‘ಸಾವಿನ ಬಗ್ಗೆ ಹಲವು ಅನುಮಾನಗಳು ಇದ್ದವು. ಮರಣೋತ್ತರ ಪರೀಕ್ಷೆ ನಡೆಸಿದ್ದ ಸಿ.ವಿ. ರಾಮನ್ ಆಸ್ಪತ್ರೆ ವೈದ್ಯರು ವರದಿ ನೀಡಿದ್ದಾರೆ. ಕಸರತ್ತು ಮಾಡುವ ವೇಳೆ ರಕ್ತದೊತ್ತಡ ಹೆಚ್ಚಾಗಿ, ಮಿದುಳಿನ ರಕ್ತನಾಳಗಳು ಒಡೆದಿದ್ದವು. ಅಲ್ಲಿಯೇ ರಕ್ರಸ್ರಾವವಾಗಿದ್ದರಿಂದ ವಿನಯ್ಕುಮಾರ್ ಕುಸಿದು ಬಿದ್ದು ಮೃತಪಟ್ಟಿರುವುದಾಗಿ ವರದಿಯಲ್ಲಿ ಹೇಳಲಾಗಿದೆ’ ಎಂದೂ ತಿಳಿಸಿದರು.