ಏಪ್ರಿಲ್ 2, 10, 17, 26 ಮತ್ತು ಮೇ 21ರಂದು ಬೆಂಗಳೂರಿನಲ್ಲಿ ಪಂದ್ಯಾವಳಿಗಳು ಆಯೋಜನೆಗೊಂಡಿವೆ. ಬೈಯಪ್ಪನಹಳ್ಳಿ–ಕೆಂಗೇರಿ, ನಾಗಸಂದ್ರ–ರೇಷ್ಮೆ ಸಂಸ್ಥೆ ಮಾರ್ಗಗಳ ರೈಲುಗಳ ಸಂಚಾರ ಅವಧಿ ವಿಸ್ತರಿಸಲಾಗಿದೆ. ಕೊನೆಯ ನಿಲ್ದಾಣಗಳಿಂದ(ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ) ರಾತ್ರಿ 1 ಗಂಟೆಗೆ ಕೊನೆಯ ರೈಲುಗಳು ಹೊರಡಲಿವೆ.