ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ವಿ.ವಿ.ಘಟಿಕೋತ್ಸವ ಮುಂದೂಡಿಕೆ

Last Updated 6 ಏಪ್ರಿಲ್ 2022, 20:23 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 56ನೇ ಘಟಿಕೋತ್ಸವವನ್ನು ಈ ತಿಂಗಳ ಅಂತ್ಯಕ್ಕೆ ಮುಂದೂಡಲಾಗಿದೆ. ಈ ಮೊದಲು ಏಪ್ರಿಲ್‌ 8ಕ್ಕೆ ಘಟಿಕೋತ್ಸವ ನಿಗದಿಯಾಗಿತ್ತು. ಆದರೆ, ಕುಲಪತಿ ಪ್ರೊ.ಕೆ.ಆರ್‌. ವೇಣುಗೋಪಾಲ್‌ ಅವರ ನೇಮಕಾತಿ ಗೊಂದಲ ಹೈಕೋರ್ಟ್‌ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು. ನೇಮಕಾತಿಯನ್ನು ರದ್ದುಪಡಿಸಿ ಹೈಕೋರ್ಟ್‌ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆಯಾಜ್ಞೆ ನೀಡಿತ್ತು.

‘ಘಟಿಕೋತ್ಸವ ದಿನಾಂಕ, ಸಮಯ ಸ್ಥಳವನ್ನು ಶೀಘ್ರ ಪ್ರಕಟಿಸಲಾಗುವುದು’ ಎಂದು ಕುಲಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT