<p><strong>ಬೆಂಗಳೂರು:</strong> ಧರ್ಮ, ಮತ, ಜಾತಿ, ಸಂಸ್ಕೃತಿ, ಎಡ-ಬಲ, ಪ್ರಗತಿಪರ-ಪ್ರತಿ ಗಾಮಿ ಪರಿಕಲ್ಪನೆ ಕುರಿತು ಇದೇ ಭಾನುವಾರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಸಭೆ ನಡೆಯಲಿದೆ. </p><p>ಮಲ್ಲೇಶ್ವರದ ಐದನೇ ಕ್ರಾಸ್ನಲ್ಲಿರುವ ವಕೀಲ ಕೆ. ವಿಶ್ವನಾಥ್ ನಾಯ್ಕ್ ಅವರ ಕಚೇರಿಯಲ್ಲಿ ಈ ಸಭೆ ಹಮ್ಮಿಕೊಳ್ಳಲಾ ಗಿದೆ. ಸಮಾಜೋರಾಜಕೀಯ ಕ್ಷೇತ್ರಗ ಳಲ್ಲಿ ಬಳಸುವ ಹಲವಾರು ಪದಗಳ ಅರ್ಥ ವಿಶ್ಲೇಷಣೆ ಮಾಡಿ, ಅವನ್ನು ಸರಿಯಾಗಿ ತಿಳಿದುಕೊಳ್ಳುವುದು ಈ ಸಭೆಯ ಉದ್ದೇಶ ಎಂದು ಲೇಖಕ ಕೆ.ಎಸ್. ಪಾರ್ಥಸಾರಥಿ ತಿಳಿಸಿದ್ದಾರೆ. </p><p>ಸಂಪರ್ಕಕ್ಕೆ: 9448093966</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಧರ್ಮ, ಮತ, ಜಾತಿ, ಸಂಸ್ಕೃತಿ, ಎಡ-ಬಲ, ಪ್ರಗತಿಪರ-ಪ್ರತಿ ಗಾಮಿ ಪರಿಕಲ್ಪನೆ ಕುರಿತು ಇದೇ ಭಾನುವಾರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಸಭೆ ನಡೆಯಲಿದೆ. </p><p>ಮಲ್ಲೇಶ್ವರದ ಐದನೇ ಕ್ರಾಸ್ನಲ್ಲಿರುವ ವಕೀಲ ಕೆ. ವಿಶ್ವನಾಥ್ ನಾಯ್ಕ್ ಅವರ ಕಚೇರಿಯಲ್ಲಿ ಈ ಸಭೆ ಹಮ್ಮಿಕೊಳ್ಳಲಾ ಗಿದೆ. ಸಮಾಜೋರಾಜಕೀಯ ಕ್ಷೇತ್ರಗ ಳಲ್ಲಿ ಬಳಸುವ ಹಲವಾರು ಪದಗಳ ಅರ್ಥ ವಿಶ್ಲೇಷಣೆ ಮಾಡಿ, ಅವನ್ನು ಸರಿಯಾಗಿ ತಿಳಿದುಕೊಳ್ಳುವುದು ಈ ಸಭೆಯ ಉದ್ದೇಶ ಎಂದು ಲೇಖಕ ಕೆ.ಎಸ್. ಪಾರ್ಥಸಾರಥಿ ತಿಳಿಸಿದ್ದಾರೆ. </p><p>ಸಂಪರ್ಕಕ್ಕೆ: 9448093966</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>