<p><strong>ಶಂಕರ ಜಯಂತಿ:</strong> ಅತಿಥಿಗಳು: ಜಪಾನಂದಜೀ ಮಹಾರಾಜ, ಪಾವಗಡ ಪ್ರಕಾಶರಾವ್, ಶತಾವಧಾನಿ ಆರ್.ಗಣೇಶ್, ಆರ್.ಕೆ.ಪದ್ಮನಾಭ, ತೇಜಸ್ವಿ ಸೂರ್ಯ, ರವಿ ಸುಬ್ರಹ್ಮಣ್ಯ, ಉದಯ್ ಬಿ. ಗರುಡಾಚಾರ್, ಡಾ.ಸಿ.ಎನ್. ಅಶ್ವತ್ಥನಾರಾಯಣ, ಆಯೋಜನೆ: ಶಂಕರ ಜಯಂತಿ ಸೇವಾ ಸಮಿತಿ, ಸ್ಥಳ: ಶೃಂಗೇರಿ ಶಂಕರಮಠ, ಶಂಕರಪುರ, ಚಾಮರಾಜಪೇಟೆ, ಬೆಳಿಗ್ಗೆ 9.30ರಿಂದ </p>.<p><strong>ಬಿ.ಬಸವಲಿಂಗಪ್ಪ ಅವರ ಜನ್ಮ ಶತಮಾನೋತ್ಸವದ ಸಮಾರಂಭ:</strong> ಉದ್ಘಾಟನೆ: ಮಲ್ಲಿಕಾರ್ಜುನ ಖರ್ಗೆ, ಉಪಸ್ಥಿತಿ: ಸಿದ್ದರಾಮಯ್ಯ, ಬಸವರಾಜ ಹೊರಟ್ಟಿ, ಯು.ಟಿ.ಖಾದರ್, ಅಧ್ಯಕ್ಷತೆ: ಎಚ್.ಕೆ. ಪಾಟೀಲ, ಅತಿಥಿಗಳು: ಡಿ.ಕೆ. ಶಿವಕುಮಾರ್, ಜಿ.ಪರಮೇಶ್ವರ, ಕೆ.ಎಚ್. ಮುನಿಯಪ್ಪ, ಎಚ್.ಸಿ.ಮಹದೇವಪ್ಪ, ಸತೀಶ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಆರ್.ಬಿ.ತಿಮ್ಮಾಪುರ, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಬಿ.ಎಸ್. ಸುರೇಶ್, ಶಿವರಾಜ ಎಸ್. ತಂಗಡಗಿ, ಆಯೋಜನೆ: ಬಿ. ಬಸವಲಿಂಗಪ್ಪನವರ ಜನ್ಮಶತಮಾನೋತ್ಸವ ಆಚರಣಾ ಸಮಿತಿ, ಸ್ಥಳ: ಬ್ಯಾಂಕ್ವೆಟ್ ಹಾಲ್, ವಿಧಾನಸೌಧ, ಬೆಳಿಗ್ಗೆ 11</p>.<p><strong>ಜಲಸಂಭ್ರಮ:</strong> ಆಯೋಜನೆ: ಸಾರಥಿ, ಸ್ಥಳ: ಸುಚಿತ್ರ ಫಿಲಂ ಸೊಸೈಟಿ, ಬನಶಂಕರಿ ಎರಡನೇ ಹಂತ, ಬೆಳಿಗ್ಗೆ 11</p>.<p><strong>ಎಂ.ಎಸ್.ಮೂರ್ತಿ ಅವರ ‘ಬೌಲ್’ ಪುಸ್ತಕದ ಕುರಿತು ಚರ್ಚೆ:</strong> ಭಾಷಣಕಾರರು: ಸುಮಿತ್ರಾಬಾಯಿ, ಎನ್. ವಿದ್ಯಾಶಂಕರ್, ಎಂ.ಕೆ. ಶಂಕರ್, ಅಧ್ಯಕ್ಷತೆ: ವಿಜಯ, ಆಯೋಜನೆ: ಭೂಮಿ, ಸ್ಥಳ: ದಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಿ.ಪಿ.ವಾಡಿಯಾ ರಸ್ತೆ, ಬಸವನಗುಡಿ, ಸಂಜೆ 4.30</p>.<p><strong>ಆಚಾರ್ಯ ಶಂಕರ ಜಯಂತಿ ‘ತತ್ವಜ್ಞಾನಿಗಳ ದಿನಾಚರಣೆ’,</strong> ‘ಹಿರಿಯ ವಿದ್ವಾಂಸರಿಗೆ ಶಂಕರಸೇವಾ’ ಪ್ರಶಸ್ತಿ ಪ್ರದಾನ: ಉಪಸ್ಥಿತಿ: ಶ್ರೀಶಾನಂದ, ಕೆ. ಗೋಪಾಲಯ್ಯ, ಬಿ.ಎಸ್.