ವಿಜಯನಗರ ಪೊಲೀಸ್ ಠಾಣೆಯ ಬಳಿ ಅಸಹಾಯಕರಾಗಿ ಕಂಡ ಅಂಧ ದಂಪತಿಗಳ ಜೀವನ ನಿರ್ವಹಣೆಗಾಗಿ ದಿನಸಿ ಪದಾರ್ಥಗಳನ್ನು & ಅವರ ಇಬ್ಬರು ಪುಟ್ಟ ಮಕ್ಕಳ ಪೋಷಣೆಗಾಗಿ ಅಗತ್ಯವಿದ್ದ ಸಾಮಾಗ್ರಿ & ಔಷಧಿಗಳನ್ನು ಪೂರೈಸುವ ಮೂಲಕ ಮಾನವೀಯತೆ ಮೆರೆದ ಶ್ರೀ.ಮನು, ಪಿ.ಎಸ್.ಐ @VijayanagaraPS ರವರನ್ನು ತುಂಬು ಹೃದಯದಿಂದ ಶ್ಲಾಘಿಸುತ್ತೇವೆ @BlrCityPolice. pic.twitter.com/qSJ13dL7LZ
— Dr. Sanjeev M Patil, IPS (@DCPWestBCP) May 31, 2021