ಹೀಗಾಗಿ, ಇದೇ 6ರಂದು ನಗರದ ಹಲವುಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ
ವಾಗಲಿದೆ.ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಹಲಗೂರು ಬಳಿ ಇರುವ ಟಿ.ಕೆ. ಹಳ್ಳಿಯಲ್ಲಿರುವ ಈ ಘಟಕಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರು ಜಲ ಮಂಡಳಿ ಅಧಕ್ಷರು, ಎಂಜಿನಿಯರ್ಗಳು ಹಾಗೂ ನಗರಾಭಿ ವೃದ್ಧಿ ಇಲಾಖೆ ಕಾರ್ಯದರ್ಶಿಗಳು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.