<p><strong>ಬೆಂಗಳೂರು:</strong> ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಶೇಷಾದ್ರಿರಸ್ತೆಯ ಸ್ವಾತಂತ್ರ್ಯ ಉದ್ಯಾನದಲ್ಲಿ ಜ.27ರಂದು ಬೆಳಿಗ್ಗೆ 9ರಿಂದ ಸಂಜೆ 5ರ ವರೆಗೆ ಪ್ರತಿಭಟನೆ ಇರುವುದರಿಂದ ಉದ್ಯಾನದ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿದೆ.</p>.<h2>ಸಂಚಾರ ನಿರ್ಬಂಧ</h2>.<p>* ಶಾಂತಾಲಾ ಜಂಕ್ಷನ್ ಮತ್ತು ಖೋಡೆ ವೃತ್ತದಿಂದ ಆನಂದ ರಾವ್ ಮೇಲ್ಸೇತುವೆ, ಜೆಡಿಎಸ್ನ ಹಳೆಯ ಕಚೇರಿ, ಶೇಷಾದ್ರಿ ರಸ್ತೆಯಿಂದ ಫ್ರೀಡಂ ಪಾರ್ಕ್ ಕಡೆಗೆ<br>* ಮೈಸೂರು ಬ್ಯಾಂಕ್ ಜಂಕ್ಷನ್ ಕಡೆಯಿಂದ ಚಾಲುಕ್ಯ ವೃತ್ತದ ಕಡೆಗೆ <br>* ಚಾಲುಕ್ಯ ವೃತ್ತದಿಂದ ಮೈಸೂರು ಬ್ಯಾಂಕ್ ಕಡೆಗೆ<br>* ಕಾಳಿದಾಸ ರಸ್ತೆಯಲ್ಲಿ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ<br>* ಮೌರ್ಯ/ಸುಬ್ಬಣ್ಣ ಜಂಕ್ಷನ್ನಿಂದ ಸ್ವಾತಂತ್ರ್ಯ ಉದ್ಯಾನದ ಕಡೆಗೆ</p>.<h2>ಪರ್ಯಾಯ ಮಾರ್ಗ</h2>.<p>* ಲುಲು ಮಾಲ್, ಕೆಎಫ್ಎಂ, ರಾಜೀವ್ ಗಾಂಧಿ ವೃತ್ತ, ಮಂತ್ರಿ ಮಾಲ್, ಸ್ವಸ್ತಿಕ್ ವೃತ್ತ, ಶೇಷಾದ್ರಿಪುರ, ನೆಹರೂ ವೃತ್ತ, ರೇಸ್ ಕೋರ್ಸ್ ಮೇಲ್ಸೇತುವೆ ಮೂಲಕ ಸಂಚರಿಸಬಹುದು<br>* ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ ಜಂಕ್ಷನ್, ಎಲೈಟ್, ಟಿ.ಬಿ ರಸ್ತೆ, ಕೆಎಫ್ಎಂ, ರಾಜೀವ್ ಗಾಂಧಿ ವೃತ್ತ, ಸ್ವಸ್ತಿಕ್, ನೆಹರೂ ವೃತ್ತ, ರೇಸ್ ಕೋರ್ಸ್ ಮೇಲ್ಸೇತುವೆ ರಸ್ತೆಯ ಮೂಲಕ ವಾಹನಗಳು ಸಂಚರಿಸಬಹುದು<br>* ಚಾಲುಕ್ಯ ವೃತ್ತ, ಎಲ್ಆರ್ಡಿ, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್ಪ್ರೆಸ್ ವೃತ್ತದ ಮೂಲಕ ಸಂಚರಿಸಬಹುದಾಗಿದೆ<br>* ಸುಬ್ಬಣ್ಣ ಜಂಕ್ಷನ್ನಿಂದ ಬಲಕ್ಕೆ ತಿರುವು ಪಡೆದು ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಶೇಷಾದ್ರಿರಸ್ತೆಯ ಸ್ವಾತಂತ್ರ್ಯ ಉದ್ಯಾನದಲ್ಲಿ ಜ.27ರಂದು ಬೆಳಿಗ್ಗೆ 9ರಿಂದ ಸಂಜೆ 5ರ ವರೆಗೆ ಪ್ರತಿಭಟನೆ ಇರುವುದರಿಂದ ಉದ್ಯಾನದ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿದೆ.</p>.<h2>ಸಂಚಾರ ನಿರ್ಬಂಧ</h2>.<p>* ಶಾಂತಾಲಾ ಜಂಕ್ಷನ್ ಮತ್ತು ಖೋಡೆ ವೃತ್ತದಿಂದ ಆನಂದ ರಾವ್ ಮೇಲ್ಸೇತುವೆ, ಜೆಡಿಎಸ್ನ ಹಳೆಯ ಕಚೇರಿ, ಶೇಷಾದ್ರಿ ರಸ್ತೆಯಿಂದ ಫ್ರೀಡಂ ಪಾರ್ಕ್ ಕಡೆಗೆ<br>* ಮೈಸೂರು ಬ್ಯಾಂಕ್ ಜಂಕ್ಷನ್ ಕಡೆಯಿಂದ ಚಾಲುಕ್ಯ ವೃತ್ತದ ಕಡೆಗೆ <br>* ಚಾಲುಕ್ಯ ವೃತ್ತದಿಂದ ಮೈಸೂರು ಬ್ಯಾಂಕ್ ಕಡೆಗೆ<br>* ಕಾಳಿದಾಸ ರಸ್ತೆಯಲ್ಲಿ ಕನಕದಾಸ ಜಂಕ್ಷನ್ ಕಡೆಯಿಂದ ಫ್ರೀಡಂ ಪಾರ್ಕ್ ಕಡೆಗೆ<br>* ಮೌರ್ಯ/ಸುಬ್ಬಣ್ಣ ಜಂಕ್ಷನ್ನಿಂದ ಸ್ವಾತಂತ್ರ್ಯ ಉದ್ಯಾನದ ಕಡೆಗೆ</p>.<h2>ಪರ್ಯಾಯ ಮಾರ್ಗ</h2>.<p>* ಲುಲು ಮಾಲ್, ಕೆಎಫ್ಎಂ, ರಾಜೀವ್ ಗಾಂಧಿ ವೃತ್ತ, ಮಂತ್ರಿ ಮಾಲ್, ಸ್ವಸ್ತಿಕ್ ವೃತ್ತ, ಶೇಷಾದ್ರಿಪುರ, ನೆಹರೂ ವೃತ್ತ, ರೇಸ್ ಕೋರ್ಸ್ ಮೇಲ್ಸೇತುವೆ ಮೂಲಕ ಸಂಚರಿಸಬಹುದು<br>* ಕೆ.ಜಿ ರಸ್ತೆ, ಮೈಸೂರು ಬ್ಯಾಂಕ್ ಜಂಕ್ಷನ್, ಸಾಗರ್ ಜಂಕ್ಷನ್, ಕೆ.ಜಿ ಜಂಕ್ಷನ್, ಎಲೈಟ್, ಟಿ.ಬಿ ರಸ್ತೆ, ಕೆಎಫ್ಎಂ, ರಾಜೀವ್ ಗಾಂಧಿ ವೃತ್ತ, ಸ್ವಸ್ತಿಕ್, ನೆಹರೂ ವೃತ್ತ, ರೇಸ್ ಕೋರ್ಸ್ ಮೇಲ್ಸೇತುವೆ ರಸ್ತೆಯ ಮೂಲಕ ವಾಹನಗಳು ಸಂಚರಿಸಬಹುದು<br>* ಚಾಲುಕ್ಯ ವೃತ್ತ, ಎಲ್ಆರ್ಡಿ, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್ಪ್ರೆಸ್ ವೃತ್ತದ ಮೂಲಕ ಸಂಚರಿಸಬಹುದಾಗಿದೆ<br>* ಸುಬ್ಬಣ್ಣ ಜಂಕ್ಷನ್ನಿಂದ ಬಲಕ್ಕೆ ತಿರುವು ಪಡೆದು ಆನಂದ್ ರಾವ್ ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>