ರಾಘವೇಂದ್ರ ಭಟ್, ಮಲ್ಹಾರಿ ರಾವ್, ಆಯೋಜನೆ: ಮಹಾಲಕ್ಷ್ಮೀಪುರ ಬ್ರಾಹ್ಮಣ ಸಭಾ, ಸ್ಥಳ: ಶ್ರೀಪ್ರಸನ್ನ ವೀರಾಂಜನೇಯಸ್ವಾಮಿ ದೇವಸ್ಥಾನ, ಮಹಾಲಕ್ಷ್ಮೀಪುರ, ಸಂಜೆ 5</p>.<p><strong>ಆದಿ ಶಂಕರಾಚಾರ್ಯರ ಜಯಂತಿ:</strong> ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ.ಶಿವಕುಮಾರ್, ಶಿವರಾಜ ಎಸ್. ತಂಗಡಗಿ, ಅತಿಥಿ: ದಿನೇಶ್ ಗುಂಡೂರಾವ್, ಅಧ್ಯಕ್ಷತೆ: ಉದಯ್ ಬಿ. ಗರುಡಾಚಾರ್, ಉಪನ್ಯಾಸ: ಪಾವಗಡ ಪ್ರಕಾಶರಾವ್, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 5</p>.<p><strong>88ನೇ ಶ್ರೀರಾಮನವಮಿ ಸಂಗೀತೋತ್ಸವ: </strong>ಪ್ರತಿಭಾಕಾಂಕ್ಷಿ ಪ್ರಶಸ್ತಿ ಪ್ರದಾನ, ಕರ್ನಾಟಕ ಸಂಗೀತ ಕಛೇರಿ: ಕೆ.ಎಸ್. ವಿಷ್ಣುದೇವ್, ಎಲ್. ರಾಮಕೃಷ್ಣನ್, ಅರ್ಜುನ್ ಕುಮಾರ್, ಭಾರದ್ವಾಜ್ ಸಥವಲ್ಲಿ, ಆಯೋಜನೆ: ಶ್ರೀರಾಮಸೇವಾ ಮಂಡಳಿ ರಾಮನವಮಿ ಸೆಲೆಬ್ರೇಷನ್ ಟ್ರಸ್ಟ್, ಸ್ಥಳ: ಕೋಟೆ ಪ್ರೌಢಶಾಲೆ ಆವರಣ, ಚಾಮರಾಜಪೇಟೆ, ಸಂಜೆ 5ರಿಂದ</p>.<p>‘<strong>ಶ್ರೀನಿವಾಸ ಕಲ್ಯಾಣ’ ಪ್ರವಚನ:</strong> ಅಶೋಕಾಚಾರ್ಯ ವಿ. ಜೋಶಿ, ಆಯೋಜನೆ: ಶ್ರೀಮಾರುತಿ ಮಹಾಗಣಪತಿ ಸೇವಾ ಸಂಘ, ಸ್ಥಳ: ಪುಣ್ಯಧಾಮ, ಒಂದನೇ ಬ್ಲಾಕ್, ರಾಜಾಜಿನಗರ, ಸಂಜೆ 6.45</p>.<p><strong>ರಾಜ್ಯಮಟ್ಟದ ಕನ್ನಡ ರಂಗ ಸ್ಪರ್ಧೆ–2026:</strong> ‘ಶ್ಮಶಾನ ಕುರುಕ್ಷೇತ್ರಂ’ ನಾಟಕ ಪ್ರದರ್ಶನ: ಪ್ರಸ್ತುತಿ: ಕಲಾರಾಧ್ಯ, ಆಯೋಜನೆ: ರಂಗಾಸ್ಥೆ, ಸ್ಥಳ: ಯುವಪಥ, ಜಯನಗರ ನಾಲ್ಕನೇ ಹಂತ, ಸಂಜೆ 7</p>.<p><strong>‘ಜೀಕೆ ಮಾಸ್ತರರ ಪ್ರಣಯ ಪ್ರಸಂಗ’ ನಾಟಕ ಪ್ರದರ್ಶನ:</strong> ರಚನೆ: ಚಂದ್ರಶೇಖರ ಕಂಬಾರ, ನಿರ್ದೇಶನ: ಭಾಸ್ಕರ್ ನೀನಾಸಂ, ಆಯೋಜನೆ: ವಿಶ್ವಪಥ ಕಲಾ ಸಂಗಮ, ಸ್ಥಳ: ರಂಗಶಂಕರ, ಜೆ.ಪಿ. ನಗರ, ಸಂಜೆ 7.30</p>.<p class="Subhead">ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p class="Subhead">nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಂಕರ ಜಯಂತಿ:</strong> ಅತಿಥಿಗಳು: ಜಪಾನಂದಜೀ ಮಹಾರಾಜ, ಪಾವಗಡ ಪ್ರಕಾಶರಾವ್, ಶತಾವಧಾನಿ ಆರ್.