಮೂಲ
ಸೌಕರ್ಯ ಕಾಮಗಾರಿಗಳ ನಿಮಿತ್ತ ರಸ್ತೆಗಳನ್ನು ಕತ್ತರಿಸಲಾಗುತ್ತಿದೆ. ಇಂತಹ ಕಾಮಗಾರಿಗಳ ನಂತರ ರಸ್ತೆ ಪುನಃಸ್ಥಾಪನೆ ಸಮರ್ಪಕವಾಗಿ ನಡೆಯದಿರುವುದ
ರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ, ಅಪಘಾತಗಳ ಸಂಭವ ಹಾಗೂ ರಸ್ತೆ ಹಾನಿ ಹೆಚ್ಚುತ್ತಿರುವುದು ಗಮನಕ್ಕೆ ಬಂದಿರುತ್ತದೆ. ಅಂತಹ ರಸ್ತೆಗಳನ್ನು ಮೂಲ ಸ್ಥಿತಿಗೆ ತರುವ ಸಲುವಾಗಿ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರ ನೇತೃತ್ವದಲ್ಲಿ ನಗರ ಪಾಲಿಕೆ ಎಂಜಿನಿಯರಿಂಗ್ ವಿಭಾಗ, ಬೆಸ್ಕಾಂ, ಕೆಪಿಟಿಸಿಎಲ್, ಜಲಮಂಡಳಿ, ಗೇಲ್, ಸಂಚಾರ ಪೊಲೀಸ್, ಹಾಗೂ ಒಎಫ್‌ಸಿ ಅಪರೇಟರ್‌ಗಳನ್ನು ಒಳಗೊಂಡ ‘ರಸ್ತೆ ಪುನಃ ಸ್ಥಾಪನೆ’ ಸಮಿತಿ ರಚಿಸಲಾಗಿದೆ ಎಂದು ರಮೇಶ್‌ ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT