‘ದೊಡ್ಡಗುಬ್ಬಿ ಮುಖ್ಯ ರಸ್ತೆ ಬಳಿ ವಾಸವಿರುವ ಅನಿಲ್ಕುಮಾರ್ ಎಂಬುವರು ನೀಡಿರುವ ದೂರಿನ ಮೇಲೆ ಮುಖ್ಯ ಆರೋಪಿ ತೀರ್ಥಪ್ರಸಾದ್ನನ್ನು ಬಂಧಿಸಲಾಗಿದೆ. ಉಳಿದ ಆರೋಪಿಗಳಾದ ಕುಮಾರ್, ಶಿವಸ್ವಾಮಿ, ರಮೇಶ್ ಗೌಡ ಹಾಗೂ ಶ್ರೀಧರ್ ಎಂಬುವರನ್ನು ವಿಚಾರಣೆಗೆ ಒಳಪಡಿಸುವುದು ಬಾಕಿ ಇದೆ’ ಎಂದು ಪೊಲೀಸರು ತಿಳಿಸಿದ್ದಾರೆ.