ಗಣೇಶ್, ಆರ್.ಕೆ.ಪದ್ಮನಾಭ, ತೇಜಸ್ವಿ ಸೂರ್ಯ, ರವಿ ಸುಬ್ರಹ್ಮಣ್ಯ, ಉದಯ್ ಬಿ. ಗರುಡಾಚಾರ್, ಡಾ.ಸಿ.ಎನ್. ಅಶ್ವತ್ಥನಾರಾಯಣ, ಆಯೋಜನೆ: ಶಂಕರ ಜಯಂತಿ ಸೇವಾ ಸಮಿತಿ, ಸ್ಥಳ: ಶೃಂಗೇರಿ ಶಂಕರಮಠ, ಶಂಕರಪುರ, ಚಾಮರಾಜಪೇಟೆ, ಬೆಳಿಗ್ಗೆ 9.30ರಿಂದ </p>.<p><strong>ಬಿ.ಬಸವಲಿಂಗಪ್ಪ ಅವರ ಜನ್ಮ ಶತಮಾನೋತ್ಸವದ ಸಮಾರಂಭ:</strong> ಉದ್ಘಾಟನೆ: ಮಲ್ಲಿಕಾರ್ಜುನ ಖರ್ಗೆ, ಉಪಸ್ಥಿತಿ: ಸಿದ್ದರಾಮಯ್ಯ, ಬಸವರಾಜ ಹೊರಟ್ಟಿ, ಯು.ಟಿ.ಖಾದರ್, ಅಧ್ಯಕ್ಷತೆ: ಎಚ್.ಕೆ. ಪಾಟೀಲ, ಅತಿಥಿಗಳು: ಡಿ.ಕೆ. ಶಿವಕುಮಾರ್, ಜಿ.ಪರಮೇಶ್ವರ, ಕೆ.ಎಚ್. ಮುನಿಯಪ್ಪ, ಎಚ್.ಸಿ.ಮಹದೇವಪ್ಪ, ಸತೀಶ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಆರ್.ಬಿ.ತಿಮ್ಮಾಪುರ, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಬಿ.ಎಸ್. ಸುರೇಶ್, ಶಿವರಾಜ ಎಸ್. ತಂಗಡಗಿ, ಆಯೋಜನೆ: ಬಿ. ಬಸವಲಿಂಗಪ್ಪನವರ ಜನ್ಮಶತಮಾನೋತ್ಸವ ಆಚರಣಾ ಸಮಿತಿ, ಸ್ಥಳ: ಬ್ಯಾಂಕ್ವೆಟ್ ಹಾಲ್, ವಿಧಾನಸೌಧ, ಬೆಳಿಗ್ಗೆ 11</p>.<p><strong>ಜಲಸಂಭ್ರಮ:</strong> ಆಯೋಜನೆ: ಸಾರಥಿ, ಸ್ಥಳ: ಸುಚಿತ್ರ ಫಿಲಂ ಸೊಸೈಟಿ, ಬನಶಂಕರಿ ಎರಡನೇ ಹಂತ, ಬೆಳಿಗ್ಗೆ 11</p>.<p><strong>ಎಂ.ಎಸ್.ಮೂರ್ತಿ ಅವರ ‘ಬೌಲ್’ ಪುಸ್ತಕದ ಕುರಿತು ಚರ್ಚೆ:</strong> ಭಾಷಣಕಾರರು: ಸುಮಿತ್ರಾಬಾಯಿ, ಎನ್. ವಿದ್ಯಾಶಂಕರ್, ಎಂ.ಕೆ. ಶಂಕರ್, ಅಧ್ಯಕ್ಷತೆ: ವಿಜಯ, ಆಯೋಜನೆ: ಭೂಮಿ, ಸ್ಥಳ: ದಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಿ.ಪಿ.ವಾಡಿಯಾ ರಸ್ತೆ, ಬಸವನಗುಡಿ, ಸಂಜೆ 4.30</p>.<p><strong>ಆಚಾರ್ಯ ಶಂಕರ ಜಯಂತಿ ‘ತತ್ವಜ್ಞಾನಿಗಳ ದಿನಾಚರಣೆ’,</strong> ‘ಹಿರಿಯ ವಿದ್ವಾಂಸರಿಗೆ ಶಂಕರಸೇವಾ’ ಪ್ರಶಸ್ತಿ ಪ್ರದಾನ: ಉಪಸ್ಥಿತಿ: ಶ್ರೀಶಾನಂದ, ಕೆ. ಗೋಪಾಲಯ್ಯ, ಬಿ.ಎಸ್.