<p><strong>ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ಹೆಸರಿನ ರಸ್ತೆಯ ನಾಮಫಲಕ ಅನಾವರಣ: ಎ</strong>ಸ್.ಟಿ. ಸೋಮಶೇಖರ್, ಎಂ. ಪ್ರಕಾಶಮೂರ್ತಿ, ನಾಗರಿಕ ಗೌರವ ಸ್ವೀಕರಿಸುವವರು: ನರಹಳ್ಳಿ ಬಾಲಸುಬ್ರಹ್ಮಣ್ಯ, ಅಧ್ಯಕ್ಷತೆ: ಎಚ್.ಎಸ್. ಸುಧೀಂದ್ರಕುಮಾರ್, ಆಯೋಜನೆ: ಕನ್ನಡ ಸಾಹಿತ್ಯ ಪರಿಷತ್ತು ಯಶವಂತಪುರ ವಿಧಾನಸಭಾ ಕ್ಷೇತ್ರ, ಸ್ಥಳ: ಗಣಪತಿ ದೇವಸ್ಥಾನದ ಹಿಂಭಾಗ, ಕಲ್ಯಾಣ ಗೃಹನಿರ್ಮಾಣ ಸಹಕಾರ ಸಂಘದ ಬಡಾವಣೆ, ಭುವನೇಶ್ವರಿನಗರ, ಬೆಳಿಗ್ಗೆ 10.30</p>.<p><strong>ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭ:</strong> ಅತಿಥಿಗಳು: ಪುರುಷೋತ್ತಮ ಬಿಳಿಮಲೆ, ಎಚ್.ಎಸ್. ರಾಘವೇಂದ್ರರಾವ್, ಅಧ್ಯಕ್ಷತೆ: ಜೋಸೆಫ್ ಸಿ.ಸಿ., ಗೌರವ ಸ್ವೀಕರಿಸುವವರು: ಅನಿಲ್ ಜೋಸೆಫ್ ಪಿಂಟೊ, ಆಯೋಜನೆ ಮತ್ತು ಸ್ಥಳ: ಕ್ರೈಸ್ಟ್ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಕನ್ನಡ ಸಂಘ , ಹೊಸೂರು ರಸ್ತೆ, ಮಧ್ಯಾಹ್ನ 3</p>.<p><strong>ಕಾಮಣ್ಣನ ಹಬ್ಬದ ಆಚರಣೆ:</strong> ‘ಮನ್ಮಥನಿಗೆ ಪುಷ್ಪಬಾಣ ಅಥವಾ ಮನ್ಮಥನಿಂದ ಶಿವನ ತಪೋಭಂಗ, ಆಯೋಜನೆ ಮತ್ತು ಸ್ಥಳ: ಕಾಮಣ್ಣನ ಗುಡಿ ಸೇವಾ ಸಮಿತಿ ಟ್ರಸ್ಟ್, ಅರಳೇಪೇಟೆ, ಸಂಜೆ 6.30ರಿಂದ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಅವರ ಹೆಸರಿನ ರಸ್ತೆಯ ನಾಮಫಲಕ ಅನಾವರಣ: ಎ</strong>ಸ್.ಟಿ. ಸೋಮಶೇಖರ್, ಎಂ. ಪ್ರಕಾಶಮೂರ್ತಿ, ನಾಗರಿಕ ಗೌರವ ಸ್ವೀಕರಿಸುವವರು: ನರಹಳ್ಳಿ ಬಾಲಸುಬ್ರಹ್ಮಣ್ಯ, ಅಧ್ಯಕ್ಷತೆ: ಎಚ್.ಎಸ್. ಸುಧೀಂದ್ರಕುಮಾರ್, ಆಯೋಜನೆ: ಕನ್ನಡ ಸಾಹಿತ್ಯ ಪರಿಷತ್ತು ಯಶವಂತಪುರ ವಿಧಾನಸಭಾ ಕ್ಷೇತ್ರ, ಸ್ಥಳ: ಗಣಪತಿ ದೇವಸ್ಥಾನದ ಹಿಂಭಾಗ, ಕಲ್ಯಾಣ ಗೃಹನಿರ್ಮಾಣ ಸಹಕಾರ ಸಂಘದ ಬಡಾವಣೆ, ಭುವನೇಶ್ವರಿನಗರ, ಬೆಳಿಗ್ಗೆ 10.30</p>.<p><strong>ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭ:</strong> ಅತಿಥಿಗಳು: ಪುರುಷೋತ್ತಮ ಬಿಳಿಮಲೆ, ಎಚ್.ಎಸ್. ರಾಘವೇಂದ್ರರಾವ್, ಅಧ್ಯಕ್ಷತೆ: ಜೋಸೆಫ್ ಸಿ.ಸಿ., ಗೌರವ ಸ್ವೀಕರಿಸುವವರು: ಅನಿಲ್ ಜೋಸೆಫ್ ಪಿಂಟೊ, ಆಯೋಜನೆ ಮತ್ತು ಸ್ಥಳ: ಕ್ರೈಸ್ಟ್ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಕನ್ನಡ ಸಂಘ , ಹೊಸೂರು ರಸ್ತೆ, ಮಧ್ಯಾಹ್ನ 3</p>.<p><strong>ಕಾಮಣ್ಣನ ಹಬ್ಬದ ಆಚರಣೆ:</strong> ‘ಮನ್ಮಥನಿಗೆ ಪುಷ್ಪಬಾಣ ಅಥವಾ ಮನ್ಮಥನಿಂದ ಶಿವನ ತಪೋಭಂಗ, ಆಯೋಜನೆ ಮತ್ತು ಸ್ಥಳ: ಕಾಮಣ್ಣನ ಗುಡಿ ಸೇವಾ ಸಮಿತಿ ಟ್ರಸ್ಟ್, ಅರಳೇಪೇಟೆ, ಸಂಜೆ 6.30ರಿಂದ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>