ಉಪಮುಖ್ಯಮಂತ್ರಿ ಭೇಟಿ ಬಗ್ಗೆ ಪ್ರತಿಕ್ರಿಯಿಸಿದ ಒಆರ್ಆರ್ಸಿಎ ಅಧ್ಯಕ್ಷರಾದ ಮಾನಸ್ ದಾಸ್, ‘ನಮ್ಮ ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳುವಂತೆ ಸಂಚಾರ ವಿಭಾಗದ ಜಂಟಿ ಕಮಿಷನರ್ ಎಂ.ಎನ್. ಅನುಚೇತ್ ಅವರಿಗೆ ಉಪಮುಖ್ಯಮಂತ್ರಿ ಅವರು ಸೂಚನೆ ನೀಡಿದ್ದಾರೆ. ಜೊತೆಗೆ, ಹೊರವರ್ತುಲ ರಸ್ತೆಗೆ ಬಂದು ಪರಿಶೀಲನೆ ನಡೆಸುವುದಾಗಿಯೂ ಆಶ್ವಾಸನೆ ನೀಡಿದ್ದಾರೆ’ ಎಂದರು.