‘2022ನೇ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪಠ್ಯ
ಕ್ರಮ ಹಾಗೂ ಪುಸ್ತಕವನ್ನು ಕನ್ನಡ ಅಧ್ಯ
ಯನ ಮಂಡಳಿಯ ಡಾ.ಬಿ. ಗಂಗಾಧರ್ ಅವರ ನೇತೃತ್ವದಲ್ಲಿ ಕನ್ನಡ ಪಠ್ಯಗಳನ್ನು ರೂಪಿಸಿ ಈಗಾಗಲೇ ಹಸ್ತಾಂತರಿಸಿದ್ದಾರೆ.
ಮೊದಲನೇ ಸೆಮಿಸ್ಟರ್ನಲ್ಲಿ ಪಠ್ಯಪುಸ್ತಕಗಳಿಲ್ಲದೆ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದ್ದಾರೆ. ಎರಡನೇ ಸೆಮಿಸ್ಟರ್ ಆರಂಭವಾಗಿ ಒಂದು ತಿಂಗಳು ಕಳೆ
ದರೂ ಪಠ್ಯಪುಸ್ತಕವು ವಿದ್ಯಾರ್ಥಿಗಳ ಕೈಸೇರುವ ಯಾವುದೇ ಸೂಚನೆಗಳು ಕಾಣುತ್ತಿಲ್ಲ’ ಎಂದು ಉಲ್ಲೇಖಿಸಿದೆ.