<p><strong>ಬೆಂಗಳೂರು:</strong> ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಸೌಹಾರ್ದ ಕರ್ನಾಟಕ ಜಂಟಿಯಾಗಿ ಮೇ 30, 31ರಂದು ಜನಮುಖಿ ಸಾಹಿತ್ಯ ಕುರಿತು 200 ಯುವ ಬರಹಗಾರರಿಗೆ ರಾಜ್ಯಮಟ್ಟದ ಕಾರ್ಯಾಗಾರ ಆಯೋಜಿಸಿದೆ.</p>.<p>ಕಬ್ಬನ್ ಉದ್ಯಾನದಲ್ಲಿರುವ ಸಚಿವಾಲಯದ ಕ್ಲಬ್ನ ಚನ್ನಬಸಪ್ಪ ಸಭಾಂಗಣದಲ್ಲಿ ನಡೆಯುವ ಕಾರ್ಯಾಗಾರದಲ್ಲಿ ಸಾಹಿತಿಗಳು ವಿಚಾರ ಮಂಡಿಸಿ, ಯುವ ಬರಹಗಾರರೊಂದಿಗೆ ಸಂವಾದ ನಡೆಸಲಿದ್ದಾರೆ.</p>.<p>₹100 ಶುಲ್ಕ ಪಾವತಿಸಿ ಮೇ 25ರೊಳಗೆ ನೋಂದಣಿ ಮಾಡಿಸಬಹುದು. ಮಾಹಿತಿಗೆ 9449505789, 9632329955 ಸಂಪರ್ಕಿಸುವಂತೆ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಸೌಹಾರ್ದ ಕರ್ನಾಟಕ ಜಂಟಿಯಾಗಿ ಮೇ 30, 31ರಂದು ಜನಮುಖಿ ಸಾಹಿತ್ಯ ಕುರಿತು 200 ಯುವ ಬರಹಗಾರರಿಗೆ ರಾಜ್ಯಮಟ್ಟದ ಕಾರ್ಯಾಗಾರ ಆಯೋಜಿಸಿದೆ.</p>.<p>ಕಬ್ಬನ್ ಉದ್ಯಾನದಲ್ಲಿರುವ ಸಚಿವಾಲಯದ ಕ್ಲಬ್ನ ಚನ್ನಬಸಪ್ಪ ಸಭಾಂಗಣದಲ್ಲಿ ನಡೆಯುವ ಕಾರ್ಯಾಗಾರದಲ್ಲಿ ಸಾಹಿತಿಗಳು ವಿಚಾರ ಮಂಡಿಸಿ, ಯುವ ಬರಹಗಾರರೊಂದಿಗೆ ಸಂವಾದ ನಡೆಸಲಿದ್ದಾರೆ.</p>.<p>₹100 ಶುಲ್ಕ ಪಾವತಿಸಿ ಮೇ 25ರೊಳಗೆ ನೋಂದಣಿ ಮಾಡಿಸಬಹುದು. ಮಾಹಿತಿಗೆ 9449505789, 9632329955 ಸಂಪರ್ಕಿಸುವಂತೆ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>