ವಿಧಾನಸೌಧ ಮೆಟ್ರೊ ನಿಲ್ದಾಣದ ಬಳಿ ಸೋಮವಾರ ಸುರಿದ ಮಳೆಯಲ್ಲೇ ಕೊಡೆ ಹಿಡಿದು ಸಾಗಿದ ಜನ –ಪ್ರಜಾವಾಣಿ ಚಿತ್ರ/ರಂಜು ಪಿ
ಸೋಮವಾರ ಸುರಿದ ಮಳೆಯಲ್ಲೇ ಬೈಕ್ ಸವಾರಿ –ಪ್ರಜಾವಾಣಿ ಚಿತ್ರ/ರಂಜು ಪಿ
ಸೋಮವಾರ ಸುರಿದ ಮಳೆಯಲ್ಲೇ ಕೊಡೆ ಹಿಡಿದು ಸಾಗಿದ ಜನ –ಪ್ರಜಾವಾಣಿ ಚಿತ್ರ/ರಂಜು ಪಿ
ಕೆ.ಆರ್. ರಸ್ತೆಯಲ್ಲಿ ಸೋಮವಾರ ಕುಟುಂಬವೊಂದು ಮಳೆಯಲ್ಲೇ ಸಾಗಿದ್ದು ಹೀಗೆ. ಪ್ರಜಾವಾಣಿ ಚಿತ್ರ. ಪ್ರಶಾಂತ್ ಎಚ್.ಜಿ.
ಸೋಮವಾರ ಸುರಿದ ಮಳೆಯಲ್ಲೇ ಸಾಗಿದ ವಾಹನ ಸವಾರರು .ಪ್ರಜಾವಾಣಿ ಚಿತ್ರ. ಪ್ರಶಾಂತ್ ಎಚ್.ಜಿ.
ಶಂಕರಮಠ ಬಳಿಯ ಕಾರ್ಡ್ ರಸ್ತೆಯಲ್ಲಿ ಮರದ ಕೊಂಬೆಯೊಂದು ಬಿದ್ದು ಕಾರು ಜಖಂಗೊಂಡಿತು