<p>ಕೆ.ಆರ್.ಪುರ: ರಾಷ್ಟ್ರೀಯ ಹೆದ್ದಾರಿ 75ರ ಸರ್ವಿಸ್ ರಸ್ತೆಯಲ್ಲಿ ಜಾಹೀರಾತು ಫಲಕಕ್ಕೆ ಅಡ್ಡವಾಗಿದ್ದ 50ಕ್ಕೂ ಹೆಚ್ಚು ಮರಗಳ ರೆಂಬೆ ಕೊಂಬೆಗಳನ್ನು ರಾತ್ರೋರಾತ್ರಿ ಅಕ್ರಮವಾಗಿ ಕಡಿದು ಹಾಕಲಾಗಿದೆ.</p>.<p>ಬೆಂಗಳೂರು ಪೂರ್ವ ತಾಲ್ಲೂಕಿನ ಆವಲಹಳ್ಳಿಯಲ್ಲಿ ಮರ ಕಡಿದ ಕಿತ್ತಗನೂರಿನ ಶ್ರೀನಿವಾಸ್, ಚಿನ್ನಾಗೇನಹಳ್ಳಿಯ ಮುನಿರಾಮ ಹಾಗೂ ಹೊಸಕೋಟೆಯ ನಬೀದ್ ವಿರುದ್ಧ ಈ ಕುರಿತು ಪ್ರಕರಣ ದಾಖಲಾಗಿದೆ. ಮರ ಕತ್ತರಿಸಿದ ಆರೋಪಿಗಳ ವಿರುದ್ಧ ಆವಲಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ನವಿತಾ ಅವರು ಕೆ.ಆರ್.ಪುರ ವಲಯ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದರು. ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸುಮಾರು ಎರಡು ಟನ್ ಸೌದೆಯನ್ನು ವಶಕ್ಕೆ ಪಡೆದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-4-687123944</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ಪುರ: ರಾಷ್ಟ್ರೀಯ ಹೆದ್ದಾರಿ 75ರ ಸರ್ವಿಸ್ ರಸ್ತೆಯಲ್ಲಿ ಜಾಹೀರಾತು ಫಲಕಕ್ಕೆ ಅಡ್ಡವಾಗಿದ್ದ 50ಕ್ಕೂ ಹೆಚ್ಚು ಮರಗಳ ರೆಂಬೆ ಕೊಂಬೆಗಳನ್ನು ರಾತ್ರೋರಾತ್ರಿ ಅಕ್ರಮವಾಗಿ ಕಡಿದು ಹಾಕಲಾಗಿದೆ.</p>.<p>ಬೆಂಗಳೂರು ಪೂರ್ವ ತಾಲ್ಲೂಕಿನ ಆವಲಹಳ್ಳಿಯಲ್ಲಿ ಮರ ಕಡಿದ ಕಿತ್ತಗನೂರಿನ ಶ್ರೀನಿವಾಸ್, ಚಿನ್ನಾಗೇನಹಳ್ಳಿಯ ಮುನಿರಾಮ ಹಾಗೂ ಹೊಸಕೋಟೆಯ ನಬೀದ್ ವಿರುದ್ಧ ಈ ಕುರಿತು ಪ್ರಕರಣ ದಾಖಲಾಗಿದೆ. ಮರ ಕತ್ತರಿಸಿದ ಆರೋಪಿಗಳ ವಿರುದ್ಧ ಆವಲಹಳ್ಳಿ ಗ್ರಾಮ ಪಂಚಾಯತಿ ಪಿಡಿಒ ನವಿತಾ ಅವರು ಕೆ.ಆರ್.ಪುರ ವಲಯ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದರು. ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸುಮಾರು ಎರಡು ಟನ್ ಸೌದೆಯನ್ನು ವಶಕ್ಕೆ ಪಡೆದಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260505-4-687123944</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>