ಗದಗ–ಸಿ.ಸಿ.ಪಾಟೀಲ, ಕೋಲಾರ– ಎಚ್.ನಾಗೇಶ್, ಬೀದರ್– ಪ್ರಭು ಚವ್ಹಾಣ್, ವಿಜಯಪುರ– ಶಶಿಕಲಾ ಜೊಲ್ಲೆ, ಬಳ್ಳಾರಿ– ಆನಂದಸಿಂಗ್, ದಾವಣಗೆರೆ– ಬೈರತಿ ಬಸವರಾಜ, ಕೊಪ್ಪಳ– ಬಿ.ಸಿ.ಪಾಟೀಲ, ಚಿಕ್ಕಬಳ್ಳಾಪುರ– ಡಾ.ಕೆ.ಸುಧಾಕರ್, ಮಂಡ್ಯ– ಕೆ.ಸಿ.ನಾರಾಯಣಗೌಡ, ಉತ್ತರಕನ್ನಡ– ಶಿವರಾಮ ಹೆಬ್ಬಾರ್, ಬೆಳಗಾವಿ– ರಮೇಶ ಜಾರಕಿಹೊಳಿ, ಹಾಸನ–ಕೆ.ಗೋಪಾಲಯ್ಯ, ಮೈಸೂರು– ಎಸ್.ಟಿ. ಸೋಮಶೇಖರ್, ಕಲಬುರ್ಗಿ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಿನ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ಮಾಡಲಿದ್ದಾರೆ.