<p><strong>ಕೋಲಾರ:</strong> ಬೆಂಗಳೂರು ಉತ್ತರ ವಿಶ್ವವಿದ್ಯಾಲಯಕ್ಕೆ ‘ಸುವರ್ಣ ಗಂಗೆ’ ಎಂದು ಸಚಿವರ ಸಮ್ಮುಖದಲ್ಲಿ ಬುಧವಾರ ನಾಮಕರಣ ನಡೆಯಲಿದೆ.</p>.<p>ವಿಶ್ವವಿದ್ಯಾಲಯದ ಮಂಗಸಂದ್ರದಲ್ಲಿನ ಸ್ನಾತಕೋತ್ತರ ಕೇಂದ್ರದಲ್ಲಿ ಪಿ.ಎಂ.ಉಷಾ ಯೋಜನೆ ಅಡಿಯಲ್ಲಿ ₹ 10 ಕೋಟಿ ವೆಚ್ಚದಲ್ಲಿ ಮಹಿಳಾ ವಸತಿ ನಿಲಯದ ಕಾಮಗಾರಿಗೆ ಬೆಳಿಗ್ಗೆ 10.30ಕ್ಕೆ ಶಂಕುಸ್ಥಾಪನೆ ನೇರವೇರಲಿದೆ. ಇದೇ ಸಂದರ್ಭದಲ್ಲಿ ಸ್ನಾತಕೋತ್ತರ ಕೇಂದ್ರದ ಮೊದಲ ಮಹಡಿ ಉದ್ಘಾಟನೆಯೂ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಬೆಂಗಳೂರು ಉತ್ತರ ವಿಶ್ವವಿದ್ಯಾಲಯಕ್ಕೆ ‘ಸುವರ್ಣ ಗಂಗೆ’ ಎಂದು ಸಚಿವರ ಸಮ್ಮುಖದಲ್ಲಿ ಬುಧವಾರ ನಾಮಕರಣ ನಡೆಯಲಿದೆ.</p>.<p>ವಿಶ್ವವಿದ್ಯಾಲಯದ ಮಂಗಸಂದ್ರದಲ್ಲಿನ ಸ್ನಾತಕೋತ್ತರ ಕೇಂದ್ರದಲ್ಲಿ ಪಿ.ಎಂ.ಉಷಾ ಯೋಜನೆ ಅಡಿಯಲ್ಲಿ ₹ 10 ಕೋಟಿ ವೆಚ್ಚದಲ್ಲಿ ಮಹಿಳಾ ವಸತಿ ನಿಲಯದ ಕಾಮಗಾರಿಗೆ ಬೆಳಿಗ್ಗೆ 10.30ಕ್ಕೆ ಶಂಕುಸ್ಥಾಪನೆ ನೇರವೇರಲಿದೆ. ಇದೇ ಸಂದರ್ಭದಲ್ಲಿ ಸ್ನಾತಕೋತ್ತರ ಕೇಂದ್ರದ ಮೊದಲ ಮಹಡಿ ಉದ್ಘಾಟನೆಯೂ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>