ಶುಕ್ರವಾರ, 19 ಡಿಸೆಂಬರ್ 2025
×
ADVERTISEMENT
ADVERTISEMENT

ಬೆಂಗಳೂರು ಸಮೀಪ 2ನೇ ವಿಮಾನ ನಿಲ್ದಾಣ | ಮುಂದಾಲೋಚನೆಯಿಂದ ಟೆಂಡರ್‌: ಎಂ.ಬಿ. ಪಾಟೀಲ

Published : 19 ಡಿಸೆಂಬರ್ 2025, 15:28 IST
Last Updated : 19 ಡಿಸೆಂಬರ್ 2025, 15:28 IST
ಫಾಲೋ ಮಾಡಿ
Comments
‘ಎಎಐ ವರದಿ ಬಳಿಕವೇ ಟೆಂಡರ್‌ ಆಹ್ವಾನಿಸಲಾಗಿದೆ’
‘ಕನಕಪುರ ರಸ್ತೆಯಲ್ಲಿರುವ ಚೂಡಹಳ್ಳಿ ಮತ್ತು ಸೋಮನಹಳ್ಳಿ ಹಾಗೂ ನೆಲಮಂಗಲ-ಕುಣಿಗಲ್ ರಸ್ತೆಯಲ್ಲಿ ಇರುವ ಮತ್ತೊಂದು ಸ್ಥಳವನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ (ಎಎಐ) ಉನ್ನತ ತಂಡ ಪರಿಶೀಲಿಸಿ ತನ್ನ ವರದಿಯನ್ನು ನಮಗೆ ನೀಡಿದೆ. ಇದಾದ ನಂತರವೇ ಈಗ ಟೆಂಡರ್ ಆಹ್ವಾನಿಸಲಾಗಿದೆ’ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT