ಭಾನುವಾರ, 6 ಜುಲೈ 2025
×
ADVERTISEMENT
ADVERTISEMENT

ಬೆಂಗಳೂರು: ನಗರದ ಹಲವೆಡೆ ಉತ್ತಮ ಮಳೆ

Published : 21 ಜೂನ್ 2024, 23:30 IST
Last Updated : 21 ಜೂನ್ 2024, 23:30 IST
ಫಾಲೋ ಮಾಡಿ
Comments
ಮರ ಬಿದ್ದು ಮಗು ಸಾವು
ಭಾರಿ ಮಳೆ, ಗಾಳಿ ವೇಳೆ ಮರ ಬಿದ್ದ ಪರಿಣಾಮ ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ದೇವರಜೀವನಹಳ್ಳಿಯ ಪೂರ್ವ ಉದ್ಯಾನ ಬಳಿ ಶನಿವಾ ರಾತ್ರಿ ನಡೆದಿದೆ. ತಂದೆ ಸತ್ಯ ಅವರ ಜತೆ ರಕ್ಷಾ(3) ಬೈಕ್‌ನಲ್ಲಿ ಹೋಗುವಾಗ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸತ್ಯ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪುಲಕೇಶಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಮಳೆಯಿಂದ ರಕ್ಷಣೆ ಪಡೆಯಲು ಕೈಚೀಲವನ್ನು ತಲೆಮೇಲೆ ಹಿಡಿದು ಸಾಗಿದ ಮಹಿಳೆ

ಮಳೆಯಿಂದ ರಕ್ಷಣೆ ಪಡೆಯಲು ಕೈಚೀಲವನ್ನು ತಲೆಮೇಲೆ ಹಿಡಿದು ಸಾಗಿದ ಮಹಿಳೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT