‘ಎನ್ಇಪಿ ಅಡಿಯಲ್ಲಿ ಬಿಎ ಹಾಗೂ ಬಿಎಸ್ಸಿ ಆನರ್ಸ್ ಕೋರ್ಸ್ಗಳನ್ನು ಆರಂಭಿಸಲು ನಿರ್ಧರಿಸಿದ್ದೇವೆ. ಆಸಕ್ತರಿಂದ ಅರ್ಜಿಗಳನ್ನೂ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇದೇ 28 ಕೊನೆಯ ದಿನ. ಪ್ರತಿ ತರಗತಿಗೆ 30 ವಿದ್ಯಾರ್ಥಿಗಳಿಗೆ ಪ್ರವೇಶ ಇರಲಿದೆ. ಮೆರಿಟ್ ಆಧಾರದಲ್ಲಿ ಸೀಟು ಹಂಚಿಕೆ ಮಾಡಲಾಗುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನೂ ನೀಡಲಾಗುತ್ತದೆ’ ಎಂದುಕೆ.ಆರ್.ವೇಣುಗೋಪಾಲ್ ತಿಳಿಸಿದರು.