‘ಕನ್ನಡ ಪುಸ್ತಕ ಮಳಿಗೆಗಳಲ್ಲಿ ರಿಯಾಯತಿ ಸಹ ಇರಲಿದ್ದು, ವಿವಿಧ ಭಾಷೆಯ ಪುಸ್ತಕಗಳು ಒಂದೇ ಸೂರಿನಡಿ ದೊರೆಯಲಿವೆ. ನಟ ರಮೇಶ್ ಅರವಿಂದ್, ಈ ಬಾರಿಯೂ ಪುಸ್ತಕೋತ್ಸವದ ರಾಯಭಾರಿಯಾಗಲಿದ್ದಾರೆ. ಗೀತ ಗಾಯನ, ಕವಿಗೋಷ್ಠಿ ಸೇರಿದಂತೆ ವಿವಿಧ ಸಾಹಿತ್ಯಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ’ ಎಂದು ಮಾಹಿತಿ ನೀಡಿದರು.