ಶಾಸಕರು, ಸಂಸದರು, ವಿಧಾನ ಪರಿಷತ್ತಿನ ಸದಸ್ಯರು, ಎಂಜಿನಿಯರ್ಗಳು ಕಾರ್ಯಪಡೆಯ ಸದಸ್ಯರಾಗಿರುತ್ತಾರೆ. ಅಭಿವೃದ್ಧಿ ಕಾಮಗಾರಿ ಮತ್ತು ಪ್ರವಾಹ ಪರಿಹಾರ ಕಾಮಗಾರಿಗಳ ಬಗ್ಗೆ ಈ ಕಾರ್ಯಪಡೆಯೇ ನಿರ್ಧಾರ ಕೈಗೊಳ್ಳಲಿದೆ. ಎಲ್ಲಾ ರೀತಿಯ ಅಧಿಕಾರವನ್ನೂ ಈ ಕಾರ್ಯಪಡೆಗೆ ನೀಡಲಾಗುವುದು. ಈ ಸಂಬಂಧ ಇಂದೇ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.