<p><strong>ನೆಲಮಂಗಲ</strong>: ಟಿ.ಬೇಗೂರು ಬಳಿ ಖಾಸಗಿ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ, ಪಟ್ಟಣದ ಸುಭಾಷ್ನಗರ ನಿವಾಸಿ ಲಕ್ಷ್ಮಿಕಾಂತ್(68) ಅವರು ಮೃತಪಟ್ಟಿದ್ದಾರೆ.</p>.<p>ಲಕ್ಷ್ಮಿಕಾಂತ್ ಅವರು ತಾಲ್ಲೂಕಿನ ಮಿಣ್ಣಾಪುರದಲ್ಲಿ ಇರುವ ತಮ್ಮ ಜಮೀನಿಗೆ ಸೋಮವಾರ ಬೆಳಿಗ್ಗೆ ಹೋಗುತಿದ್ದರು. ರಾಷ್ಟ್ರೀಯ ಹೆದ್ದಾರಿ 48ರ ಟಿ.ಬೇಗೂರು ಬಳಿ ಖಾಸಗಿ ಕಂಪನಿ ಬಸ್ ಹಿಂದಿನಿಂದ ಗುದ್ದಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.</p>.<p>ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ</strong>: ಟಿ.ಬೇಗೂರು ಬಳಿ ಖಾಸಗಿ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ, ಪಟ್ಟಣದ ಸುಭಾಷ್ನಗರ ನಿವಾಸಿ ಲಕ್ಷ್ಮಿಕಾಂತ್(68) ಅವರು ಮೃತಪಟ್ಟಿದ್ದಾರೆ.</p>.<p>ಲಕ್ಷ್ಮಿಕಾಂತ್ ಅವರು ತಾಲ್ಲೂಕಿನ ಮಿಣ್ಣಾಪುರದಲ್ಲಿ ಇರುವ ತಮ್ಮ ಜಮೀನಿಗೆ ಸೋಮವಾರ ಬೆಳಿಗ್ಗೆ ಹೋಗುತಿದ್ದರು. ರಾಷ್ಟ್ರೀಯ ಹೆದ್ದಾರಿ 48ರ ಟಿ.ಬೇಗೂರು ಬಳಿ ಖಾಸಗಿ ಕಂಪನಿ ಬಸ್ ಹಿಂದಿನಿಂದ ಗುದ್ದಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.</p>.<p>ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>