ಗುರುವಾರ, 15 ಜನವರಿ 2026
×
ADVERTISEMENT
ADVERTISEMENT

ಹುಳಿಮಾವು ಪೊಲೀಸರ ಕಾರ್ಯಾಚರಣೆ | ₹240 ಕೋಟಿ ವಂಚನೆ ಜಾಲ ಪತ್ತೆ: 12 ಮಂದಿ ಬಂಧನ

Published : 14 ಜನವರಿ 2026, 23:30 IST
Last Updated : 14 ಜನವರಿ 2026, 23:30 IST
ಫಾಲೋ ಮಾಡಿ
Comments
ಆರೋಪಿಗಳಿಂದ ವಶಕ್ಕೆ ಪಡೆದ ವಸ್ತುಗಳನ್ನು ಬೆಂಗಳೂರು ಪೊಲೀಸ್‌ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್‌ ಅವರು ಪರಿಶೀಲಿಸಿದರು 
ಆರೋಪಿಗಳಿಂದ ವಶಕ್ಕೆ ಪಡೆದ ವಸ್ತುಗಳನ್ನು ಬೆಂಗಳೂರು ಪೊಲೀಸ್‌ ಕಮಿಷನರ್ ಸೀಮಾಂತ್‌ಕುಮಾರ್ ಸಿಂಗ್‌ ಅವರು ಪರಿಶೀಲಿಸಿದರು 
ವಂಚನೆಯಲ್ಲಿ ತಾಯಿ ಮಗನ ಪಾತ್ರ 
ವಂಚನೆ ಪ್ರಕರಣದ ತನಿಖೆ ಆರಂಭಿಸಿದಾಗ ಹಣ ವರ್ಗಾವಣೆಯಾಗಿದ್ದ ಖಾತೆಗಳ ಸುಳಿವು ಸಿಕ್ಕಿತ್ತು. ಮೊಹಮ್ಮದ್​ ಹುಜೈಫಾ ಮತ್ತು ಅವರ ತಾಯಿ ಸಭಾ ಅವರನ್ನು ಮೊದಲಿಗೆ ಬಂಧಿಸಲಾಯಿತು. ಪ್ರಮುಖ ಆರೋಪಿಗಳ ಸೂಚನೆಯಂತೆ ತಾಯಿ ಹಾಗೂ ಮಗ ಬ್ಯಾಂಕ್‌ಗೆ ತೆರಳಿ ಖಾತೆ ತೆರೆಯುವ ಕೆಲಸ ಮಾಡುತ್ತಿದ್ದರು. ಸಾರ್ವಜನಿಕರಿಂದ ದಾಖಲೆಗಳನ್ನೂ ಪಡೆದುಕೊಳ್ಳುತ್ತಿದ್ದರು. ದಾಖಲೆ ನೀಡಿದವರಿಗೆ ಕಮಿಷನ್ ರೂಪದಲ್ಲಿ ಹಣ ನೀಡುತ್ತಿದ್ದರು. ಮೊಹಮ್ಮದ್​ ಹುಜೈಫಾ ಮತ್ತು ಸಭಾ ನೀಡಿದ ಮಾಹಿತಿ ಮೇಲೆ ದೇಶದ ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಉಳಿದ 10 ಮಂದಿಯನ್ನು ಬಂಧಿಸಲಾಯಿತು ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT