<p>ಬೆಂಗಳೂರು: ಸಾಂಪ್ರದಾಯಿಕವಾದ ಬೀದಿ ದೀಪಗಳನ್ನು ತೆರವುಗೊಳಿಸಿ ಎಲ್ಇಡಿ ಅಳವಡಿಸುವ ಹಾಗೂ ವಿದ್ಯುತ್ ಉಳಿತಾಯ ಕ್ರಮಗಳನ್ನು ಉತ್ತರ ನಗರ ಪಾಲಿಕೆ ಅನುಷ್ಠಾನಗೊಳಿಸಿದೆ.</p>.<p>ಸಾರ್ವಜನಿಕ-ಖಾಸಗಿ ಸಹ ಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 34, 35 ಮತ್ತು 36 ಹೊರತುಪಡಿಸಿ ಎಲ್ಲ ವಾರ್ಡ್ಗಳಲ್ಲಿ ಹಾಲಿ ಇದ್ದ ಬೀದಿ ದೀಪಗಳ ನಿರ್ವಹಣಾ ಗುತ್ತಿಗೆಗಳನ್ನು ಹೊಸ ನಿರ್ವಹಣಾ ಏಜೆನ್ಸಿಗಳಿಗೆ ನೀಡಲಾಗಿದೆ.</p>.<p>ಬೀದಿ ದೀಪಗಳನ್ನು ಅಳವಡಿಸಿರುವ ಗುತ್ತಿಗೆದಾರರೇ ನಿರ್ವಹಿಸಲಿದ್ದು, ಸಾರ್ವಜನಿಕರು ಬೀದಿ ದೀಪಗಳಿಗೆ ಸಂಬಂಧಿಸಿದ ದೂರುಗಳನ್ನು ನೇರವಾಗಿ ಸಂಬಂಧಪಟ್ಟ ಏಜೆನ್ಸಿ ಹಾಗೂ ದೂರು ನಿರ್ವಾಹಕರನ್ನು ಸಂಪರ್ಕಿಸಿ ಸಲ್ಲಿಸಬಹುದಾಗಿದೆ ಎಂದು ಉತ್ತರ ನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.</p>.<p>ದೂರು ಇದ್ದಲ್ಲಿ ಸಂಪರ್ಕಿಸಿ: ಬ್ಯಾಟರಾಯನಪುರ ಹಾಗೂ ಯಲಹಂಕ ಕ್ಷೇತ್ರ ವಾರ್ಡ್: 1 ರಿಂದ 14 ದೂರು ನಿರ್ವಾಹಕ: ಕಾರ್ತಿಕ್ 9900405008</p>.<p>ಪುಲಕೇಶಿನಗರ, ಸರ್ವಜ್ಞನಗರ ಹಾಗೂ ಹೆಬ್ಬಾಳ ಕ್ಷೇತ್ರ ವಾರ್ಡ್: 61 ರಿಂದ 85 ದೂರು ನಿರ್ವಾಹಕರು: ಶಿವರಂಜಿನಿ/ ವಿದ್ಯಾ 7824015785 / 7824015781</p>.<p>ದಾಸರಹಳ್ಳಿ ಕ್ಷೇತ್ರವಾರ್ಡ್: 15 ರಿಂದ 19ದೂರು ನಿರ್ವಾಹಕರು: ಮಂಜುಳಾ/ ರಂಗನಾಥ್ 8951567132/ 9611899159</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-4-276128127</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಸಾಂಪ್ರದಾಯಿಕವಾದ ಬೀದಿ ದೀಪಗಳನ್ನು ತೆರವುಗೊಳಿಸಿ ಎಲ್ಇಡಿ ಅಳವಡಿಸುವ ಹಾಗೂ ವಿದ್ಯುತ್ ಉಳಿತಾಯ ಕ್ರಮಗಳನ್ನು ಉತ್ತರ ನಗರ ಪಾಲಿಕೆ ಅನುಷ್ಠಾನಗೊಳಿಸಿದೆ.</p>.<p>ಸಾರ್ವಜನಿಕ-ಖಾಸಗಿ ಸಹ ಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 34, 35 ಮತ್ತು 36 ಹೊರತುಪಡಿಸಿ ಎಲ್ಲ ವಾರ್ಡ್ಗಳಲ್ಲಿ ಹಾಲಿ ಇದ್ದ ಬೀದಿ ದೀಪಗಳ ನಿರ್ವಹಣಾ ಗುತ್ತಿಗೆಗಳನ್ನು ಹೊಸ ನಿರ್ವಹಣಾ ಏಜೆನ್ಸಿಗಳಿಗೆ ನೀಡಲಾಗಿದೆ.</p>.<p>ಬೀದಿ ದೀಪಗಳನ್ನು ಅಳವಡಿಸಿರುವ ಗುತ್ತಿಗೆದಾರರೇ ನಿರ್ವಹಿಸಲಿದ್ದು, ಸಾರ್ವಜನಿಕರು ಬೀದಿ ದೀಪಗಳಿಗೆ ಸಂಬಂಧಿಸಿದ ದೂರುಗಳನ್ನು ನೇರವಾಗಿ ಸಂಬಂಧಪಟ್ಟ ಏಜೆನ್ಸಿ ಹಾಗೂ ದೂರು ನಿರ್ವಾಹಕರನ್ನು ಸಂಪರ್ಕಿಸಿ ಸಲ್ಲಿಸಬಹುದಾಗಿದೆ ಎಂದು ಉತ್ತರ ನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.</p>.<p>ದೂರು ಇದ್ದಲ್ಲಿ ಸಂಪರ್ಕಿಸಿ: ಬ್ಯಾಟರಾಯನಪುರ ಹಾಗೂ ಯಲಹಂಕ ಕ್ಷೇತ್ರ ವಾರ್ಡ್: 1 ರಿಂದ 14 ದೂರು ನಿರ್ವಾಹಕ: ಕಾರ್ತಿಕ್ 9900405008</p>.<p>ಪುಲಕೇಶಿನಗರ, ಸರ್ವಜ್ಞನಗರ ಹಾಗೂ ಹೆಬ್ಬಾಳ ಕ್ಷೇತ್ರ ವಾರ್ಡ್: 61 ರಿಂದ 85 ದೂರು ನಿರ್ವಾಹಕರು: ಶಿವರಂಜಿನಿ/ ವಿದ್ಯಾ 7824015785 / 7824015781</p>.<p>ದಾಸರಹಳ್ಳಿ ಕ್ಷೇತ್ರವಾರ್ಡ್: 15 ರಿಂದ 19ದೂರು ನಿರ್ವಾಹಕರು: ಮಂಜುಳಾ/ ರಂಗನಾಥ್ 8951567132/ 9611899159</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-4-276128127</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>