ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ, ‘ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವ ತೀರ್ಪು ಬಂದಾಗ ನಾವ್ಯಾರೂ ಪಟಾಕಿ ಹೊಡೆಯಲಿಲ್ಲ. ಗಲಾಟೆ ಮಾಡಲಿಲ್ಲ. ಆದರೆ, ಇವರು ಪ್ರತಿಭಟನೆ ಹೆಸರಲ್ಲಿ ನಮ್ಮ ಮಕ್ಕಳು ಶಾಲೆಗೆ ಹೋಗುವ ಬಸ್ಗಳಿಗೆ ಬೆಂಕಿ ಹಚ್ಚುತ್ತಿದ್ದಾರೆ. ಪ್ರತಿಭಟನೆ ಹೇಗೆ ಮಾಡಬೇಕು ಎಂಬುದನ್ನು ಹಿಂದೂಗಳನ್ನು ನೋಡಿ ತಿಳಿದುಕೊಳ್ಳಿ’ ಎಂದು ಅವರು ಹೇಳಿದರು.