ರಾಘವೇಂದ್ರ ಭಟ್, ಮಲ್ಹಾರಿ ರಾವ್, ಆಯೋಜನೆ: ಮಹಾಲಕ್ಷ್ಮೀಪುರ ಬ್ರಾಹ್ಮಣ ಸಭಾ, ಸ್ಥಳ: ಶ್ರೀಪ್ರಸನ್ನ ವೀರಾಂಜನೇಯಸ್ವಾಮಿ ದೇವಸ್ಥಾನ, ಮಹಾಲಕ್ಷ್ಮೀಪುರ, ಸಂಜೆ 5</p>.<p><strong>ಆದಿ ಶಂಕರಾಚಾರ್ಯರ ಜಯಂತಿ:</strong> ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ.ಶಿವಕುಮಾರ್, ಶಿವರಾಜ ಎಸ್. ತಂಗಡಗಿ, ಅತಿಥಿ: ದಿನೇಶ್ ಗುಂಡೂರಾವ್, ಅಧ್ಯಕ್ಷತೆ: ಉದಯ್ ಬಿ. ಗರುಡಾಚಾರ್, ಉಪನ್ಯಾಸ: ಪಾವಗಡ ಪ್ರಕಾಶರಾವ್, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 5</p>.<p><strong>88ನೇ ಶ್ರೀರಾಮನವಮಿ ಸಂಗೀತೋತ್ಸವ: </strong>ಪ್ರತಿಭಾಕಾಂಕ್ಷಿ ಪ್ರಶಸ್ತಿ ಪ್ರದಾನ, ಕರ್ನಾಟಕ ಸಂಗೀತ ಕಛೇರಿ: ಕೆ.ಎಸ್. ವಿಷ್ಣುದೇವ್, ಎಲ್. ರಾಮಕೃಷ್ಣನ್, ಅರ್ಜುನ್ ಕುಮಾರ್, ಭಾರದ್ವಾಜ್ ಸಥವಲ್ಲಿ, ಆಯೋಜನೆ: ಶ್ರೀರಾಮಸೇವಾ ಮಂಡಳಿ ರಾಮನವಮಿ ಸೆಲೆಬ್ರೇಷನ್ ಟ್ರಸ್ಟ್, ಸ್ಥಳ: ಕೋಟೆ ಪ್ರೌಢಶಾಲೆ ಆವರಣ, ಚಾಮರಾಜಪೇಟೆ, ಸಂಜೆ 5ರಿಂದ</p>.<p>‘<strong>ಶ್ರೀನಿವಾಸ ಕಲ್ಯಾಣ’ ಪ್ರವಚನ:</strong> ಅಶೋಕಾಚಾರ್ಯ ವಿ. ಜೋಶಿ, ಆಯೋಜನೆ: ಶ್ರೀಮಾರುತಿ ಮಹಾಗಣಪತಿ ಸೇವಾ ಸಂಘ, ಸ್ಥಳ: ಪುಣ್ಯಧಾಮ, ಒಂದನೇ ಬ್ಲಾಕ್, ರಾಜಾಜಿನಗರ, ಸಂಜೆ 6.45</p>.<p><strong>ರಾಜ್ಯಮಟ್ಟದ ಕನ್ನಡ ರಂಗ ಸ್ಪರ್ಧೆ–2026:</strong> ‘ಶ್ಮಶಾನ ಕುರುಕ್ಷೇತ್ರಂ’ ನಾಟಕ ಪ್ರದರ್ಶನ: ಪ್ರಸ್ತುತಿ: ಕಲಾರಾಧ್ಯ, ಆಯೋಜನೆ: ರಂಗಾಸ್ಥೆ, ಸ್ಥಳ: ಯುವಪಥ, ಜಯನಗರ ನಾಲ್ಕನೇ ಹಂತ, ಸಂಜೆ 7</p>.<p><strong>‘ಜೀಕೆ ಮಾಸ್ತರರ ಪ್ರಣಯ ಪ್ರಸಂಗ’ ನಾಟಕ ಪ್ರದರ್ಶನ:</strong> ರಚನೆ: ಚಂದ್ರಶೇಖರ ಕಂಬಾರ, ನಿರ್ದೇಶನ: ಭಾಸ್ಕರ್ ನೀನಾಸಂ, ಆಯೋಜನೆ: ವಿಶ್ವಪಥ ಕಲಾ ಸಂಗಮ, ಸ್ಥಳ: ರಂಗಶಂಕರ, ಜೆ.ಪಿ. ನಗರ, ಸಂಜೆ 7.30</p>.<p class="Subhead">ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p class="Subhead">nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>