ಕಮಿಷನರ್ ಭಾಸ್ಕರ್ ರಾವ್ ಮಾರ್ಗದರ್ಶನದಲ್ಲಿ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಸೆಫೆಟ್ ಮುತುವರ್ಜಿ ವಹಿಸಿ ಈ ಕಾರ್ಯಕ್ರಮ ಜಾರಿಗೆ ತಂದಿದ್ದಾರೆ. ತಮ್ಮ ವಿಭಾಗ ವ್ಯಾಪ್ತಿಯ ಜಯನಗರ, ಜೆ.ಪಿ.ನಗರ, ಬನಶಂಕರಿ, ಗಿರಿನಗರ, ಕುಮಾರಸ್ವಾಮಿ ಲೇಔಟ್ ಹಾಗೂ ಬಸವನಗುಡಿ ಮಹಿಳಾ ಠಾಣೆ ಇನ್ಸ್ಪೆಕ್ಟರ್ಗಳನ್ನೇ ಕಾರ್ಯಕ್ರಮದ ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿದ್ದಾರೆ.