'ಅರಮನೆ ರಸ್ತೆ, ವಸಂತನಗರ ರಸ್ತೆ, ನಂದಿದುರ್ಗ ರಸ್ತೆ, ಎಂ.ವಿ.ಜಯರಾಮ್ ರಸ್ತೆ, ಜಯಮಹಲ್ ರಸ್ತೆ, ಬಳ್ಳಾರಿ ರಸ್ತೆ, ಸಿ.ವಿ. ರಾಮನ್ ರಸ್ತೆ, ರಮಣ ಮಹರ್ಷಿ ರಸ್ತೆ, ತರಳಬಾಳು ರಸ್ತೆ ಹಾಗೂ ಮೌಂಟ್ ಕಾರ್ಮೆಲ್ ರಸ್ತೆಯಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ. ಯಾರಾದರೂ ವಾಹನಗಳನ್ನು ನಿಲ್ಲಿಸಿದರೆ ದಂಡ ವಿಧಿಸಲಾಗುವುದು. ವಾಹನಗಳ ನಿಲುಗಡೆ ತೆರವು ಮಾಡಲು ಸಿಬ್ಬಂದಿ ಗಸ್ತು ತಿರುಗಲಿದ್ದಾರೆ' ಎಂದು ಹೇಳಿದರು.