<p><strong>112ನೇ ಸಂಸ್ಥಾಪನಾ ದಿನಾಚರಣೆ, ಪ್ರಶಸ್ತಿ ಪ್ರದಾನ:</strong> ಹಂ.ಪ. ನಾಗರಾಜಯ್ಯ, ಅಧ್ಯಕ್ಷತೆ: ಕೆ.ಎ. ದಯಾನಂದ, ಅತಿಥಿಗಳು: ಆರ್.ಕೆ. ನಲ್ಲೂರು ಪ್ರಸಾದ್, ಮನು ಬಳಿಗಾರ್, ಉಪನ್ಯಾಸ: ಜಗನ್ನಾಥ ಹೇಮಾದ್ರಿ, ಉಪಸ್ಥಿತಿ: ಎಂ.ಜಿ. ನಾಗರಾಜ್, ಎಂ. ಪ್ರಕಾಶಮೂರ್ತಿ, ಪ್ರಶಸ್ತಿ ಸ್ವೀಕರಿಸುವವರು: ಕೆ.ಸಿ. ಶಿವಸ್ವಾಮಿ, ಎಂ. ಜಿತೇಂದ್ರ, ಆಯೋಜನೆ: ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸ್ಥಳ: ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 4</p>.<p><strong>ಪ್ರೊ.ಕ.ವೆಂ. ರಾಘವಾಚಾರ್, ಡಿ.ವಿ.ಜಿ., ಪ್ರೊ. ಬಿ.ಎಸ್. ಸಣ್ಣಯ್ಯ, ಡಾ.ಎಂ.ಎಲ್. ಲಲಿತಮ್ಮ ದತ್ತಿ ಉಪನ್ಯಾಸ:</strong> ಕುಮಾರಸ್ವಾಮಿ ಬೆಜ್ಜಿಹಳ್ಳಿ, ಅಧ್ಯಕ್ಷತೆ: ಜಿ. ಅಶ್ವತ್ಥನಾರಾಯಣ, ಆಯೋಜನೆ ಮತ್ತು ಸ್ಥಳ: ಬಿ.ಎಂ.ಶ್ರೀ ಪ್ರತಿಷ್ಠಾನ, ಎನ್.ಆರ್. ಕಾಲೊನಿ, ಸಂಜೆ 5</p>.<p><strong>ಭಜನೆ:</strong> ವಿಜಯ ವಿಠಲ ಭಜನಾ ಮಂಡಳಿ, ಧಾರ್ಮಿಕ ಪ್ರವಚನ: ಪ್ರಶಾಂತ ಭಾರ್ಗವಾಚಾರ್ಯ, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್, ಸ್ಥಳ: ರಾಘವೇಂದ್ರ ಸ್ವಾಮಿ ಮಠ, ಸುಧೀಂದ್ರನಗರ, ಈಜುಕೊಳದ ಬಡಾವಣೆ, ಸಂಜೆ 6</p>.<p><em><strong>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></em></p><p><em><strong>nagaradalli_indu@prajavani.co.in</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>112ನೇ ಸಂಸ್ಥಾಪನಾ ದಿನಾಚರಣೆ, ಪ್ರಶಸ್ತಿ ಪ್ರದಾನ:</strong> ಹಂ.ಪ. ನಾಗರಾಜಯ್ಯ, ಅಧ್ಯಕ್ಷತೆ: ಕೆ.ಎ. ದಯಾನಂದ, ಅತಿಥಿಗಳು: ಆರ್.ಕೆ. ನಲ್ಲೂರು ಪ್ರಸಾದ್, ಮನು ಬಳಿಗಾರ್, ಉಪನ್ಯಾಸ: ಜಗನ್ನಾಥ ಹೇಮಾದ್ರಿ, ಉಪಸ್ಥಿತಿ: ಎಂ.ಜಿ. ನಾಗರಾಜ್, ಎಂ. ಪ್ರಕಾಶಮೂರ್ತಿ, ಪ್ರಶಸ್ತಿ ಸ್ವೀಕರಿಸುವವರು: ಕೆ.ಸಿ. ಶಿವಸ್ವಾಮಿ, ಎಂ. ಜಿತೇಂದ್ರ, ಆಯೋಜನೆ: ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸ್ಥಳ: ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 4</p>.<p><strong>ಪ್ರೊ.ಕ.ವೆಂ. ರಾಘವಾಚಾರ್, ಡಿ.ವಿ.ಜಿ., ಪ್ರೊ. ಬಿ.ಎಸ್. ಸಣ್ಣಯ್ಯ, ಡಾ.ಎಂ.ಎಲ್. ಲಲಿತಮ್ಮ ದತ್ತಿ ಉಪನ್ಯಾಸ:</strong> ಕುಮಾರಸ್ವಾಮಿ ಬೆಜ್ಜಿಹಳ್ಳಿ, ಅಧ್ಯಕ್ಷತೆ: ಜಿ. ಅಶ್ವತ್ಥನಾರಾಯಣ, ಆಯೋಜನೆ ಮತ್ತು ಸ್ಥಳ: ಬಿ.ಎಂ.ಶ್ರೀ ಪ್ರತಿಷ್ಠಾನ, ಎನ್.ಆರ್. ಕಾಲೊನಿ, ಸಂಜೆ 5</p>.<p><strong>ಭಜನೆ:</strong> ವಿಜಯ ವಿಠಲ ಭಜನಾ ಮಂಡಳಿ, ಧಾರ್ಮಿಕ ಪ್ರವಚನ: ಪ್ರಶಾಂತ ಭಾರ್ಗವಾಚಾರ್ಯ, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್, ಸ್ಥಳ: ರಾಘವೇಂದ್ರ ಸ್ವಾಮಿ ಮಠ, ಸುಧೀಂದ್ರನಗರ, ಈಜುಕೊಳದ ಬಡಾವಣೆ, ಸಂಜೆ 6</p>.<p><em><strong>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></em></p><p><em><strong>nagaradalli_indu@prajavani.co.in</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>