ಶುಕ್ರವಾರ, 12 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಬೆಂಗಳೂರು ನಗರವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ನಿತ್ಯ ಕಾರ್ಯಾಚರಣೆ: ಕರೀಗೌಡ

Published : 12 ಸೆಪ್ಟೆಂಬರ್ 2025, 14:33 IST
Last Updated : 12 ಸೆಪ್ಟೆಂಬರ್ 2025, 14:33 IST
ಫಾಲೋ ಮಾಡಿ
Comments
24 ಗಂಟೆಯೂ ದೂರು ದಾಖಲಿಸಿ
ಘನತ್ಯಾಜ್ಯ ನಿರ್ವಹಣೆಗೆ ಸಂಬಂಧಪಟ್ಟಂತೆ ‘ಡಿಜಿಟಲ್ ದೂರು ಪರಿಹಾರ ವೇದಿಕೆ’ ಮೂಲಕ ನಾಗರಿಕರು ತಮ್ಮ ದೂರುಗಳನ್ನು ದಿನದ 24 ಗಂಟೆಯೂ ದಾಖಲಿಸಬಹುದು. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆದೇಶದಂತೆ ಆರಂಭಿಸಲಾಗಿರುವ ವ್ಯಾಟ್ಸ್‌ಆ್ಯಪ್‌ ಸಂಖ್ಯೆ 9448197197 ಮೂಲಕ  ಬರುವ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಲಾಗುತ್ತಿದೆ ಎಂದು ಬಿಎಸ್‌ಡಬ್ಲ್ಯುಎಂಎಲ್‌ ಸಿಇಒ ಕರೀಗೌಡ ತಿಳಿಸಿದರು. ಆಗಸ್ಟ್ 1ರಿಂದ 1483 ದೂರುಗಳನ್ನು ಸ್ವೀಕರಿಸಿದ್ದು ಅದರಲ್ಲಿ 1464 ದೂರಗಳನ್ನು ಇತ್ಯರ್ಥ್ಯಪಡಿಸಲಾಗಿದೆ. ಸೆಪ್ಟೆಂಬರ್‌ನಲ್ಲಿ 515 ದೂರುಗಳು ಬಂದಿದ್ಳು 423 ದೂರುಗಳಿಗೆ ಪರಿಹಾರ ನೀಡಲಾಗಿದೆ. ಸಹಾಯವಾಣಿ: 1533 ಹಾಗೂ ‘ನಮ್ಮ ಬೆಂಗಳೂರು’ ಮೊಬೈಲ್ ಅಪ್ಲಿಕೇಶನ್ ಸಹಾಯ ತಂತ್ರಾಂಶದಲ್ಲೂ ದೂರುಗಳನ್ನು ದಾಖಲಿಸಬಹುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT