'ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಉತ್ತರ ಭಾರತದ ರಾಜ್ಯಗಳಿಗೆ ಗೊರಗುಂಟೆಪಾಳ್ಯ ಮಾರ್ಗವಾಗಿ ಬಸ್ಗಳು ಸಂಚರಿಸುತ್ತವೆ. ಇಂತ ಗೊರಗುಂಟೆಪಾಳ್ಯದಲ್ಲಿ ವ್ಯವಸ್ಥಿತ ಶೌಚಾಲಯ ಇಲ್ಲದಿದ್ದರಿಂದ, ಜನರ ಯಾತನೆ ಅನುಭವಿಸುತ್ತಿದ್ದರು.
ಮಹಿಳೆಯರು, ವೃದ್ಧರು ಕಷ್ಟಪಡುತ್ತಿದ್ದರು. ಈ ಸಮಸ್ಯೆ ನಿವಾರಿಸಲು ಹಲವು ಅಭಿಯಾನ ನಡೆಸಿದರೂ ಪ್ರಯೋಜನವಾಗಲಿಲ್ಲ' ಎಂದರು.