ಮೇಲ್ಸೇತುವೆ ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆಗೆ ಒಪ್ಪದ ಆಸ್ತಿ ಮಾಲೀಕರು, ಬಿಬಿಎಂಪಿಯ ಪರಿಹಾರಕ್ಕೆ ಸಮ್ಮತಿಸಿರಲಿಲ್ಲ. ಹೀಗಾಗಿ, ಅವುಗಳನ್ನು ಹೊರತುಪಡಿಸಿ ಮೇಲ್ಸೇತುವೆ ಉದ್ದವನ್ನು ಕಡಿತಗೊಳಿಸಿ ಕಾಮಗಾರಿ ಮುಗಿಸಲು ಬಿಬಿಎಂಪಿ ಎಂಜಿನಿಯರ್ಗಳು ವಿನ್ಯಾಸವನ್ನು ಬದಲಿಸಿದ್ದರು. ಅದು ಹೈಕೋರ್ಟ್ ಮೆಟ್ಟಿಲೇರಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿತ್ತು.